“ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಬ್ಬರು ಸಾಧನೆಯ ಬಿಂಬ-ಪ್ರತಿಬಿಂಬ”: ಚಂದನ ಮಲ್ಲಿಕಾರ್ಜುನ್
ಕಲಿಯುಗದಲ್ಲಿ ವಿದ್ಯಾರ್ಥಿಗಳು ಗುರು-ಶಿಷ್ಯರ ಸಂಬಂಧ ಕೇವಲ ಪುಸ್ತಕದಲ್ಲಿ ಇರುವುದನ್ನು ಬೋಧಿಸುವ ತನಕ ಎಂದು ಭಾವಿಸಿದ್ದಾರೆ. ಆದರೆ ಗುರುಗಳಕ ತಮ್ಮ ವಿದ್ಯಾರ್ಥಿಗಳಲ್ಲಿ ಇಟ್ಟಿರುವ ಪ್ರೀತಿ, ವಿಶ್ವಾಸ ಯಾವುದಕ್ಕೂ ಸಮನಾಗಿರುವುದಿಲ್ಲ. ಶಿಕ್ಷಕರು ಹೇಳುವ ಒಂದು ಸಾಲಿನ ಅರ್ಥ ಮೇಲ್ನೋಟಕ್ಕೆ ಸಾಮಾನ್ಯವಾಗಿರಬಹುದು. ಆದರೆ ಅದರಲ್ಲಿ ನಿಗೂಢ ಅರ್ಥವನ್ನು ತಿಳಿದುಕೊಳ್ಳುವುದು ವಿದ್ಯಾರ್ಥಿಗಳ ಕೈಯಲ್ಲಿರುತ್ತದೆ. ಇದನ್ನು ಅರ್ಥಮಾಡಿಕೊಂಡ ವಿದ್ಯಾರ್ಥಿಗಳ ಜೀವನವು ಕಾಮನ ಬಿಲ್ಲಿನಂತೆ ಸುಂದರವಾಗಿರುತ್ತದೆ. ವಿದ್ಯಾರ್ಥಿಗಳ ಜೀವನವು ಒಂದು ಸುಂದರವಾದ ಬಿಳಿಯ ಹಾಳೆಯ ರೀತಿ. ಅದರ ಮೇಲೆ ಸಣ್ಣ ಕಪ್ಪುಚುಕ್ಕೆ ಬಿದ್ದರು ಅವರ ತಂದೆ … Read more