ಬೇಯದಿರು ಬೆಂಗಳೂರೇ..: ವಿನಾಯಕ ಅರಳಸುರಳಿ,
ಇದೆಂಥಹಾ ದಿನಗಳು ಬಂದುಬಿಟ್ಟವು? ಎಲ್ಲವೂ ಸರಿಯಾಗಿದ್ದರೆ ಅದೆಷ್ಟೋ ಲಕ್ಷ ಜನರೀಗ ಬೆಂಗಳೂರಿನಲ್ಲಿರುತ್ತಿದ್ದರು. ಬೀದಿ ಬದಿಯ ತಳ್ಳುಗಾಡಿಯಿಂದ ಹಿಡಿದು ಬಹುರಾಷ್ಟ್ರೀಯ ಕಂಪನಿಯ ತನಕ ನೂರಾರು ವಿಧದಲ್ಲಿ ಅಲ್ಲಿ ಜೀವನೋಪಾಯ ಸಾಗುತ್ತಿತ್ತು. ಅಲ್ಲಿ ಗಳಿಸಿದ ಸಂಬಳ ಕೇರಳದ ಆಳದಿಂದ ಹಿಡಿದು ಬಿಹಾರದ ತುದಿಯವರೆಗಿನ ಅದೆಷ್ಟೋ ಜನರ ಬದುಕ ಸಲಹುತ್ತಿತ್ತು. ಚಲನೆಯೇ ಬದುಕೆಂಬ ಮೂಲ ಮಂತ್ರವ ಜಪಿಸುತ್ತಾ ಕೋಟಿ ಜನಸಂಖ್ಯೆಯ ಆ ಪಟ್ಟಣ ಜಗತ್ತಿನ ಖ್ಯಾತ ನಗರಿಗಳ ಪಟ್ಟಿಯಲ್ಲಿ ತಾನೂ ಒಂದಾಗಿ ಮುನ್ನಡೆಯುತ್ತಿತ್ತು. ಬೆಂಗಳೂರೆಂದರೆ ಬರೀ ಕಾಯಕದ ಪಟ್ಟಣವೊಂದೇ ಆಗಿರಲಿಲ್ಲ. ಯಾಂತ್ರಿಕತೆಯ … Read more