ಭಾವಕ ಮನಸ್ಸಿನ ಬುದ್ಧಿವಂತ ರವಿ: ಭುವನೇಶ್ವರಿ ಹೆಗಡೆ
ಎಂಭತ್ತರ ದಶಕದ ಕೊನೆಯ ಭಾಗ. ನಾನಾಗ ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಅರ್ಥಶಾಸ್ತ್ರದ ಎಂ ಎ. ಓದಲು ಬಂದವಳು. ಉತ್ತರ ಕನ್ನಡದ ಅನೇಕ ಹುಡುಗಿಯರು ನನ್ನಂತೆ ಹಾಸ್ಟೆಲಿನಲ್ಲಿ ಇದ್ದುದು ನಮ್ಮದೊಂದು ಗುಂಪು ರೆಡಿಯಾಗಿತ್ತು. ಶಿರಸಿಯ ನಮ್ಮ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರು ಹಾಗೂ ನಾವು ಸೇರಿ ಕಟ್ಟಿದ ಸಾಹಿತ್ಯ ಬಳಗ ನನ್ನಲ್ಲಿ ಒಬ್ಬ ಭಾಷಣಕಾರಳನ್ನು ಹುಟ್ಟುಹಾಕಿತ್ತು. ಧಾರವಾಡದಲ್ಲಿಯೂ ಅದರ ವರಸೆ ಬಿಡದೆ ವಿಶ್ವವಿದ್ಯಾನಿಲಯ ಮಟ್ಟದ ಚರ್ಚಾ ಸ್ಪರ್ಧೆ ಗಳಿಗೆ ಹೆಸರು ಕೊಡುತ್ತಿದ್ದೆ. ಒಂದಲ್ಲ ಹಲವು ಚರ್ಚಾಸ್ಪರ್ಧೆಗಳಲ್ಲಿ ನಾನು ಭಾಗವಹಿಸಿದೆ. ಆಗೆಲ್ಲ … Read more