ಎಲ್ಲಿದೆ ನಮ್ಮ ಮನೆ?!: ಎಸ್.ಜಿ.ಶಿವಶಂಕರ್

ಸಮಯ ರಾತ್ರಿ ಏಳೂವರೆ ಸಮೀಪ. ಬಡಾವಣೆಯ ನಡುವಿನ ಆ ಪಾರ್ಕು ನಿರ್ಜನವಾಗುತ್ತಿತ್ತು. ಕತ್ತಲಾಗುವವರೆಗೂ ಅಲ್ಲಿ ಮಕ್ಕಳು, ಮಹಿಳೆಯರು ತುಂಬಿರುತ್ತಾರೆ. ಕತ್ತಲು ಕವಿಯುವ ಹೊತ್ತಿನ ನಂತರವೂ ಅಲ್ಲಿ ಉಳಿಯುತ್ತಿದ್ದವರೆಂದರೆ ಕೆಲವು ಹಿರಿತಲೆಗಳು. ಆರು ಜನರ ಆ ಹಿರಿಯರ ಗುಂಪು ಕಳೆದೈದು ವರ್ಷಗಳಿಂದ ಆ ಪಾರ್ಕಿನ ಅವಿಭಾಜ್ಯ ಅಂಗವಾಗಿದ್ದರು. ಅವರೆಲ್ಲ ಸರ್ವಿಸಿನಲ್ಲಿದ್ದು ರಿಟೈರ್ ಆದವರು. ಬೆಳಕಿರುವವರೆಗೂ ವಾಕಿಂಗ್ ಮಾಡಿ ನಂತರ ಪಕ್ಕಪಕ್ಕದಲ್ಲಿರುವ ಎರಡು ಕಲ್ಲು ಬೆಂಚುಗಳಲ್ಲಿ ಆಸೀನರಾಗುತ್ತಿದ್ದರು. ಏಳೂವರೆಯವರೆಗೂ ಅವರ ಹರಟೆ ಸಾಗುತ್ತಿತ್ತು. ನಂತರ ನಿಧಾನಕ್ಕೆ ಎಲ್ಲರೂ ತಂತಮ್ಮ ಮನೆಗಳತ್ತ … Read more

ಕವಡಿ ಈರಯ್ಯ..: ತಿರುಪತಿ ಭಂಗಿ

ನಮ್ಮೂರಲ್ಲಿ ದೇವರನ್ನ ನಂಬತಾರೋ ಬಿಡ್ತಾರೋ ಗೊತ್ತಿಲ್ಲ ಆದ್ರ ಕವಡಿ ಈರಯ್ಯನ ಮಾತಂತೂ ಯಾರೂ ಉಗಳ ಹಾಕಿ ದಾಟೂದಿಲ್ಲ. ಒಂದ ಲೆಕ್ಕದಾಗ ಹೇಳ್ಬೇಕಂದ್ರ ಕಣ್ಣಿಗೆ ಕಾಣುವ ದೇವ್ರಂದ್ರ ಅಂವ್ನ ಅಂತ ನಂಬಿದ ದಡ್ಡರೇನು ನಮ್ಮೂರಾಗ ಕಡಿಮಿಲ್ಲ. ಪಕ್ಕದ ರಾಜಗಳಾದ ಆಂದ್ರಪ್ರದೇಶ, ತಮೀಳನಾಡು, ಮಹರಾಷ್ಟದಿಂದ ಕಿಕ್ಕಿರದು ಮಂದಿ ಬರುದನ್ನು ಕಂಡು ಕೆಲವು ಪತ್ರಿಕೆಯವರು, ಟಿವಿ ಚಾನಲ್‍ದವರು ಈ ಕವಡಿ ಈರಯ್ಯನ ಸಂದರ್ಶನೂ ಮಾಡಿದ್ರು. “ನೀವ ಜನರ ದಿಕ್ಕ ತಪ್ಪಸಾಕತ್ತಿರೀ, ಮೂಢನಂಬಕೀನ ಜನರ ಮನಸನ್ಯಾಗ ಬಿತ್ತಾಕತ್ತಿರಿ” ಎಂದು ಅಬ್ಬರಸಿ ಬಂದು ದಡಕ್ಕ … Read more

