“ಸಂಪ್ರೀತಿ ಲೋಕದಲ್ಲೊಂದು ರೋಚಕ ಪಯಣ”: ಅನುಸೂಯ ಯತೀಶ್
ಕಾವ್ಯವೆಂದರೆ ಕೇವಲ ಒಡಿಬಡಿ ಕೌರ್ಯಗಳ ಅನಾವರಣವಲ್ಲ. ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಬರಹಗಳ ಸೃಷ್ಟಿಯದು. ನೋಂದವರ ಪಾಲಿಗೆ ಅಳುವ ಮಗುವನ್ನು ಲಾಲಿಸಿ ಪಾಲಿಸಿ ಸಂತೈಸುವ ಹೆತ್ತವ್ವನ ಮಡಿಲು, ಅಂತಕರಣದ ತೊಟ್ಟಿಲು, ಭರವಸೆಯ ಬೆಳದಿಂಗಳು, ಅನುಭವಗಳ ಹಾರ, ಪ್ರೀತಿ ಪ್ರೇಮದ ಸಮ್ಮಿಲನ. ಒಟ್ಟಾರೆ ಜೀವ ಕಾರುಣ್ಯವೇ ಕಾವ್ಯವಾಗಿದೆ. ಜೀವನ ಎಂಬುದು ಸಮತಟ್ಟಾದ ನುಣ್ಣನೆಯ ದಾರಿಯಂತಲ್ಲ. ಹುಬ್ಬು ತಗ್ಗುಗಳನ್ನು, ಅಂಕುಡೊಂಕುಗಳನ್ನು ಒಳಗೊಂಡ ದುರ್ಗಮ ಹಾದಿಯದು. ನಮಗರಿವಿಲ್ಲದಂತೆ ತಿರುವುಗಳನ್ನು ಪಡೆದುಕೊಂಡು, ಅನಿರೀಕ್ಷಿತವಾಗಿ ಘಟಿಸುವ ಸವಾಲುಗಳ ಸರಮಾಲೆಯದು. ಕೆಲವೊಮ್ಮೆ ನಮ್ಮ ತೀರ್ಮಾನಗಳೇ ನಮಗೆ ತಿರುಮಂತ್ರಗಳಾಗಿ … Read more