ಮಾತೆಂಬ ಜ್ಯೋತಿ ಮನವ ಬೆಳಗಲಿ: ಸುಂದರಿ ಡಿ.

ಜೀವಜಗತ್ತು ಹಲವು ವಿಸ್ಮಯಗಳ ಆಗರ. ಇಲ್ಲಿ ನಾವು ಕಂಡು ಅಚ್ಚರಿಯಿಂದ ಹುಬ್ಬೇರಿಸಿದ ಹಲವು ಸಂಗತಿಗಳು ನಮ್ಮ ಅರಿವಿಗೆ ಬಾರದೆಯೂ ಇರಬಹುದು. ನಮ್ಮ ಅರಿವಿಗೆ ಬಂದರೆ ಕುತ್ತಾಗಬಹುದೆಂಬ ಭಯಕ್ಕೆ ಜೀವಜಗತ್ತು ಹೊಸ ಪಾಠವನ್ನೇ ಈ ವೇಳೆಗೆ ಕಲಿತಿರಲೂಬಹುದು ಅಥವಾ ಅದೆಷ್ಟೋ ವಿಸ್ಮಯಗಳನು ಅರಿವಾಗುವ ಮೊದಲೇ ನಾವು ನಮ್ಮ ಪಾಪಕೂಪಗಳಿಂದ ಇಲ್ಲವಾಗಿಸಿರಲೂಬಹುದು. ಅದೇನೇ ಇರಲಿ ಮನುಷ್ಯ ತನ್ನ ಅರಿವಿಗನುಗುಣವಾಗಿ ಮತ್ತು ವಾಸಪ್ರಪಂಚದ ಕೆಲವು ವಿಸ್ಮಯಗಳನ್ನಷ್ಟೇ ಅರಿತಿರಲು ಸಾಧ್ಯ. ಏಕೆಂದರೆ ಆ ಪ್ರಮಾಣದ ವಿಸ್ಮಯಗಳ ಹೊದ್ದು ನಿಂತಿದೇ ಈ ಜಗತ್ತು. ಕವಿಗಳ … Read more

ನೋವು ಸಾವಾಗದಿರಲಿ..: ಪೂಜಾ ಗುಜರನ್. ಮಂಗಳೂರು

ಬದುಕು ಒಂದೊಂದು ಸಲ ಹೀಗಾಗಿ ಬಿಡುತ್ತದೆ.. ಯಾರು ಬೇಡ ಏನೂ ಬೇಡ ಹಾಗೇ ಎದ್ದು ಹೋಗಿಬಿಡಬೇಕು. ಯಾರ ಜಂಜಾಟವೂ ಬೇಡ ಅನಿಸುವಷ್ಟು ಬದುಕು ರೋಸಿ ಹೋಗಿರುತ್ತದೆ..ಈ ಯೋಚನೆ ಪ್ರತಿಯೊಬ್ಬನ ಬದುಕಿನಲ್ಲಿಯೂ ಒಂದಲ್ಲ ಒಂದು ದಿನ ಬಂದಿರುತ್ತದೆ. ಕೆಲವರು ಎದ್ದು ಹೋದರೆ ಇನ್ನು ಕೆಲವರು ಯೋಚನೆಯ ಆಯಾಮವನ್ನು ಬದಲಿಸಿ ಸುಮ್ಮನಿರುತ್ತಾರೆ. ಆದರೆ ಎಲ್ಲರ ನಿರ್ಧಾರಗಳು ಬದಲಾಗಿರುವುದಿಲ್ಲ. ಬದಲಿಗೆ ಅವರಿಗೆ ಈ ಬದುಕಲ್ಲಿ ಇನ್ನೇನೂ ಇಲ್ಲ ಅನ್ನುವುದೊಂದೆ ಯೋಚನೆಯಾಗಿರುತ್ತದೆ. ಈ ಯೋಚನೆಯ ಯೋಜನೆಗಳೆಲ್ಲ ಮುಕ್ತಾಯವಾಗುವುದು ಸಾವಿನಲ್ಲಿ. ಅತಿಯಾದ ಖಿನ್ನತೆ ಸಾವಿನ … Read more

ನಿನ್ನ ಪ್ರೀತಿಯಲ್ಲಿ ಯಾವಾಗ ಮುಳುಗಿ ಹೋದೆನೋ ಗೊತ್ತೇ ಆಗಲಿಲ್ಲ: ದಿನೇಶ್‌ ಉಡಪಿ

ಪಂಜು ಪ್ರೇಮ ಪತ್ರ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದ ಪತ್ರ ನಲ್ಮೆಯ ಗೆಳೆಯ,ಸುಮಾರು ದಿನಗಳಿಂದ ಹಗಲು ರಾತ್ರಿಗಳ ಪರಿವೆಯಿಲ್ಲದೇ, ಹೇಳಬೇಕೋ ಬೇಡವೋ? ಎಂಬ ತೊಳಲಾಟದಲ್ಲಿ ಬಳಲಿ, ಹೇಳಲೇಬೇಕಾದದ್ದು ಏನಾದರೂ ಇದೆಯಾ? ಹೇಳಲೇ ಬೇಕಾ? ಹೇಳಿದರೆ ಏನಾಗಬಹುದು? ಹೇಳದೆ ಇದ್ದರೆ ಏನಾಗಬಹುದು? ನಾನೀಗ ಹೇಳಬೇಕಾಗಿದೆಯಾ? ಅಥವಾ ಕೇಳಬೇಕಾಗಿದೆಯಾ? ಎಂಬ ಉತ್ತರವೇ ಇಲ್ಲದ ಪ್ರಶ್ನೆಗಳ ಕಾಡಲ್ಲಿ ಸಿಲುಕಿ, ದಿಕ್ಕು ತಪ್ಪಿ ಕೊನೆಗೆ ಏನಾದರೂ ಆಗಲಿ, ಆಗದೆ ಆದರೂ ಇರಲಿ ಎಂಬ ನಿರ್ಧಾರಕ್ಕೆ ಬಂದು, ನಡುಗುವ ಕೈಗಳಿಂದ ಈ ಪತ್ರ ಬರೆಯುತ್ತಿದ್ದೇನೆ. … Read more

ನಿಮ್ಮ ನೋಡಲೆಂದೇ ನಾನು ಚರಂಡಿಗೆ ಬಿದ್ದಿದ್ದು ರೀ..: ನರೇಂದ್ರ ಎಸ್ ಗಂಗೊಳ್ಳಿ.