ನೀನು ನಮ್ಮನ್ನು ಅಗಲಿ ಒಂದು ವರ್ಷವಾಯಿತು: ಅಶ್ಫಾಕ್ ಪೀರಜಾದೆ

ಸಾಹಿತಿ ಪತ್ರಕರ್ತ ಸಾಮಾಜಿಕ ಕಾರ್ಯಕರ್ತ ಹೋರಾಟಗಾರ ನಮ್ಮನ್ನು ಅಗಲಿ ಇದೇ ಜೂನ ೨೧ಕ್ಕೆ ಒಂದು ವರ್ಷವಾಯಿತು. ಈ ಪ್ರಯುಕ್ತ ಒಂದು ಲೇಖನ. ಪ್ರಿಯ ಈಶ್ವರ…..ನೀನು ನಮ್ಮನ್ನು ಅಗಲಿ ಒಂದು ವರ್ಷವಾಯಿತು. ಹೀಗಂತಾ ನೆನಪಿಸಿದವನು ನಿನ್ನ ಮಗ ರಾಜಶೇಖರ. ಅಪ್ಪನ ಪುಣ್ಯಸ್ಮರಣೆ ಲೇಖನ ಬರೆಯಿರಿ ಅಂಕಲ್ ಅಂತಾ ಮೆಸೇಜ ಮಾಡಿದ್ದ. ನೀನು ಹೋಗಿ ಇಷ್ಟು ಬೇಗ ಒಂದು ವರ್ಷವಾಯಿತೇ? ನಂಬಲಾಗುತ್ತಿಲ್ಲ. ನೀನು ಅಲ್ಲಿ-ಇಲ್ಲಿ, ಹಿಂದೆ-ಮುಂದೆ ಸದಾ ನಮ್ಮೊಂದಿಗೆ ಇರುವಂತೆ ಭಾಸವಾಗುತ್ತದೆ. ಆದರೂ ನಿನ್ನ ನೆನಪುಗಳೆಂದರೆ ಕೊನೆಯಿಲ್ಲದ ಒರತೆ. ಈ … Read more

ಗೆಳೆಯನಲ್ಲ (ಭಾಗ 1): ವರದೇಂದ್ರ ಕೆ.

ಕಮಲ ಬುದ್ಧಿವಂತೆ, ದಿಟ್ಟೆ ಜೊತೆಗೆ ಬಾಲ ವಿಧವೆ, ವಿವಾಹದ ಪರಿಕಲ್ಪನೆಯೂ ಇರದ ವಯಸ್ಸಲ್ಲಿ ಬಾಲ್ಯ ವಿವಾಹವಾಗಿ ಗಂಡನ ಉಸಿರನ್ನೂ ಸೋಕಿಸಿಕೊಳ್ಳದೆ, ತನ್ನ ಸೌಭಾಗ್ಯವನ್ನು ಅದರ ಮಹತ್ವ ಅರಿಯುವ ಮುನ್ನ ಕಳೆದುಕೊಂಡಾಕೆ. ತವರು ಮನೆಯೆಲ್ಲ ಸಂಪ್ರದಾಯಕ್ಕೆ ಕಟ್ಟು ಬಿದ್ದಿದ್ದರೂ ಓದಿಗೆ ಅಡ್ಡಿ ಆಗದ ಕಾರಣ, ಪದವೀಧರೆ ಆಗಿದ್ದಾಳೆ. ಪ್ರಾಯ ಬಂತು, ಪರಕಾಯ ಪ್ರವೇಶದಿಂದ ವಂಚಿತಳಾಗಿ; ಮನದ, ದೇಹದ ಭಾವನೆಗಳನ್ನು ಗಂಟು ಕಟ್ಟಿ ಎದೆಯೊಳಗೆ ಅಡಗಿಸಿಟ್ಟುಕೊಂಡಿದ್ದಾಳೆ. ಯಾರೂ ಅರಿಯದ ಕಮಲಳ ಭಾವನೆ, ತಂದೆ ತಾಯಿಯರ ಅರಿವಿಗೆ ಬರದಿರಲು ಸಾಧ್ಯವೇ? ತಂದೆಯ … Read more

