ಹನಿಗವನಗಳು: ಆರ್.ಸುನೀಲ್.ತರೀಕೆರೆ, ವಾದಿರಾಜ ಕುಲಕರ್ಣಿ, ಪುಣೆ, ಪುಷ್ಪ ಪ್ರಸಾದ್, ಉಡುಪಿ
ಮಹೋತ್ಸವಗಿಡ ನೆಟ್ಟರೆವನ ಮಹೋತ್ಸವಇಂಟರ್ ನೆಟ್ಟಿರೆಮನ ಮಹೋತ್ಸವ..! ಆಮಂತ್ರಣಅನ್ನುವುದಿಲ್ಲ ನಾಊರು ಕೊಳ್ಳೆ ಹೊಡೆದ ಮೇಲೆಮುಚ್ಚಿದಂತೆ ಊರ ಬಾಗಿಲು,ಬಾ ಗೆಳತಿ ಸೂರೆ ಮಾಡುಎನ್ನ ಹೃದಯ ಸದಾತೆರೆದ ಬಾಗಿಲು..! ರಂಗುಎಷ್ಟೊಂದು ರಂಗುಮನುಜನ ಕಾಯಕೆನೆರಳು ಕಪ್ಪು ಊಟನೀರವ ರಾತ್ರಿಯಲ್ಲಿನೂರು ಭಾವನೆಗಳವಿನಿಮಯದ ನೋಟ..;ಆಹಾ ಅದೆಷ್ಟು ಚೆನ್ನ ಪ್ರಿಯೆಕಣ್ಣುಗಳಾ ಈಬೆಳದಿಂಗಳ ಊಟ..! ಲೋಕಎಷ್ಟು ವಿಚಿತ್ರಭಾವನೆಗಳ ಲೋಕನಕ್ಕು ಅಳುವಅತ್ತು ನಗುವ ಶೋಕಬಾಳು ನೀರವ ಶ್ಲೋಕ..! ಕ್ಷಣಿಕಕತ್ತಲೆ ಕೂಪಕ್ಷಣಿಕ ಮರೆ ಅದುಕಿರಣ ತೂರಿಹೊರಬಂದೊಡೆ ಪ್ರಭೆಕಾಲ ಎಂದೂ ನಿಲ್ಲದು –ಆರ್.ಸುನೀಲ್.ತರೀಕೆರೆ. ಫೇಸ್ಬುಕ್ಕು.. ವಾಟ್ಸಪ್ಪು…. –ಕೊರಗು–ಮೊದಲು ಸಿಗುತ್ತಿತ್ತುನಲ್ಲೆಯ ಸಿಹಿ ಅಪ್ಪುಗೆ |ಈಗ … Read more