ಪಂಜು ಪ್ರೇಮ ಪತ್ರ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದ ಪತ್ರ ನಮಸ್ತೆ ಪ್ರತೀಕ್ಷಾ ಮೇಡಂ,ನನ್ನ ಪರಿಚಯ ಖಂಡಿತಾ ನಿಮಗೆ ನೆನಪಿರಬಹುದೋ ಇಲ್ಲವೋ ಗೊತ್ತಿಲ್ಲ. ಆದರೆ ನನ್ನ ಜೀವಮಾನದಲ್ಲಂತೂ ನಿಮ್ಮ ನೆನಪನ್ನು ಬಿಡಲು ಖಂಡಿತಾ ಸಾಧ್ಯವಿಲ್ಲ. ಹಾಗಾಗಿಯೇ ಇದು ನಿಮಗೂ ಗೊತ್ತಿರಲಿ ಅಂತಂದುಕೊಂಡು ಈ ಪ್ರೀತಿಯ ಪತ್ರ ಬರೆಯುತ್ತಿದ್ದೇನೆ. ಅಸಲಿಗೆ ಮೂರು ಕತ್ತೆ ವಯಸ್ಸು ಅಂತಾರಲ್ಲಾ ಅಷ್ಟಾಗುತ್ತಾ ಬಂದರೂ ಮದುವೆ ಅಂದರೆ ದೂರವೇ ನಿಲ್ಲುತ್ತಿದ್ದವನು ನಾನು. ಅದೇಕೋ ಏನೋ ಹೊಸದೊಂದು ಜವಾಬ್ದಾರಿ ಯಾಕೆ ತಗೋ ಬೇಕು? ಈಗಿರುವ ಅದ್ಭುತ … Read more

ಮುಂದಿನ ಬೆಂಚಿನಿಂದ ಹಿಡಿದು ಕೊನೆ ಬೆಂಚಿನವರೆಗೂ ಎಷ್ಟೊಂದು ಹುಡುಗಿಯರಿದ್ದರೂ: ಕಪಿಲ ಪಿ ಹುಮನಾಬಾದೆ

ಪಂಜು ಪ್ರೇಮ ಪತ್ರ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದ ಪತ್ರ ಲಾಸ್ಟ್ ಬೆಂಚ್ ಹುಡುಗಿಗೆ, ನಿನ್ನ ನಿರಾಕರಣೆಯ ನೋಟದಲ್ಲಿಯೂ ಸಹ ಪ್ರೀತಿಗೆ ಚಡಪಡಿಸುತ್ತಿರುವ ಜೀವವೊಂದರ ಮಾತುಗಳಿವು. ನೀನು ಕೂತೆದ್ದು ಹೋದ ಬೆಂಚಿನ ಮೇಲೆ, ಕ್ಲಾಸ್ ರೂಮ್ ಪೂರ್ತಿ ಖಾಲಿ ಆಗಿದ್ದಾಗ ನಾನು ಹೋಗಿ ಕೂತು ಬೆಚ್ಚನೆಯ ಸ್ಪರ್ಶವೊಂದು ಅನುಭವಿಸಿದ್ದೇನೆ. ಮೊನ್ನೆ ಮುಂಜಾನೆ ಯುನಿವರ್ಸಿಟಿಯ ಮೇನ್ ಗೇಟಿನ್ ರಸ್ತೆಯಲ್ಲಿ ನೀನು ಎಲ್ಲಿಗೋ ನಡೆದುಕೊಂಡು ಹೋಗುತ್ತಿದ್ದೆ, ಗರಿ ಬಿಚ್ಚಿ ನಿಂತ ಆ ನಿನ್ನ ಹಸಿ ಕೂದಲುಗಳಲ್ಲೊಮ್ಮೆ ನನ್ನುಸಿರು ಸುಳಿದಾಡಿ ಬಂದಂತೆ … Read more

ನಿನ್ನ ಜೋಳಿಗೆಯಲ್ಲಿ ಪ್ರೇಮದ ಬುತ್ತಿ ಸದಾ ತುಂಬಿರುತ್ತೆ: ಸುಜಾತಾ ಲಕ್ಮನೆ

ಹಾಯ್ ದೊರೆ, ಎಲ್ಲಿಂದ ಶುರು ಮಾಡಲಿ? ಅದೇ ನೀ ಸಿಕ್ಕ ದಿನ ಕಣ್ಣ ಚುಂಗಲ್ಲಿ ನೀ ಎಸೆದ ಒಲವ ನೋಟವ ಪೋಣಿಸಿ ಎದುರಿಡಲೇ ಅಥವಾ ಕಳೆದ ಸವಿ ಕ್ಷಣಗಳ ನೆನಪ ನೇಯಲೇ? ಸುಂದರ, ಸಂತಸಮಯ ಕ್ಷಣಗಳು ದಿನದುದ್ದಕ್ಕೂ ಕಾಡಿ ಕಚಗುಳಿಯಿಡುವಾಗ ಮೈ ರೋಮಾಂಚನಗೊಳ್ಳುವ ಆ ಭಾವವನ್ನು ವರ್ಣಿಸೋದು ಹೇಗೆ? ಆ ದಿನಗಳಲ್ಲಿ ಭಾವಗಳು ತುಂಬಿ ತುಳುಕಿತ್ತು! ಎಲ್ಲ ಪೂರ್ಣವೂ ಚಂದ ನೋಡು. ಪೂರ್ಣ ಚಂದಿರ, ಆಡಿ ಮುಗಿವ ಮಾತಿನ ನಂತರದ ತುಂಬು ಮೌನ, ಕಣ್ತುಂಬುವ ನೋಟ; ಬೀಸಿ … Read more

ನಿನಗೆ ನನ್ನ ಮೇಲೆ ಒಲವಿದ್ದರೆ: ಪರಮೇಶ್ವರಿ ಭಟ್

ಪಂಜು ಪ್ರೇಮ ಪತ್ರ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದ ಪತ್ರ ಪ್ರಿಯ ಮಧುರಾ, ನಿನಗೆ ಯಾರಿವನು ಅಂತ ಆಶ್ಚರ್ಯ ವಾಗಬಹುದು. ನಾನು ನಿನ್ನನ್ನು ಮೆಚ್ಚಿದ ಒಬ್ಬ ಸುಸಂಸ್ಕೃತ ಹುಡುಗ. ಹೆದರಬೇಡ. ಪತ್ರವನ್ನು ಪೂರ್ತಿ ಓದು. ನಾನು ಒಬ್ಬ ಸಂಶೋಧನ ವಿದ್ಯಾರ್ಥಿ. ನೀನು ಕೂಡ ಇಂಗ್ಲಿಷ್ ನಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಓದುತ್ತಿರುವಿ ಎಂದು ತಿಳಿದುಕೊಂಡೆ. ನನ್ನ ನಿನ್ನ ಆಕಸ್ಮಿಕ ಭೇಟಿ ನಾನು ಮರೆತಿಲ್ಲ. ಈ ಪತ್ರ ಬರೆಯಲು ಅದುವೇ ನಾಂದಿಯಾಯಿತು ಗೊತ್ತಾ? ಹೇಗೆ ಅಂತೀಯಾ.. ಒಂದು ದಿನ ಲೈಬ್ರರಿಯಲ್ಲಿ … Read more

