ನಿಲುವಂಗಿಯ ಕನಸು (ಅಧ್ಯಾಯ ೮-೯): ಹಾಡ್ಲಹಳ್ಳಿ ನಾಗರಾಜ್
ಅಧ್ಯಾಯ ೮: ತೋಟ ಹಾಳಾಗುವ ಕಾಲಕ್ಕೆ… ‘ನಿಮ್ಮತ್ತೆ ನಿನ್ನ ಗಂಡನ್ನ ಏಳನೇ ಕ್ಲಾಸಿಗೇ ಬಿಡಿಸುವ ಬದಲು ಇನ್ನಷ್ಟು ಓದಿಸಬೇಕಾಗಿತ್ತು ಕಣಕ್ಕ. ಒಳ್ಳೆಯ ಸಾಹಿತ್ಯಗಾರ ಆಗಿಬಿಡೋರು’ ಸುಬ್ಬಪ್ಪ ಅಕ್ಕನನ್ನು ಕಿಚಾಯಿಸಿದ. ಸೀತೆ ನಾಚಿ ತಲೆ ತಗ್ಗಿಸಿದಳು.‘ನೋಡು ಹೇಗೆ ಈಗ ಇಲ್ಲೇ ನಡೆದ ಹಂಗೆ ಹೇಳಿಬಿಟ್ರು!… ಬಹಳ ಇಂಟರೆಸ್ಟ್ ಆಗಿಬಿಡ್ತು’ ಎನ್ನುತ್ತಾ ಭಾವನ ಕಡೆ ತಿರುಗಿ ‘ಮುಂದೇನಾಯ್ತು ಹೇಳಿಬಿಡಿ… ಈ ಜಾಗನೂ ಒಳ್ಳೆ ಚಂದಾಗೈತೆ. ಇಲ್ಲೇ ಇನ್ನೊಂದು ಗಂಟೆ ಇದ್ದು ಹೋಗಣ’ ಎಂದ.ಆ ಕಡೆ ಮರಳಿನ ದಂಡೆ ಕಡೆ ನೋಡಿ, ದನಗಳು … Read more