ಕುವೆಂಪು ಯುವ ಮಂಥನ ಲೇಖನ ಸ್ಪರ್ಧೆಗೆ ಆಹ್ವಾನ
ತುಮಕೂರು ವಿಶ್ವವಿದ್ಯಾಲಯದ ಕುವೆಂಪು ಅಧ್ಯಯನ ಪೀಠ ಹಾಗೂ ಬುಕ್ ಬ್ರಹ್ಮ ಸಂಸ್ಥೆ ಜಂಟಿಯಾಗಿ “ಕುವೆಂಪು: ಯುವ ಮಂಥನ” ಲೇಖನ ಸ್ಪರ್ಧೆಯನ್ನು ಆಯೋಜಿಸಿದೆ. ಕುವೆಂಪು ಅವರ ನಾಡು ನುಡಿ ಚಿಂತನೆ, ವೈಚಾರಿಕ ಪ್ರಜ್ಞೆ, ವೈಜ್ಞಾನಿಕ ದೃಷ್ಟಿ, ಅಧ್ಯಾತ್ಮಿಕ ಮನೋಧರ್ಮಗಳನ್ನು ಅರಿಯುವ ಬಗೆಗಳನ್ನು ಈ ಲೇಖನಗಳು ಒಳಗೊಂಡಿರಲಿ. ನಿಯಮಗಳು: ಲೇಖನಗಳು ವಿಮರ್ಶಾತ್ಮಕ ಒಳನೋಟಗಳನ್ನು ಹೊಂದಿರಬೇಕು. 2000 ಪದಗಳನ್ನು ಮೀರದಂತಿರಲಿ. ಲೇಖಕರ ವಯಸ್ಸು 35 ವರ್ಷಗಳನ್ನು ಮೀರದಂತಿರಬೇಕು. ಲೇಖನಗಳು ಎಲ್ಲಿಯೂ ಪ್ರಕಟವಾಗಿರಬಾರದು. ಮೊದಲ ಬಹುಮಾನ 5 ಸಾವಿರ + 3 ಸಾವಿರ … Read more