ಪಂಜು ಕಾವ್ಯಧಾರೆ

ಗೋಡೆಗಳು… ಅವ ತೋರಿಸೆಂದುದಕೆಇವಳು ತೋರಿಬಿಟ್ಟಳು..ಸುತ್ತಲ ಗೋಡೆಗಳೆಲ್ಲ ಕೇಳುತ್ತ ನೋಡಿಬಿಟ್ಟವುಕೆಲ ಗೋಡೆಗಳು ಮಾತಾಡಿಬಿಟ್ಟವುಅಡಗಿಸಿಡಬಹುದಾದ ಸಂಗತಿಗಳೆಲ್ಲತೆರದಿಡುವಂತಾಗಿ ಗೋಡೆಯ ಬಾಯಿಗಳುಬಡಬಡಿಸುವಂತಾದವು ಗೋಡೆಗಳ ಮಧ್ಯೆ ಗೌಪ್ಯವಾಗಿಡಬಹುದೆಂಬುದುಈಗೀಗ ಸುಲಭ ಸಾಧ್ಯವಲ್ಲಈಗಿನ ಗೋಡೆಗಳು ಆಗಿನ ಗೋಡೆಗಳಂತಲ್ಲ..ಕಣ್ಣುಗಳ ಜತೆಗೆ ಕಿವಿಗಳು ಇಷ್ಟಗಲವಾಗಿತೆರೆದು ನಿಮಿರುತ್ತವೆ..ಕೆಲವಂತೂ ಮಾತನ್ನೇ ಸ್ಖಲಿಸಿಬಿಡುತ್ತವೆ ಗೋಡೆಗಳ ನಡುವೆ ಖಾಸಗಿತನವೆಂಬ ಕಾಲಈಗೀಗ ಸಾಮಾನ್ಯವಾಗುಳಿದಿಲ್ಲಗೋಡೆಗಳ ಮಧ್ಯೆ ವಿರಕ್ತರ ಬಟ್ಟೆಗಳ ಕಲೆಯೂ ಸಹಸಾಕಷ್ಟು ಕತೆಗಳನ್ನು ಹಡೆಯುತ್ತಿದೆ. ಗೋಡೆಗಳಿಂದೀಚೆಗೆ ಬಂದ ಕತೆಗಳಲ್ಲಿನ ಪಾತ್ರಗಳುಒಂದನ್ನೊಂದು ಒಪ್ಪಿಕೊಳ್ಳುವುದಿಲ್ಲ..ಕಲ್ಪನೆಯ ಜಾಡಿನೊಳಗೆ ಸುಳಿದಾಡಿದ ಕಾಕತಾಳೀಯ ಎಂಬ ಷರಾದೊಂದಿಗೆಮರೆಯಾಗಿಬಿಡುತ್ತವೆ.. ದೇಹಗಳ ತೀಟೆಗೆ ಗೋಡೆಗಳೂ ಬೇಸತ್ತಿವೆ..ಮನಸು ತನ್ನ ತಪ್ಪನ್ನು ಕಾಲದ … Read more

ಪಂಜು ಪ್ರೇಮ ಪತ್ರ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಕೃತಿಕಾರಾಣಿ, ಯಲ್ಲಾಪುರ ಅವರ ಪ್ರೇಮ ಪತ್ರ

ಪ್ರಿಯ ಸಖಾ, ನಿನ್ನದೊಂದು ಸಾದಾ ಸೀದಾ ಮುಗುಳುನಗೆ ʻಪ್ರಿಯ ಸಖಾʼ ಎನ್ನುವ ಆಪ್ತತೆ ಒದಗಿಸಿತೆನಗೆ! ನಾನರಿವೆ, ನಿನಗಿದಚ್ಚರಿಯೇ. ಆ ಕಣ್ಣ ಹೊಳಪಲ್ಲಿ ಜಗವ ನೋಡುವ ಬೆರಗ ಕಂಡೆ. ಇನ್ನೇನು ಬೇಕೆನಗೆ ನಿನ್ನ ಮೋಹಕ್ಕೆ ಜಾರಲು? ಮೊನ್ನೆ ಮೊನ್ನೆವರೆಗೂ ತೀರಾ ಸಾಮಾನ್ಯ ಹುಡುಗಿ ನಾನು. ವಿಪರೀತ ಮಾತಿನ ಚಟದವಳು, ಮಕ್ಕಳಂತೆ ಚಲ್ಲಾಟವಾಡುತ್ತಾ, ಮನೆಯಲ್ಲಿ ಕಿವಿ ಹಿಂಡಿಸಿಕೊಂಡು, ಸ್ನೇಹ ಬಳಗದಲ್ಲಿ ಚೇಷ್ಟೆ ಮಾಡುತ್ತಾ ಹಾರಾಡಿಕೊಂಡಿದ್ದವಳು. ಅಚಾನಕ್ಕಾಗಿ ನಿನ್ನ ಮಾಯೆಗೆ ಮೌನಿಯಾಗಿಬಿಟ್ಟೆ! ಅರ್ಥವಾಗದ ಖುಷಿಯೂ ಜೊತೆಯಾಗಿದೆ. ಹರೆಯದ ಹುಡುಗಿಯೊಬ್ಬಳು ಪ್ರೇಮ ಪತ್ರ … Read more

ಪಂಜು ಪ್ರೇಮ ಪತ್ರ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದ ಸುಕೃತಿ ಕೆ ಪೂಜಾರಿ ಅವರ ಪ್ರೇಮ ಪತ್ರ

ನನ್ನ ಪ್ರೀತಿಯ ಇನಿಯ. ಹೇಗಿದ್ದೀಯಾ? ಹೊರ ನೋಟಕ್ಕೆ ಚೆನ್ನಾಗಿದ್ದೀನಿ ಅಂತಿಯಾ. ಅಂತರಂಗದ ಅಳಲು ನನಗೆ ಗೊತ್ತಿದೆ ಕಣೋ. ಯಾಕಂದ್ರೆ ನನ್ನ ಜೀವದ ಉಸಿರಿನ ಬಗ್ಗೆ ನನಗೆ ಗೊತ್ತಿಲ್ಲದೇ ಇರುವುದೇ? ಹೌದು. ನಾ ಈ ಪತ್ರ ಯಾಕೆ ಬರೆಯುತ್ತಿದ್ದೇನೆಂದು ನಾನರಿಯೇ. ಇದು ಅಮೂಲ್ಯ ಪ್ರೇಮದ ನಿವೇದನೆಯೋ? ಅಂತರಂಗದ ವಿರಹದ ವೇದನೆಯೋ? ಮನದ ಮೂಲೆಯಲ್ಲಿ ಹೇಳಲಾಗದೇ ಉಳಿದಿಹ ಅವೆಷ್ಟೋ ಭಾವನೆಗಳಿಗೆ ಇಲ್ಲಿ ಅಕ್ಷರ ರೂಪ ನೀಡುತ್ತಿದ್ದೇನೆ. ಒಮ್ಮೆ ಓದಿ ಬಿಡು ಬಂಗಾರ. ಅಂದು ನಾನ್ಯಾರೋ. ನೀನ್ಯಾರೋ! ಬಂಧು- ಬಾಂಧವರ ಸಮ್ಮುಖದಿ … Read more

ಪಂಜು ಪ್ರೇಮ ಪತ್ರ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದ ಶರಣಬಸವ ಕೆ.ಗುಡದಿನ್ನ ಅವರ ಪ್ರೇಮ ಪತ್ರ

ನೀ ಇಲ್ಲದ ಈ ಘಳಿಗೆ. . ಈ ಸಮಯದಲ್ಲಿ ನಿನಗೆ ಪ್ರೇಮಪತ್ರ ಬರೆಯಬಹುದಾ? ಗೊತ್ತಿಲ್ಲ! ಈ ಪ್ರೇಮ ಪತ್ರ ನಿನಗೆ ತಲುಪಿಸುವ ಬಗೆಯೂ ನನಗೆ ಸ್ಪಷ್ಠವಿಲ್ಲ. ಅದೆಷ್ಟು ದಿನವಾಯಿತೊ ನಿನ್ನ ಮೊಬೈಲ್ ನಂಬರನ್ನು ದ್ಯಾಸ ಮಾಡಿಕೊಂಡು ಮೊಬೈಲಿನ ಮುಖದ ಮೇಲೆ ಡಯಲ್ ಮಾಡಿ. ಒಂದೇ ಒಂದು ಮೆಸೇಜು ಕೂಡ ಇತ್ತೀಚಿಗೆ ನಮ್ಮ ಮದ್ಯೆ ಹರಿದಾಡಿಲ್ಲ. ನನ್ನ ಅಂದಾಜು, ಮಾಡಿಕೊಂಡ ಬಾಯಿಲೆಕ್ಕ ಸರಿಯಿದ್ದರೆ ನಿನಗೀಗ ಭರ್ತಿ ಒಂಭತ್ತು ತಿಂಗಳು! ಘಳಿಗೆಗೊಂದು ಸಲ ನೀವಿಕೊಳ್ಳುತ್ತಿದ್ದ ಸೀರೆಯ ಬಣ್ಣದ ನೆರಿಗೆಗಳೇ ಉಳಿಯದಷ್ಟು … Read more

ಭಾಷೆ ಭಾರವಾಗದಿರಲಿ: ಪೂಜಾ ಗುಜರನ್ ಮಂಗಳೂರು..

