“ಬಸಿದ ಕಣ್ಣೀರ ಭಾಷೆಯೊಳಗಿನ ಮತಂಗ ಕುಲದ ಧ್ಯಾನಸ್ಥ ಪರಂಪರೆಯ ಜೀವ ಕಾರುಣ್ಯದ ಮೋಹಕ ನವಿಲುಗಳ ಹೆಜ್ಜೆ ಗುರುತು!”: ಎಂ.ಜವರಾಜ್
ಆರನಕಟ್ಟೆ ರಂಗನಾಥರ ‘ಕಾರುಣ್ಯದ ಮೋಹಕ ನವಿಲುಗಳೇ’ ಕವಿತೆಗಳ ಆಳವು “ಬೋಧಿಸತ್ವ ಮಾತಂಗನು ತನಗೆ ಸಿಕ್ಕ ಭಿಕ್ಷಾನ್ನವನ್ನು ತೆಗೆದುಕೊಂಡು ಒಂದು ಗೋಡೆಯನ್ನಾಶ್ರಯಿಸಿ ಜಗಲಿ ಮೇಲೆ ಕೂತು ತಿನ್ನ ಹತ್ತಿದ್ದನು.. ಆತನ ಗಮನ ಬ್ರಹ್ಮಲೋಕದಲ್ಲಿತ್ತು. ಉಣ್ಣುತ್ತಿದ್ದ ಬೋಧಿಸತ್ವ ಮಾತಂಗನನ್ನು ರಾಜಭಟರು ಖಡ್ಗದಿಂದ ಕತ್ತರಿಸಿ ಹಾಕಿದರು. ಆ ಚಂಡಾಲನು ಸತ್ತ ಕೂಡಲೆ ಬ್ರಹ್ಮಲೋಕದಲ್ಲಿ ಉದಯಿಸಿದನು. ದೇವತೆಗಳು ಕೋಪಗೊಂಡು ಮೇಧರಾಷ್ಟ್ರದ ಮೇಲೆ ಕೆಂಡದ ಮಳೆಗರೆದರು. ಇಡೀ ರಾಷ್ಟ್ರ ಮತ್ತು ಪರಿಷತ್ತು ಸುಟ್ಟು ನಷ್ಟವಾಯಿತು. ಮೆಜ್ಜಾರಣ್ಯ ಮಾತಂಗಾರಣ್ಯ ಎಂದಾಯಿತು. ಬುದ್ದನು ಹೇಳಿದನು ‘ನಾಯಿಯ ಮಾಂಸವನ್ನು … Read more