ಗೆಳೆಯನಲ್ಲ (ಕೊನೆಯ ಭಾಗ): ವರದೇಂದ್ರ ಕೆ.
ಇಲ್ಲಿಯವರೆಗೆ (11) “ತಪ್ಪು ಮಾಡುವುದು ಸಹಜ, ಅದನ್ನು ಅರಿತು ಪಶ್ಚಾತ್ತಾಪದಿಂದ ಬದಲಾಗಿ ಉತ್ತಮ ವ್ಯಕ್ತಿ ಆಗುವವನೇ ನಿಜವಾದ ಮನುಜ. ನಾವು ಖಂಡಿತ ನಿಮ್ಮನ್ನು ಕ್ಷಮಿಸುತ್ತೇವೆ, ನಿಮ್ಮ ಮೇಲಿನ ಕೋಪವೆಲ್ಲ ಪ್ರೀತಿಗೆ ಇಂದು ಇಳಿದಿದೆ. ಅವಳ ಮನದಲ್ಲಿನ ನೋವು ಇಂದು ಹೊರ ಬಂದು ಅವಳ ಮನಸು ನಿರಾಳವಾಗಿದೆ. ಪ್ರೀತಿ ಇಷ್ಟು ನೊಂದಕೊಂಡ ಮನುಷ್ಯನಿಗೆ ಮತ್ತೆ ನೋವು ಕೊಡುವುದು ತರವಲ್ಲ. ನಿಮ್ಮ ಸ್ನೇಹ ಯಾವತ್ತಿಗೂ ಚಿರಾಯುವಾಗಿರಬೇಕು. ನೀನೂ ನಿನ್ನ ಸ್ನೇಹಿತನ ತಪ್ಪನ್ನು ಮನ್ನಿಸಬೇಕು ಎಂದು ಪ್ರೀತಿಗೆ ಹೇಳುತ್ತಾನೆ ಸಂಪತ್. ಸಂತೋಷ್ … Read more