ನಾವಾಡುವ ಭಾಷೆ, ನಮ್ಮ ಹೃದಯದ ಸಂವಹನವನ್ನು ಬೆಸೆಯುವ ಒಂದು ಮಾಧ್ಯಮ. ನಮ್ಮೊಳಗಿನ ನೋವು, ವಿಷಾದ, ಖುಷಿ, ಕೋಪ, ಎಲ್ಲವನ್ನೂ ನಾವು ವ್ಯಕ್ತಪಡಿಸಬೇಕಾದರೆ ಹೃದಯಕ್ಕೆ ಹತ್ತಿರವಾಗುವ ಭಾಷೆ ಬೇಕು. ನಮ್ಮ ಮಾತೃಭಾಷೆ ಯಾವುದೇ ಇರಲಿ. ಅದನ್ನು ಮಾತಾನಾಡುವವರು ಜೊತೆಗೆ ದೊರೆತರಂತೂ ಮನಸ್ಸಿನ ಭಾವನೆಗಳು ಸರಾಗವಾಗಿ ಹರಿಯುತ್ತದೆ. ಆದರೆ ಈಗ ಎಲ್ಲರಿಗೂ ಇಂಗ್ಲಿಷ್ ಮೋಹ. ತಮ್ಮೊಳಗೆ ಹರಿಯುವುದು ಇಂಗ್ಲೀಷ್ ರಕ್ತ ಅನಿಸುವಷ್ಟರ ಮಟ್ಟಿಗೆ ಟಸ್ಸು ಪುಸ್ಸು ಇಂಗ್ಲೀಷ್ ಬಳಕೆಯಾಗುತ್ತದೆ. ಇನ್ನು ಹೆಚ್ಚಿನವರ ಮಾತಿನಲ್ಲಿ ಈ ಇಂಗ್ಲೀಷ್ ಭಾಷೆ ಇನ್ನಷ್ಟು ಬೆರೆತು … Read more

ಅಂತರ ನಿರಂತರವಾಗದೆ ಕಾವ್ಯ ಹೂವುಗಳು ಪರಿಮಳಿಸುತಿರಲಿ: ಅನಿತಾ ಪಿ.ಪೂಜಾರಿ ತಾಕೊಡೆ

ಲೇಖಕರು: ಡಾ.ವಿಶ್ವನಾಥ ಕಾರ್ನಾಡ್ಪ್ರಕಾಶನ: ಗಾಯತ್ರೀ ಪ್ರಕಾಶನಮುದ್ರಕರು: ಅನಂತ ಪ್ರಕಾಶ ಕಿನ್ನಿಗೋಳಿಪುಟ: 96. ಬೆಲೆ: ರೂ 120/- ಡಾ. ವಿಶ್ವನಾಥ ಕಾರ್ನಾಡ್ ಅವರು ಸೌಮ್ಯಭಾವದ ಕವಿ. ಕಳೆದ ಹಲವಾರು ದಶಕಗಳಿಂದ ತಮ್ಮನ್ನು ಎಲ್ಲ ಪ್ರಕಾರದ ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾಹಿತ್ಯ ಕ್ಷೇತ್ರದಲ್ಲಿ ನಿರಂತರತೆಯನ್ನು ಕಾಯ್ದುಕೊಂಡಿದ್ದಾರೆ. ಇವರು ಕನ್ನಡದ ಬರವಣಿಗೆ ಆರಂಭಾವದದ್ದು ಕವಿತೆಯಿಂದಲೇ. ಅವರ ಮೊದಲ ಕವಿತೆ ‘ದಿಬ್ಬಣ’ ಮಾಸ್ತಿಯರ ‘ಜೀವನ’ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಅದೇ ಅವರಿಗೆ ಇನ್ನಷ್ಟು ಕಾವ್ಯ ಬರೆಯುವಲ್ಲಿ ಪ್ರೇರಣೆಯಾಯಿತೆಂದು ಅವರೇ ಹೇಳಿಕೊಂಡಿದ್ದಾರೆ. “ಪ್ರತಿಯೊಬ್ಬನಲ್ಲಿಯೂ ಭಾವನೆ ಇದೆ. … Read more

ಪಂಜು ಗಜಲ್

‌ ಗಜಲ್. ಇಲಕಲ್ಲ ಸೀರೆಯುಟ್ಟ ರಮಣಿ ನಾನು ನೋಡೋದ್ಯಾಕೆಹಸಿರು ಬಣ್ಣ ನಿನ್ನಿಷ್ಟದ್ದಂತ ನೀನೆ ಕೊಟ್ಟಿದ್ದು ನೋಡೋದ್ಯಾಕೆ. ಮಲ್ಲಿಗೆ ತುರುಬ ಕಂಡು ಕಣ್ಣಂಚಿನಲ್ಲಿ ಸಳೆಯುವವನೇಮಲ್ಲಿಗೆ ನಲ್ಲೆಗೆ ತಂದವನು ನೀನೇ ರಾಯ ನೋಡೋದ್ಯಾಕೆ ಘಲ್ ಘಲ್ ಗೆಜ್ಜೆಯ ಸದ್ದಿಗೆ ಹೆಜ್ಜೆ ಹಾಕುತ ನಡೆದರೆಗೆಜ್ಜೆಯ ಸರದಾರ ನೀನೇ ನಿಂತು ನಿಂತು ನೋಡೋದ್ಯಾಕೆ ಬಳೆಗಳ ಖನ ಖನ ನಾದಕೆ ಬೆರಗಾಗಿ ಮರಳಿ ನೋಡೋನೆಜಾತ್ರೆಯಲಿ ಖುದ್ದಾಗಿ ಬಳೆಗಳ ಕೊಡಿಸಿದ ಧೀರನೇ ನೋಡೋದ್ಯಾಕೆ ಜಿರಕಿ ಜೋಡು ಮೆಟ್ಟಿ ಕಟ್ಟು ಮಸ್ತಾಗಿ ಹೊರಟವನೇಮನೆಯಂಗಳದಿ ಹಣಿಕಿ ಹಾಕುತ ಒಲವಿನಲಿ … Read more

ಮಕ್ಕಳನ್ನೂ ಅನ್ವೇಷಣಾ ಮನೋಭಾವದತ್ತ ಪ್ರೇರೇಪಿಸುವ ಆನಂದ ಪಾಟೀಲರ “ಬೆಳದಿಂಗಳು”: ರವಿರಾಜ್ ಸಾಗರ್. ಮಂಡಗಳಲೆ

