ಪ್ರೀತಿಯು ನೀಡಿದ ಕಣ್ಣು: ಮನು ಗುರುಸ್ವಾಮಿ
ರಾಧಾ ಕೃಷ್ಣರ ಪ್ರೇಮವೆಂದರೆ ಅದೊಂದು ಅಪೂರ್ವ ಕಾವ್ಯಾ; ಭಾಗಶಃ ಹೊಸಗನ್ನಡ ಸಾಹಿತ್ಯದಲ್ಲಿ ಈ ಪ್ರೇಮ ಕಾವ್ಯದ ಬಗ್ಗೆ ಹಾಡಿ ಹೊಗಳದ ಕವಿಗಳಿಲ್ಲ. ಈ ಪ್ರೇಮಕಥೆಯನ್ನು ಕೇಳಿ ತಣಿಯದ ಕನ್ನಡ ಮನಗಳಿಲ್ಲ. ರಾಧೆ ಕೃಷ್ಣನೇ ಆಗಿ ಕೃಷ್ಣನನ್ನು ಆರಾಧಿಸುತ್ತಾ, ಪ್ರೇಮಿಸುತ್ತಾ, ಸಂಭ್ರಮಿಸುತ್ತಾ ಬಂದ ಕಥೆಯೇ ಈ ರಾಧಾಕೃಷ್ಣ ಪ್ರೇಮ. ಕುವೆಂಪು, ಪು.ತಿ.ನ, ಕೆಎಸ್ ನರಸಿಂಹಸ್ವಾಮಿ, ಜಿ ಎಸ್ ಶಿವರುದ್ರಪ್ಪ , ಎನ್ ಎಸ್ ಲಕ್ಷ್ಮೀನಾರಾಯಣ ಭಟ್ಟ, ವೆಂಕಟೇಶಮೂರ್ತಿ ಮೊದಲಾದ ಹಲವಾರು ಕವಿಗಳು ತಮ್ಮ ಕಾವ್ಯಗಳಲ್ಲಿ ರಾಧಾಕೃಷ್ಣ ಪ್ರೇಮವನ್ನು ಬಹಳ … Read more