ಬದಲಾದ ಯುವ ಮನಸ್ಸು-ಹೊಸ ದಿಕ್ಕಿನ ಹುಡುಕಾಟ: ಪರಮೇಶ ಕೆ.ಉತ್ತನಹಳ್ಳಿ
ಉಸಿರುಗಟ್ಟಿದ ವಾತಾವರಣ, ವಿಷಕಾರಿಯಾದ ಬೆಳವಣಿಗೆ, ಒತ್ತಡದ ಒಡಲಲ್ಲಿ ಜೀಕುತ್ತಿವೆ ಮನಸ್ಸುಗಳು ನೂರು ಕಾಲ ಬದುಕಬೇಕಾದ ಹಸುಕಂದ ಅರಳು ಮುನ್ನವೇ ಬಾಡುವ ಚಿಂತಾಜನಕ ಸ್ಥಿತಿ ಎದುರಾಗಿದೆ. ಭರವಸೆಯಿಲ್ಲದ ಭವನಗಳು ಶೃಂಗಾರಗೊಳ್ಳುತ್ತಿವೆ, ವಿಷಮಶೀತ ವಿಷವರ್ತುಲ ವಿಷಯಗಳು ಮುಕ್ಕುತ್ತಿವೆ ಬೆಳಕಿನ ಬಳ್ಳಿಗಳ, ಕರುಳ ಬಳ್ಳಿಗಳೇ ಕರುಣೆಯನ್ನು ಬಸಿಯದೆ ಕಂಗಾಲಾಗುತ್ತಿದ್ದಾರೆ, ಜೀವ ಕರುಣಿಸಿದ ಜೀವಧಾತ ದೇವಧೂತರಾಗುವ ಬದಲು ಅನಾಥರಾಗುತ್ತಿದ್ದಾರೆ ಕಾಲಚಕ್ರ ನಿರಂತರವಾಗಿ ಸಾಗುತ್ತಿರುವಂತೆ ಸಮಾಜದ ರೂಪವೂ, ಮೌಲ್ಯಗಳ ಸ್ವರೂಪವೂ ಬದಲಾಗುತ್ತಿವೆ. ಆ ಬದಲಾವಣೆಯ ಕೇಂದ್ರಬಿಂದುವಾಗಿರುವುದು ಇಂದಿನ ಯುವ ಮನಸ್ಸು. ವಿಜ್ಞಾನ, ತಂತ್ರಜ್ಞಾನ, ಜಾಗತೀಕರಣ … Read more