ಸಣ್ಣ ಮಕ್ಕಳನ್ನೆ ದೃಷ್ಟಿಯಲ್ಲಿಟ್ಟುಕೊಂಡ ಸಿದ್ಧಮಾದರಿಯ ದಾರಿಯಿಂದ ದೂರ ನಿಂತು ಮಕ್ಕಳಿಗೆ ಕುತೂಹಲದ ವಸ್ತುವಿನೊಂದಿಗೆ ತಮ್ಮದೇ ಕಾಲ್ಪನಿಕತೆಗೆ ತೆರೆದುಕೊಳ್ಳಬಲ್ಲ, ಅನ್ವೇಷಣಾ ಮನೋಭಾವದತ್ತ ತೆರೆದುಕೊಳ್ಳುವಂತೆ ಮಾಡಬಲ್ಲ ವಸ್ತುವನ್ನಿಟ್ಟುಕೊಂಡು, ಸಣ್ಣ ಮಕ್ಕಳಿಗೆ ತುಸು ಗಂಭೀರ ಎನಿಸಿದರರೂ ಪ್ರೌಢ ಹಂತದ ಮಕ್ಕಳ ಮನೋಮಟ್ಟಕ್ಕೆ ಆಳವಾಗಿ ಇಳಿದು ತುಸು ಹೆಚ್ಚಾಗಿ ಪ್ರಭಾವ ಬೀರಬಲ್ಲ ಆನಂದ ಪಾಟೀಲರ ಬೆಳದಿಂಗಳು ಕಾದಂಬರಿಯನ್ನು ನೀವು ಒಮ್ಮೆ ಓದಿದರೆ ಅದು ಮತ್ತೊಮ್ಮೆ ಓದಿಸಿಕೊಳ್ಳುತ್ತದೆ. ಸರಳ ಸಂಭಾಷಣೆಯೊಂದಿಗೆ ಮಕ್ಕಳ ಮನಃಪಟಲದಲ್ಲಿ ತಾವು ಈಗಾಗಲೇ ನೋಡಿರುವ ಯಾವುದೋ ಬೆಟ್ಟಗುಡ್ಡ,ಕಣಿವೆ ಪರಿಸರ ಅಥವಾ ಈಗಾಗಲೇ … Read more

ಭಾವಪೂರ್ಣ, ಲಾಲಿತ್ಯಮಯ ಕಾವ್ಯಗಳ ಒಡತಿ- ಸರೋಜಿನಿ ನಾಯ್ಡು: ನಾಗರೇಖಾ ಗಾಂವಕರ

“Lightly, O lightly we bear her alongShe sways like a flower in the mind of our songShe skims like a bird in the foam of a streamShe floats like a laugh from the lips of a dream” ಇದು ಭಾರತದ ಕೋಗಿಲೆ ಸರೋಜಿನಿ ನಾಯ್ಡು ಅವರ “Palanquin-bearers” ಕವನದ ಆರಂಭದ ಸಾಲುಗಳು. ಬೋವಿಗಳು [ಪಲ್ಲಕ್ಕಿ ಹೊರುವವರು] ಮದುಮಗಳನ್ನು ಪಲ್ಲಕ್ಕಿಯಲ್ಲಿ ಹೊತ್ತು ನಿಧಾನವಾಗಿ ಸಾಗುತ್ತಿದ್ದಾರೆ. … Read more

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 69 & 70): ಎಂ. ಜವರಾಜ್

-೬೯-ಮೊಕ್ಕತ್ಲು ಕವಿಕಂಡು ಕಣ್ಣು ಕತಿ ಕಾಣ್ದುಏನ್ಮಾಡಗಿದ್ದದುನಾ ತೇಲ್ತನೇ ಇದ್ದಿ.. ಮೋಟ್ರು ಸದ್ದಾಯ್ತನೆ ಇತ್ತುಅದ ಆಪ್ಮಾಡ್ದೆನೀರು ತುಂಬಿ ತುಳುಕ್ತತೆವ್ರಿ ಮ್ಯಾಲ ಏರಿ ಹರಿತಿತ್ತುನಾನು ಆ ಹರಿಯ ನೀರ್ಲಿ ತೆವ್ರಿ ಸುತ್ತದೋಣಿತರ ತೇಲ್ತ ಸುತ್ತ ಬರದೇ ಆಯ್ತು.. ಆಗ ತೆವ್ರಿ ಮ್ಯಾಲಅದೇನ ಬುಸುಗುಟ್ಟ ಸದ್ದಾಯ್ತುನಂಗ ಗಾಬ್ರಿಯಾಗಿ ತಿರುಗ್ದಿಆ ಬುಸಗುಟ್ಟ ಜಾಗದ ಮ್ಯಾಲಪಣುಕ್ನುಳ್ಗಳ ಹಿಂಡೆ ಹಾರಾಡ್ತಆ ಪಣುಕ್ನುಳ್ಗಳ ಬೆಳುಕ್ಲಿದಪ್ದು ಕರಿ ನಾಗ್ರಾವು ಕಾಣ್ತು..ಅದು ಬುಸುಗುಡ್ತ ತೆವ್ರಿ ಮ್ಯಾಲನೀರ ಸರಿಸ್ತಾ ಹರಿತಾ ಹೋಯ್ತಿತ್ತು ಅದೆ ಗಳುಗ್ಗ ಅತ್ತಿಂದ ಯಾರೊಓಡ್ಬತ್ತಿರ ಸದ್ದಾಯ್ತುನಂಗ ಅತ್ತಗ ದಿಗಿಲಾಗಿ … Read more

ಪಂಜು ಪ್ರೇಮ ಪತ್ರ ಸ್ಪರ್ಧೆ 2021 ರ ಫಲಿತಾಂಶ

2021 ರ ಪಂಜು ಪ್ರೇಮ ಪತ್ರ ಸ್ಪರ್ಧೆಯಲ್ಲಿ ವಿಜೇತರಾದವರ ಪಟ್ಟಿ ಈ ಕೆಳಗಿನಂತಿದೆ. 1 ಪ್ರಥಮ ಬಹುಮಾನ: ಕೃತಿಕಾರಾಣಿ, ಯಲ್ಲಾಪುರ 2 ದ್ವಿತೀಯ ಬಹುಮಾನ: ಸುಕೃತಿ ಕೆ ಪೂಜಾರಿ 3 ತೃತೀಯ ಬಹುಮಾನ: ಶರಣಬಸವ ಕೆ.ಗುಡದಿನ್ನಿ ಐದು ಸಮಾಧಾನಕರ ಬಹುಮಾನಗಳು: 1. ದಿನೇಶ್‌ ಉಡಪಿ 2. ನರೇಂದ್ರ ಎಸ್‌. ಗಂಗೊಳ್ಳಿ 3. ಕಪಿಲ ಪಿ ಹುಮನಾಬಾದೆ 4. ಪರಮೇಶ್ವರಿ ಭಟ್ 5. ಸುಜಾತಾ ಲಕ್ಮನೆ, ಬೆಂಗಳೂರು ತೀರ್ಪುಗಾರರು: ಕನ್ನಡದ ಖ್ಯಾತ ಬರಹಗಾರರಾದ ಎ ಆರ್‌ ಮಣಿಕಾಂತ್‌ ರವರು ಈ … Read more

