ಆರಿದ ದೀಪ: ಎಲ್.ಚಿನ್ನಪ್ಪ, ಬೆಂಗಳೂರು
“ಸ್ಮಿತಾ ಹಸ್ಬೆಂಡ್ ಯಾರು ಎನ್ನುತ್ತ, ಡಾಕ್ಟರ್ ಐಸಿಯು ವಾರ್ಡ್ನಿಂದ ಹೊರಕ್ಕೆ ಬಂರರು. “ನಾನೇ ಡಾಕ್ಟರ್” ಎನ್ನುತ್ತ ಮೋಹನ್, ಸೀನಿಯರ್ ಡಾಕ್ಟರ್ ಸೀತಾರಾಂರವರ ಕಂಚಿನ ಕಂಟದ ಕರೆಗೆ ಅವರ ಹತ್ತಿರಕ್ಕೆ ಹೋದ. ಎದುರಿಗೆ ಬಂದು ನಿಂತ ಮೋಹನ್ನ ಮುಖ ನೋಡಿದ ಡಾಕ್ಟರ್, “ನೋಡಿ ಮಿಸ್ಟರ್ ಮೋಹನ್, ನಾವು ನಮ್ಮ ಶಕ್ತಿಮೀರಿ ಪ್ರಯತ್ನಿಸಿದ್ದೇವೆ, ನಿಮ್ಮ ಪತ್ನಿಗೆ ಕೊಡಬೇಕಾದ ಚಿಕಿತ್ಸೆಯನ್ನೆಲ್ಲಾ ಕೊಟ್ಟಿದ್ದೇವೆ, ಮುಂದಿನದು ದೈವೇಚ್ಚೆ. ನಿಮ್ಮ ಪತ್ನಿ ಈಗ ಆಕ್ಸಿಜನ್ನಿಂದ ಉಸಿರಾಡುತ್ತಿದ್ದಾರೆ. ಆಕೆಯ ನಾಡಿ ಮಿಡಿತ ಕ್ಷಣ ಕ್ಷಣಕ್ಕು ಕ್ಷೀಣಿಸುತ್ತಿದೆ. ಇನ್ನು … Read more