ಜಾನ್ ಡ್ರೈಡನ್‍ನ “All for love”- ಪ್ರೇಮ ವಿಜಯ: ನಾಗರೇಖಾ ಗಾಂವಕರ

ಈಜಿಪ್ತನ ರಾಣಿ ಕ್ಲೀಯೋಪಾತ್ರ. ತನ್ನ ಅಪೂರ್ವ ಸೌಂದರ್ಯದ ಕಾರಣದಿಂದಲೇ ಐತಿಹಾಸಿಕ ಪುಟಗಳಲ್ಲಿ ತನ್ನದೇ ಛಾಪು ಒತ್ತಿದ ಆ ಕಾಲದ ಜಗತ್ತಿನ ವೀರರೆಲ್ಲರ ನಿದ್ದೆಗೆಡಿಸಿದ ಲಾವಣ್ಯವತಿ. ರೋಮನ ಪೂರ್ವಭಾಗದ ದೊರೆ ಮಾರ್ಕ ಆಂಟನಿ. ಆದರೆ ಆಕೆಯ ಪ್ರೇಮದಲ್ಲಿ ಬಿದ್ದ ರೋಮನ ದೊರೆ ಆಂಟನಿ ಸಂಪೂರ್ಣ ಅದರಲ್ಲಿ ಕೊಚ್ಚಿಹೋಗಿದ್ದಾನೆ. ಅವರಿಬ್ಬರ ಪ್ರೇಮ ಯಾರಿಂದಲೂ ಮುರಿಯಲಾಗದ್ದು. ಇದೇ ಸಂದರ್ಭ ಚಕ್ರವರ್ತಿ ಆಂಟನಿ ಒಕ್ಟೇವಿಯಸ್ ಸೀಸರನೊಂದಿಗಿನ ಯುದ್ದದಲ್ಲಿ ಸೋಲಿನಿಂದ ಹತಾಶನಾಗಿ ಬದುಕಿನ ಆಕಾಂಕ್ಷೆಗಳನ್ನು ಕಳೆದುಕೊಂಡು ಇಜಿಪ್ತನ ಅಲೆಕ್ಸಾಂಡ್ರಿಯಾದ ಐಸಿಸ್ ದೇವಾಲಯದಲ್ಲಿ ಏಕಾಂಗಿಯಾಗಿ ತಂಗಿದ್ದಾನೆ. … Read more

ಗುಂಪುಗಳಲ್ಲಿ “ಗುಂಪುಗಾರಿಕೆ”: ಸಹನಾ ಪ್ರಸಾದ್‌

ಯಾವ ಗುಂಪುಗಳ ಬಗ್ಗೆ ಮಾತನಾಡುತ್ತಿದ್ದೇನೆ, ಅಂದಿರಾ? ನಮ್ಮ ದೇಶದಲ್ಲಿ ಹೇರಳವಾಗಿ ಸಿಗುವ ಜಾತಿ, ಮತ, ಭಾಷೆ, ಜನಾಂಗ, ವ್ಯಕ್ತಿಗಳ ಪರ, ವಿರೋಧಗಳ ಗುಂಪಲ್ಲ, ಮಾರ್ರೆ. ನಾ ಹೇಳ್ತಾ ಇರೋದು ಈ ಮುಖಪುಟ, ವಾಟ್ಸಾಪ್, ಇನ್ಸ್ಟಾ, ಟೆಲಿಗ್ರಾಮ್ ಇತ್ಯಾದಿಗಳಲ್ಲಿ ಕಾಣ ಸಿಗುವ ” ಗ್ರೂಪ್” ಗಳು. ಊಟ, ಸೀರೆ, ಸಾಹಿತ್ಯ, ಅಡುಗೆ, ಭಾಷೆ, ಪಂಗಡ… ಯಾವುದು ಬೇಕು ಹೇಳಿ? ಎಲ್ಲ ರೀತಿಯ ಗುಂಪುಗಳೂ ನಿಮಗೆ ಕಾಣ ಸಿಗುತ್ತವೆ. ಗಣತಿಯ ಪ್ರಕಾರ ೬೨೦ಮಿಲ್ಲಿಯನ್ ಗ್ರೂಪುಗಳು ಇವೆಯಂತೆ ಬರೀ ಮುಖಪುಟದಲ್ಲಿ! ಇವುಗಳ … Read more

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 31 & 32): ಎಂ. ಜವರಾಜ್

-೩೧- ಬೀದಿ ದೀಪ್ಗಳು ಇಲ್ದೆ ಊರು ಗವ್ವನ್ನದು ಈ ಅಯ್ನೋರು ಗ್ಯಾನ ಇಲ್ದೆ ಬಿದ್ದಾಗ ಅವ್ರ್ ಕಾಲು ದಿಕ್ಕಾ ಪಾಲಾಗಿ ನಾನು ಮೋರಿ ಪಾಲಾದಿ ಮೋರಿ ಬದಿ ನನ್ ಮೈಮಾರ ಮೆತ್ತಿ ನಿಗುರಿ ನಿಗುರಿ ನೋಡ್ತಿದ್ದಾಗ ನೀಲವ್ವೋರು ಬಾಗುಲು ಸಂದಿಲಿ ಇಣ್ಕುದ್ರು. ಚೆಂಗುಲಿ ಅಯ್ನೋರ ಮೇಲುಕ್ಕೆತ್ತಿ ನಿಲ್ಸಿ ಹೆಗುಲ್ಗ ಕೊಟ್ಗಂಡು ಯಳ್ಕಂಡು ಒಳಕ ತಳ್ಳಾಗ ಒಂದ್ಕಾಲು ಸಿಗಕತ್ತು ಒಳಗಿಂದ ನೀಲವ್ವೋರು ಎಳಿತಿದ್ರ ಈಚ್ಲಿಂದ ಚೆಂಗುಲಿ ತಳ್ತಿದ್ದ ನೀಲವ್ವೋರು ಎಳುದ್ರು ಚೆಂಗುಲಿನು ತಳ್ದ ಆ ದೆಸ್ಗ, ಅಯ್ನೋರು ಒಳಕ್ಕೋದಂಗಾಯ್ತು … Read more