ಅವ ಇನ್ನೆಂದೂ ಮರಳಿ ಬರಲಾರ: ಶೀಲಾ ಅರಕಲಗೂಡು

ರವಿ ಬೆಳಗೆರೆ ಎಂಬ ದೈತ್ಯ ಶಕ್ತಿ, ಪ್ರಖರ ಬೆಳಕು, ಬತ್ತದ ಪ್ರೀತಿಯ ಒರತೆ, ಅಕ್ಷರ ಮಾಂತ್ರಿಕ, ಇತ್ಯಾದಿ, ಇತ್ಯಾದಿ …… ಇದೇ ಮಾರ್ಚ್ 15ಕ್ಕೆ ತನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಲು ನಮ್ಮ ನಡುವೆ ಇಲ್ಲವೇ ಇಲ್ಲ! ಏನೋ ಆತುರವಿರುವಂತೆ ಅರವತ್ತೆರಡು ವರ್ಷಗಳಲ್ಲೇ ನೂರು ವರ್ಷಗಳಲ್ಲಿ ಮಾಡಬಹುದಾದುದನ್ನು ಮಾಡಿ, ನೋಡ ನೋಡುತ್ತಿದ್ದಂತೆ ಮರೆಯಾಗಿ ಹೋಗಿರುವುದು ಇಂದಿಗೂ ನಂಬಲಾಗುತ್ತಿಲ್ಲ. ಇಷ್ಟು ಬೇಗ ಅಲ್ಲೆಲ್ಲೋ ಹೋಗಿ ಮಾಡುವುದಿತ್ತಾದರೂ ಏನನ್ನು? ಏನು ಮಾಡುತ್ತಿರಬಹುದು ಈಗಲ್ಲಿ? ಇಷ್ಟೆಲ್ಲ ಜನ ಆತನಿಗಾಗಿ ಹಂಬಲಿಸಿ ನೆನೆಯುತ್ತಿರುವಾಗ ಅಲ್ಲಿ … Read more

ಅಗಲಿದ ಗೆಳೆಯನ ನೆನೆಯುತ್ತ…: ಅಶೋಕ ಶೆಟ್ಟರ್

ನನ್ನ ತುಂಬ ಹಳೆಯ ಗೆಳೆಯ, ನನಗಿರುವ ಕೆಲವೇ ಕೆಲವು ಏಕವಚನದ ಮಿತ್ರರಲ್ಲೊಬ್ಬ, ಲೇಖಕ, ಪತ್ರಕರ್ತ ರವಿ ಬೆಳಗೆರೆ ಅನಿರೀಕ್ಷಿತವಾಗಿ ಮತ್ತು ಅಕಾಲಿಕವಾಗಿ ಅಗಲಿದ್ದಾನೆ. ತನ್ನ ಆಪ್ತರು, ಸ್ನೇಹಿತರು, ಸಿಬ್ಬಂದಿ, ಕುಟುಂಬದ ಸದಸ್ಯರು ಬಂಧು-ಬಳಗದಲ್ಲಿ ಒಂದು ಶೂನ್ಯ ಭಾವವನ್ನುಳಿಸಿ ಹೊರಟುಹೋಗಿದ್ದಾನೆ. ಧಾರವಾಡದ ಕರ್ನಾಟಕ ಕಾಲೇಜಿನ ಪದವಿ ವಿದ್ಯಾಭ್ಯಾಸದ ಅವಧಿಯ ಮೂರು ವರ್ಷಗಳನ್ನು ಗೆಳೆಯ ಗೆಳತಿಯರ ಬೆಚ್ಚಗಿನ ಸ್ನೇಹದ ನಡುವೆ ಕಳೆದಿದ್ದ ನಾನು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗದ ಪ್ರವೇಶ ದ್ವಾರದಲ್ಲಿ ಮೆಟ್ಟಿಲ ಮೇಲೆ … Read more

ಭಾವಕ ಮನಸ್ಸಿನ ಬುದ್ಧಿವಂತ ರವಿ: ಭುವನೇಶ್ವರಿ ಹೆಗಡೆ

ಎಂಭತ್ತರ ದಶಕದ ಕೊನೆಯ ಭಾಗ. ನಾನಾಗ ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಅರ್ಥಶಾಸ್ತ್ರದ ಎಂ ಎ. ಓದಲು ಬಂದವಳು. ಉತ್ತರ ಕನ್ನಡದ ಅನೇಕ ಹುಡುಗಿಯರು ನನ್ನಂತೆ ಹಾಸ್ಟೆಲಿನಲ್ಲಿ ಇದ್ದುದು ನಮ್ಮದೊಂದು ಗುಂಪು ರೆಡಿಯಾಗಿತ್ತು. ಶಿರಸಿಯ ನಮ್ಮ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರು ಹಾಗೂ ನಾವು ಸೇರಿ ಕಟ್ಟಿದ ಸಾಹಿತ್ಯ ಬಳಗ ನನ್ನಲ್ಲಿ ಒಬ್ಬ ಭಾಷಣಕಾರಳನ್ನು ಹುಟ್ಟುಹಾಕಿತ್ತು. ಧಾರವಾಡದಲ್ಲಿಯೂ ಅದರ ವರಸೆ ಬಿಡದೆ ವಿಶ್ವವಿದ್ಯಾನಿಲಯ ಮಟ್ಟದ ಚರ್ಚಾ ಸ್ಪರ್ಧೆ ಗಳಿಗೆ ಹೆಸರು ಕೊಡುತ್ತಿದ್ದೆ. ಒಂದಲ್ಲ ಹಲವು ಚರ್ಚಾಸ್ಪರ್ಧೆಗಳಲ್ಲಿ ನಾನು ಭಾಗವಹಿಸಿದೆ. ಆಗೆಲ್ಲ … Read more

ಒಂದು ಸ್ನೇಹದ ಸುತ್ತ…: ವಿದ್ಯಾ ಭರತನಹಳ್ಳಿ

” ವಿದ್ಯಾ ಊಟ ಕೊಡೆ” ದೊಡ್ಡದಾದ ಧ್ವನಿ ಕೇಳಿಸಿತು. ಇದು ರವಿಯವರ ಧ್ವನಿಯೆಂದು ಗೊತ್ತಾಗಿ ಕೈ ತೊಳೆಯುತ್ತಿದ್ದವಳು ಓಡಿ ಬಂದೆ. ದೊಡ್ಡಪ್ಪ ಅನ್ನುತ್ತಾ ಮಗಳು ಪೂರ್ವಿಯೂ ಹೊರಬಂದಳು. ಉಮೇಶ್ ಮತ್ತು ವಾದಿರಾಜ ಅವರನ್ನು ವ್ಹೀಲ್ ಚೇರಲ್ಲಿ ಕುಳಿಸಿಕೊಂಡು ಒಳಗೆ ಕರೆದುಕೊಂಡು ಬರುತ್ತಿದ್ದರು. “ನಿಮ್ಮನ್ನ ನೋಡ್ಬೇಕು ಅನಸ್ತು ಬಂದ್ಬಿಟ್ನೆ. ” ಅಂದರು. ಒಂದು ಕಾಲದಲ್ಲಿ ಸಿಂಹದಂತಿದ್ದವರು ಅದೇ ಧ್ವನಿ ಇದ್ದರೂ ಮಗುವಿನಂತೆ ಕುಳಿತಿದ್ದು ನೋಡಿ ಸಂಕಟವಾಗುತ್ತಿದ್ದಾಗ, ಪೂರ್ವಿಯ ಹತ್ತಿರ ಅವಳ ಉದ್ಯೋಗ, ಮುಂದಿನ ಓದು ಎಲ್ಲ ವಿಚಾರಿಸಿದರು. ನನ್ನ … Read more

