ಇದು ಮುಗಿಯದ ಕತೆ; ಮನ- ಮನೆಗಳ ವ್ಯಥೆ!: ಡಾ.ಗೀತಾ ಪಾಟೀಲ
ಇಂದಿನ ದಿನಗಳ ಅನೇಕ ಗಂಭೀರವಾದ ಸಾಮಾಜಿಕ ಸಮಸ್ಯೆಗಳಲ್ಲಿ ಹಿರಿಯರ ಆರೈಕೆ ಹಾಗೂ ನಿರ್ವಹಣೆಯೂ ಒಂದು. ಜೀವನೋಪಾಯ, ಅವಕಾಶಗಳಿಗಾಗಿ ಬೇರೆಯಾಗುತ್ತಿರುವ ಕುಟುಂಬದ ಸದಸ್ಯರು, ಹಬ್ಬ, ಹರಿದಿನ, ಮದುವೆ, ಶವಸಂಸ್ಕಾರ ಮೊದಲಾದ ಕೌಟುಂಬಿಕ ಪರಿಸ್ಥಿತಿಗಳಿಗೂ ಸಹ ಜೊತೆ ಸೇರಲಾಗದಷ್ಟು ಸಾವಿರಾರು ಮೈಲು ದೂರ ನೆಲೆಸಿರುವ ಕುಟುಂಬಗಳು, ಬಡತನ, ಆರ್ಥಿಕ ಸಮಸ್ಯೆಗಳು, ವ್ಯಕ್ತಿ ಸ್ವಾತಂತ್ರ್ಯ, ವ್ಯಕ್ತಿತ್ವ ಹಾಗೂ ಮಾನಸಿಕ ಸಂಘರ್ಷಗಳು, ಒಂಟಿ ಜೀವಿಗಳ ಕಳವಳವನ್ನಿರಿಯದ ಕರುಳ ಬಳ್ಳಿಗಳು, ! ಇವೆಲ್ಲವುಗಳ ನಡುವೆ ಸಿಲುಕಿರುವ ಈ ವಿಷಯ ನಿಜಕ್ಕೂ ಕೌಟುಂಬಿಕವಾಗಿ ಹಾಗೂ ಸಾಮಾಜಿಕವಾಗಿ … Read more