ಪಂಜು ಕಾವ್ಯಧಾರೆ
ಮುಕ್ತಿ ಎಂದು? ಮಾನವೀಯತೆ ಸತ್ತುಹೋಯಿತೆಜಾತಿ ಧರ್ಮ ಕುಲ ನಶಿಸಿ ಹೋಯಿತೆಶವಗಳು ಬಿಸಾಡುವ ಸ್ಥಿತಿ ಬಂದಿತೆ ಲಕ್ಷಾಂತರ ಜೀವ ನೋವು ನರಳಾಟ ಸಾವಿನೆಡೆಭೀಕರ ಮಾರಕ ರೋಗಗಳು ವಿಶ್ವದೆಲ್ಲೆಡೆ ಚಿಕಿತ್ಸೆ ಇಲ್ಲದೆ ನರಳಿ ನರಳಿ ಸಾಯುತಿಹರುರೋಗದ ಸೋಂಕು ಎಲ್ಲೆಡೆ ಹರಡುತ್ತ ನೆತ್ತರು ಮಮತೆ ವಾತ್ಸಲ್ಯ ಪ್ರೀತಿ ಸಮಾಧಿ ಆಯಿತುಬದುಕಿ ಉಳಿದವರು ಶವದಂತೆ ಬದುಕುವಂತಾಯಿತುಸಾವು-ನೋವು ಹಿಂಬಾಲಿಸುವ ಭಯಾನಕ ನೆರಳಾಯಿತು ವಿಶ್ವವೇ ಭಯಭೀತ ವಾಗಿರಲೂ ನೆಮ್ಮದಿ ಇಲ್ಲಕಾಲದ ಗರ್ಭಪಾತವಾಗಿ ರಕ್ತಸಿಕ್ತ ಭಾವಗಳೆಲ್ಲ ಮೇಲು ಕೀಳು ಎನ್ನದೆ ಸಹಸ್ರಾರು ಬಲಿಯಾದರುಸಂಸ್ಕೃತಿ ಇಲ್ಲ ಸಂಸ್ಕಾರವಿಲ್ಲ ಸ್ಮಶಾನವು … Read more