ಮುಳುಗದ ರವಿ…..: ಶೋಭಾ ಶಂಕರಾನಂದ

“ಪ್ರಿಯ ವೀಕ್ಷಕರೇ”…ಎಂದ ಕೂಡಲೇ…!!!! ಕೇಳುಗರು ಮತ್ತು ನೋಡುಗರೆಲ್ಲರೂ ಒಂದು ಕ್ಷಣ ತಮ್ಮನ್ನೇ ಮರೆತು ಮಂತ್ರ ಮುಗ್ಧರಂತೆ ಅತ್ತ ಗಮನವಿಟ್ಟು ಕೇಳಬೇಕು, ನೋಡಬೇಕು, ಹಾಗಿತ್ತು ಆ ಧ್ವನಿಯ ಆತ್ಮೀಯತೆ ಮತ್ತು ಗತ್ತು. ಆ ಧ್ವನಿ ಇನ್ನಿಲ್ಲ ಎಂದಾಗ ಏನೋ ಒಂಥರಾ ಸಂಕಟ ಮತ್ತು ತಳಮಳ. ಕಾರಣ… ಬಹುಶಃ ನಂಗೂ ಗೊತ್ತಿಲ್ಲ…..!!!??? ತಮ್ಮ ಬದುಕಿನುದ್ದಕ್ಕೂ ಬರವಣಿಗೆಯ ಮೂಲಕ ಹೋರಾಟವನ್ನೇ ಮಾಡುತ್ತಾ , ಹೇಳುವ ವಿಷಯವನ್ನು ನೇರವಾಗಿ ಮುಖಕ್ಕೆ ಹೊಡೆದ ಹಾಗೆ ಹೇಳಿ, ತಮ್ಮದೇ ಆದ ಅಭಿಮಾನಿಗಳ ಬಳಗವನ್ನು ಹೊಂದಿದ್ದು, ಅವರ … Read more

ಬೆಳಗಿದ ರವಿಗೊಂದು ಅಕ್ಷರ ಮಾಲೆ: ಸಾವಿತ್ರಿ ಹಟ್ಟಿ

ರವಿ ಬೆಳಗೆರೆ ಅವರ ಬಗ್ಗೆ ಎಲ್ಲವನ್ನೂ ಬರೆಯುವುದೆಂದರೆ ಸಾಗರದ ನೀರನ್ನು ಕೊಡದಲ್ಲಿ ಹಿಡಿದಿಡುವೆನೆಂಬ ಹುಂಬತನ. ಅವರ ಪತ್ರಿಕೆಗಳು ಮತ್ತು ಲೇಖನಗಳನ್ನು ಓದಿ ಅವರನ್ನು ಪೂರಾ ಅರ್ಥ ಮಾಡಿಕೊಂಡಿದ್ದೇವೆ ಎನ್ನುವವರಿಗೆ ಅವರ ಬಗ್ಗೆ ತಿಳಿಯದ ಸಂಗತಿಗಳೂ ಹಲವು ಇವೆ ಅಂತ ಹೇಳಬಹುದು. ಅವರ ಲೇಖನಗಳೆಂದರೆ ಸ್ಫೂರ್ತಿಯ ಚಿಲುಮೆಗಳು. ಖಾಸ್ ಬಾತ್ ಮತ್ತು ಬಾಟಮ್ ಐಟಮ್ ಅಂಕಣಗಳನ್ನು ಓದಲೆಂದೇ ಮುಂದಿನ ಸಂಚಿಕೆಗಾಗಿ ಕಾಯ್ದು ನಿಲ್ಲುತ್ತಿದ್ದ ಅಗಾಧ ಸಂಖ್ಯೆಯ ಓದುಗ ಅಭಿಮಾನಿಗಳು ಅವರಿಗಿದ್ದರು. ಆ ಬಳಗದಲ್ಲಿ ನಾನೂ ಒಬ್ಬಳು. ಬದುಕಿನಲ್ಲಿ ನೊಂದ … Read more

ದಿಲ್ ನೆ ಫಿರ್ ಯಾದ್ ಕಿಯಾ….: ಪಿ.ಎಸ್. ಅಮರದೀಪ್.

ಫೆಬ್ರವರಿ-21, 1998. ಆ ದಿನ ಎಂತದೋ ಬೇಸರ. ಅನಾಹುತ ಮಾಡಿಕೊಳ್ಳುವಂಥ ಯಾವ ಸೀರಿಯಸ್ಸೂ ಇಲ್ಲ. ಆದರೂ ಜಗತ್ತು ತಲೆ ಮೇಲೆ ಬಿದ್ದೋರ ಥರಾ ಶನಿವಾರ ಆಫೀಸ್ ಮುಗಿಸಿಕೊಂಡವನೇ ಬಳ್ಳಾರಿಯ ರಾಯಲ್ ಸರ್ಕಲ್ ದಾಟಿದರೆ ಈಗಿನ ಹಳೇ ಬಸ್ ನಿಲ್ದಾಣದ ತನಕ ಕಾಲೆಳೆದುಕೊಂಡು ಹೊರಟೆ. ನಿಲ್ದಾಣದಿಂದ ಹೊರಬಂದ ಬಸ್ಸಿನ ಬೋರ್ಡ್ ನೋಡಿದೆ. ಮಂತ್ರಾಲಯ ಅಂತಿತ್ತು. ಯಾಕೆ ಹೋಗಬೇಕೆನ್ನಿಸಿತೋ ಏನೋ. ಸೀದಾ ಬಸ್ ಹತ್ತಿ ಕುಳಿತೆ. Actually, ನಾನು ಆ ದಿನ ಹಗರಿಬೊಮ್ಮನಹಳ್ಳಿಗೆ ಹೊರಡಬೇಕಿತ್ತು. ಹತ್ತಿ ಕುಳಿತದ್ದು ಮಾತ್ರ ಮಂತ್ರಾಲಯದ … Read more

ಆಪ್ತ ಬೆಳಗೆರೆ: ರವಿ ಶಿವರಾಯಗೊಳ

ರವಿ ಬೆಳಗೆರೆ ದೈತ್ಯ ಬರಹಗಾರ. ಅಕ್ಷರ ಮಾಂತ್ರಿಕ. ಸಹಸ್ರಾರು ಓದುಗರ ಹುಟ್ಟು ಹಾಕಿದ ಪ್ರತಿಭಾವಂತ ಲೇಖಕ. ಮುಂದೆಂದೂ ಮತ್ತೊಬ್ಬ ರವಿ ಬೆಳಗೆರೆಯನ್ನ ಕಾಣಲಾರೆವು. ಪತ್ರಿಕೋದ್ಯಮದಲ್ಲಿ ಬರವಣಿಗೆಯಲ್ಲಿ ಸ್ವಂತ ಪ್ರತಿಭೆ ಮುಂಖಾಂತರವೆ ಹೆಮ್ಮರವಾಗಿ ಬೆಳೆದು ನಿಂತ ಗಟ್ಟಿಗ ರವಿ ಬಾಸ್. ಕೂತು ಬರೆಯುವ; ಗಂಟೆ ಗಂಟೆಗಟ್ಟಲೆ ಓದುವ ಓದಿದ್ದನ್ನು ಇಷ್ಟವಾದದ್ದನ್ನು ತನ್ನದೇ ಓದುಗರೊಂದಿಗೆ ಆತ್ಮೀಯರೊಂದಿಗೆ ಹಂಚಿಕೊಳ್ಳುವ ಮನೋಭಾವದ ವ್ಯಕ್ತಿ. ಮಿತ್ರರನ್ನ ಓದುಗರನ್ನ ಹಿಂಬಾಲಕರ ಸಮ ಸಮಸಂಖ್ಯೆಯಲ್ಲಿ ಶತ್ರುಗಳನ್ನೂ ಹೊಂದಿದ್ದ ರವಿ ಬೆಳಗೆರೆ ಕಡೆಗೂ ಯಾರಿಗೂ ಜಗ್ಗದೆ ಬಗ್ಗದೆ ತನ್ನಿಷ್ಟದಂತೆ … Read more

”ಬೆಳಗೆರೆಯೂ, ಅಜ್ಞಾತ ಓದುಗದೊರೆಯೂ: ಒಂದು ಖಾಸ್ ಬಾತ್!”: ಪ್ರಸಾದ್‌ ಕೆ.

