ಮರೆಯಲಾಗದ ಮದುವೆ (ಭಾಗ 3): ನಾರಾಯಣ ಎಂ ಎಸ್
ಇಲ್ಲಿಯವರೆಗೆ -೩- ಇತ್ತೀಚೆಗೆ ಸೀತಮ್ಮನ ತಂದೆಯವರ ಆರೋಗ್ಯ ಕ್ಷೀಣಿಸಿ ಹಾಸಿಗೆ ಹಿಡಿದುಬಿಟ್ಟಿದ್ದರು. ಮಧುರಮ್ಮನವರಲ್ಲೂ ಮುಂಚಿನ ಕಸುವು ಉಳಿದಿರಲಿಲ್ಲ. ಹಾಗಾಗಿ ಈ ಬಾರಿ ತನ್ನ ಏಳನೇ ಹೆರಿಗೆಗೆ ಸೀತಮ್ಮ ಕಾವಶ್ಯೇರಿಗೆ ಹೋಗಲಿಲ್ಲ. ಆದರೆ ಬಸುರಿ ಹೆಂಗಸಿಗೆ ತಗುಲಿದ ಟಯ್ಫಾಡ್ ಖಾಯಿಲೆ ಸೀತಮ್ಮಳನ್ನು ಹಣಿದುಬಿಟ್ಟಿತು. ಸಾಲದ್ದಕ್ಕೆ ಏಳನೇ ತಿಂಗಳಿಗೆ ಗರ್ಭಪಾತವೂ ಆಗಿಹೋಯಿತು. ಸೀತಮ್ಮಳ ಪುಣ್ಯ! ಅವಳ ಆಯಸ್ಸು ಗಟ್ಟಿಯಿದ್ದಿರಬೇಕು. ತಿರವಾರೂರಿನಲ್ಲಿ ಉಳಿಯದೆ ವಾಡಿಕೆಯಂತೆ ಕಾವಶ್ಯೇರಿಗೆ ಹೋಗಿಬಿಟ್ಟಿದ್ದರೆ ಏನೇನೂ ವೈದ್ಯಕೀಯ ಸೌಕರ್ಯಗಳಿಲ್ಲದ ಆ ಕುಗ್ರಾಮದಲ್ಲಿ ಅವಳು ಬದುಕುಳಿಯುತ್ತಿದ್ದದು ಅನಮಾನವೇ. ಒಂದೆರಡು … Read more