ನಮ್ಮ ಮನೆಯಲ್ಲಿ ರವೀ ಮೂಡಿದ್ದಾನೆ!: ದೀಕ್ಷಿತ್ ಕುಮಾರ್ ಕೆ. ಎಂ
ಯಾಕೋ ಗೊತ್ತಿಲ್ಲ ಇಂದಿಗೂ ನನಗೆ ಅರಗಿಸಿಕೊಳ್ಳಲಾಗುತ್ತಿಲ್ಲ ನಮ್ಮ ಮನೆಯ ಸದಸ್ಯರಲ್ಲಿ ಯಾರೋ ಒಬ್ಬರು ನನ್ನನ್ನು ಅಗಲಿ ಹೋಗಿದ್ದರೂ ಇಷ್ಟು ಹೊತ್ತಿಗೆ ಚೇತರಿಸಿಕೊಂಡು ಸದೃಢನಾಗುತ್ತಿದ್ದೆನೇನೊ? ಆದರೆ ನಾನು ಕಳೆದುಕೊಂಡದ್ದು ಒಬ್ಬ ದೈತ್ಯ ಪ್ರತಿಭೆಯನ್ನು, ನಾ ಲೇಖನಿ ಹಿಡಿದು ಬರೆಯಲು ಕಾರಣರಾದವರನ್ನು, ನನ್ನ ಪ್ರಬುದ್ಧ ಮಾತುಗಳ ಹಿಂದಿನ ಗುರುವನ್ನು ಹಾಗೂ ನನ್ನ ಕಿಂಚಿತ್ತು ಸಾಧನೆಯ ಹಿಂದಿನ ಸ್ಫೂರ್ತಿದಾಯಕರನ್ನು! ಅವರು ಕಾಲವಾದ ನಂತರ ಅವರನ್ನು ಕುರಿತು ಪುಂಕಾನುಪುಂಕ ಬರೆಯಲು ನಿರ್ಧರಿಸಿ ಹಠಕ್ಕೆ ಬಿದ್ದು ಟೇಬಲ್ ನ ಮೇಲೆ ಹಾಳೆ ಹರವಿಕೊಂಡು ಕುಳಿತರೂ … Read more