ರವಿಯವರ ಅಕ್ಷರಜಗತ್ತಿನ ಬಗ್ಗೆ ನನಗಾದ ಮೊದಲ ಪರಿಚಯವೆಂದರೆ ‘ಬಾಟಮ್ ಐಟಮ್’ ಸರಣಿ. ಸುಮಾರು ಹದಿನೈದು ವರ್ಷಗಳ ಹಿಂದಿನ ಮಾತು. ರವಿ ಬೆಳಗೆರೆ ಆಗಲೇ ಖ್ಯಾತ ಲೇಖಕರಾಗಿದ್ದರು. ಅವರ ಕೃತಿಗಳು ಆವತ್ತಿಗೇನೇ ಬೆಸ್ಟ್ ಸೆಲ್ಲರ್ಸ್. ಅಂದಿನ ನನ್ನ ಸೀಮಿತ ಅರಿವಿನ ಪ್ರಕಾರ ರವಿ ಸಾರಥ್ಯದ ಪತ್ರಿಕೆ ‘ಹಾಯ್ ಬೆಂಗಳೂರು’ ಚೆನ್ನಾಗಿ ಓಡುತ್ತಿತ್ತು. ಇನ್ನು ‘ಕ್ರೈಂ ಡೈರಿ’ ಮತ್ತು ‘ಎಂದೂ ಮರೆಯದ ಹಾಡು’ ಟಿವಿ ಕಾರ್ಯಕ್ರಮಗಳಿಂದ ರವಿಯವರು ರಾಜ್ಯದಾದ್ಯಂತ ಮನೆಮಾತೂ ಆಗಿದ್ದರು. ಹೀಗಿದ್ದರೂ ಇಂಗ್ಲಿಷ್ ನಲ್ಲಿ living under the … Read more

ಮರೆಯಲಾಗದ ಮಾತಿನ ಮಲ್ಲ: ಪರಮೇಶ್ವರಪ್ಪ ಕುದರಿ

“ ರವಿ ಬೆಳಗೆರೆ “ ಹೆಸರೇ ಒಂದು ರೋಮಾಂಚನ ! ಕನ್ನಡ ಪತ್ರಿಕಾರಂಗ ಕಂಡ ಅದ್ಭುತ ಪ್ರತಿಭಾವಂತ ಬರಹಗಾರ ರವಿ ಬೆಳಗೆರೆ. ಅವರ “ ಹಾಯ್ ಬೆಂಗಳೂರು “ ಪತ್ರಿಕೆಯ ಹೆಸರೂ ವಿಶಿಷ್ಟ , ಆ ಪತ್ರಿಕೆಯ ಕಪ್ಪು – ಬಿಳುಪು ರೂಪ ವಿನ್ಯಾಸವೂ ವಿಭಿನ್ನ ! ಪ್ರಾರಂಭದ ದಿನಗಳಲ್ಲಿ ಪತ್ರಿಕೆಯ ರೂಪು – ರೇಷೆಗಳನ್ನು ನೋಡಿದವರು ಆಡಿಕೊಂಡದ್ದೇ ಹೆಚ್ಚು. ಆದರೆ ರವಿ ಸರ್ ತಮ್ಮ ಬರವಣಿಗೆಯ ವಿಶಿಷ್ಟ ಶೈಲಿಯಿಂದ ನಾಡಿನ ಮನೆ ಮಾತಾದರು. ಮೊದ ಮೊದಲು … Read more

ರವಿ ಕಾಣದ್ದನ್ನ “ರವಿ” ಕಂಡ’: ನಂದಾದೀಪ, ಮಂಡ್ಯ

ಓದೊ ಹಸಿವು, ಬರೆಯೊ ದರ್ದು, ತಲೆಗೆ ಬಂದಿರೋದನ್ನ ಬರ್ದು ಗೀಚಿಬಿಡಬೇಕು ಅನ್ನೊ ಉನ್ಮಾದ ಬರೋದು ರವಿಬೆಳೆಗೆರೆಯವರ ಪುಸ್ತಕ ಓದಿದಾಗಲೆ..! ಅದೇನ್ ಬರಿತಾನ್ರಿ..! ಮೆದುಳಿಗೆ ಕೈ ಹಾಕಿ ಮನಸಿನೊಂದಿಗೆ ಮಾತನಾಡಿ ಹೃದಯಗೂಡಲ್ಲಿ ಬೆಚ್ಚಗೆ ಕಥೆಗಳ ಇಳಿಸಿಬಿಡ್ತಾನೆ..! ಹೀಗೆ ಅವರ ಪುಸ್ತಕ ಓದಿದವರು ಮಾತಾಡೋದು..! ಯಾವುದಕ್ಕೂ ಮಿತಿ ಇಲ್ಲ.. ಪ್ರೀತಿ, ಪ್ರೇಮ, ಕಾಮ, ಚರಿತ್ರೆ, ರಕ್ತ, ಕ್ರೈಂ, ಮಾಟಮಂತ್ರ, ಇತಿಹಾಸ, ಬದುಕಿನ ಚಿತ್ರಣ, ರಾಜಕೀಯ ಯಾವುದಕ್ಕೂ ಯಾವುದೇ ಮುಲಾಜಿಲ್ಲದೆ ಬರೆದು ಓದುವ ಗೀಳಿಗೆ ಸಲೀಸಾಗಿ ಹಚ್ಚಿಬಿಡುವ ಅಕ್ಷರ ಲೋಕದ ಮಾಂತ್ರಿಕ … Read more

ರವಿಯನ್ನು ಎಲ್ಲರು ಇಷ್ಟಪಡುತ್ತಾರೆ ಅನ್ನುವ ಸಂಭ್ರಮ: ಗಿರಿಜಾ ಜ್ಞಾನಸುಂದರ್

ರವಿ ಬೆಳಗೆರೆ – ಈ ಹೆಸರಿನಲ್ಲಿ ಒಂದು ಶಕ್ತಿ, ಒಂದು ಆತ್ಮೀಯತೆ, ಒಂದು ಹೆಸರಿಸಲಾಗದ ಭಾವನೆ, ಎಲ್ಲಕ್ಕಿಂತ ಹೆಚ್ಚಾಗಿ ಒಂದು ಸಂಬಂಧ. ಸುಮಾರು ೨೮-೩೦ ವರ್ಷಗಳ ಹಿಂದೆ ಕರ್ಮವೀರ ಪತ್ರಿಕೆಯನ್ನು ಓದುತ್ತಿದ್ದ ನನಗೆ ರವಿ ಅವರ ಪರಿಚಯ ಅವರ ಲೇಖನಗಳ ಮೂಲಕ ಆಯಿತು. ಹದಿವಯಸ್ಸಿನಲ್ಲಿ ಮನಸ್ಸಿನ ತೊಳಲಾಟ, ಭಾವನೆಗಳ ಏರು ಪೆರು, ಸಮಾಜದಲ್ಲಿ ವ್ಯಕ್ತಿತ್ವದ ಮೌಲ್ಯ, ಹೀಗೆ ಅನೇಕ ವಿಷಯಗಳಲ್ಲಿನ ಗೊಂದಲಗಳನ್ನು ನನಗೆ ಗೊತ್ತಿಲ್ಲದಂತೆ ತಿಳಿಹೇಳುತ್ತಿದ್ದ ಲೇಖನಗಳನ್ನು ರವಿ ಬರೆಯುತ್ತಿದ್ದರು. ತೃತೀಯ ಲಿಂಗಿಗಳ ಬಗ್ಗೆ ಅವರು ಬರೆದ … Read more