ಇಬ್ಬರ ಕವಿತೆಗಳು : ಎಂ.ಎಂಸ್. ಕೃಷ್ಣಮೂರ್ತಿ, ಮೋಹನ್. ಡಿ.
ಇರಲಿರಲಿ ಈ ಗರ್ಭ ಪ್ರಸವಕ್ಕಿನ್ನೂ ಒಂಬತ್ತು ದಿನ ಒಂಬತ್ತು ನಿಮಿಷ ಒಂಬತ್ತು ಘಳಿಗೆಗಳಿವೆಯಂತೆ ಏದುಸಿರು ನಿಟ್ಟಿಸುರಿನೊಂದಿಗೆ ಮಿಳಿತವಾಗಿದೆ ಗರ್ಭ ಕಟ್ಟುವುದು ಒಂದು ಅಮೃತ ಘಳಿಗೆಯಂತೆ ಸತ್ತ ವೀರ್ಯದ ಜೋತೆಗೆ ಒಂದೇ ಒಂದು ಗೆದ್ದ ವೀರ್ಯ ಕಾದು ಕುಳಿತ ಅಂಡಾಣು ಕೂಡುವಿಕೆಗೆ ಮಹೂರ್ತವಿಟ್ಟುಕೊಂಡಿರಬೇಕಂತೆ ಮನಸ್ಸು ಮನಸ್ಸು ಒಂದಾಗಿ ಆದರೆ ನನ್ನದು ಕೊಳಕು ಮನಸ್ಸಿನ, ಅವನ ದೇಹ ಮುಗಿಬಿದ್ದು ತೆವಲು ತಿರಿಸಿಕೊಳ್ಳಲು ತೊಟ್ಟಿಯೊಳಗೆ ಸುರಿವ ಕೊಳಕಿನಂತೆ ಸ್ರವಿಸಿ ಬಿಟ್ಟ ವೀರ್ಯಧಾರೆ ಮನಸ್ಸು, ದೇಹವನ್ನು ಕಿತ್ತು ತಿಂದು ಅತ್ಯಾಚಾರ ಮಾಡಿಟ್ಟುಬಿಟ್ಟ ಆ … Read more