ಸಾಹಿತ್ಯಲೋಕದ ಧ್ರುವತಾರೆ, ಖ್ಯಾತ ಸಂಶೋಧಕ ಡಾ. ಬಿ.ವ್ಹಿ.ಶಿರೂರ: ವೈ.ಬಿ.ಕಡಕೋಳ

ನಮ್ಮ ಬದುಕಿನಲ್ಲಿ ನಮಗೆ ಅನೇಕ ಹಿರಿಯರು ಅವರ ವ್ಯಕ್ತಿತ್ವದ ಮೂಲಕ ಮಹನೀಯರಾಗಿ ಮನದಲ್ಲಿ ಉಳಿಯುತ್ತಾರೆ. ಅವರ ಆದರ್ಶದ ಬದುಕು ನಮಗೆ ದಾರಿದೀಪವಾಗುತ್ತದೆ. ಗಾಂಧಿವಾದಿ ಶಿರೂರ ವೀರಭದ್ರಪ್ಪನವರು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಆಡೂರಿನವರು. ಇವರು ಸ್ವಾತಂತ್ಯ ಹೋರಾಟಗಾರರು ಮತ್ತು ಕರ್ನಾಟಕ ಏಕೀಕರಣ ಹೋರಾಟಗಾರರು, ಮಾಜಿ ಶಾಸಕರು. ವಿಧಾನಸಭೆಯ ವಿರೋಧಪಕ್ಷದ ಉಪನಾಯಕರಾಗಿ, ಹೈದ್ರಾಬಾದ್ ಕರ್ನಾಟಕ ವಿಮೋಚನ ಹೋರಾಟಗಾರರಾಗಿ ಬದುಕಿ ಬಾಳಿದವರು. ಇವರು ಹರ್ಡೇಕರ್ ಮಂಜಪ್ಪನವರ ಜೀವನಚರಿತ್ರೆ, ಬಸರೀಗಿಡದ ವೀರಪ್ಪನವರ ಅಭಿನಂದನ ಗ್ರಂಥ ಹೊರತಂದವರು. ಅಷ್ಟೇ ಅಲ್ಲ 1932 ರಲ್ಲಿ … Read more

‘ಸಿರ್ಫ್ ಪ್ರೀತಿ’: ಬೀರೇಶ್ ಎನ್ ಗುಂಡೂರ್

ನನ್ನ ಕೂದಲಿನಲ್ಲಿ ಸದಾ ಹುದುಗಿ ಮರೆಯಾಗುವ ಆ ಮೂರು ಬೆರಳಿನ ಹಣೆಯಲ್ಲಿ ಯಾರೋ ಟಿಪ್ಪಣಿ ಬರೆದಿದ್ದಾರಂತೆ. ಜೀವನದಲ್ಲಿ ಎಲ್ಲಾ ಘಟಿಸುವುದು ಅಲ್ಲಿಯ ಪೂರ್ವ ನಿರ್ಧಾರಿತವಂತೆ. ಯಾವುದೂ ಇಲ್ಲಿ ನಮ್ಮ ಕೈಯಲ್ಲಿಲ್ಲ, ಶಾಶ್ವತವಲ್ಲವೆಂಬುದು ಸದಾ ಕೇಳುವ ಮಾತು. ಎಲ್ಲವೂ ಅದಾಗಲೇ ನಿಶ್ಚಿತವಾಗಿದೆಯಂತೆ. ನಾವು ನೆಪ ಮಾತ್ರವಂತೆ. ಜೀವದ ಉಸಿರಾಗಿರುವ ಗೆಳತಿಯ ಸಮ್ಮತಿಗಿಂತ…ಈ ಹಣೆಯಲ್ಲಿ ಅವಳ ಹೆಸರು ಬರೆದಿರಬೇಕಂತೆ. ವಾಸ್ತವದಲ್ಲಿ, ಇಂತಹ ಎಷ್ಟೋ ಇಲ್ಲ್ಯೂಷನ್ ಗಳಿಗೆ ನನ್ನದು ಯಾವಾಗಲೂ ತಕರಾರು. ನಮ್ಮ ಅಸಮರ್ಥತೆಯನ್ನು ಒಪ್ಪದೇ..ಹುಡುಕಿಕೊಂಡ ಕತೆಗಳಿವು ಅನಿಸುತ್ತದೆ. ಸದಾ ಸೋತು … Read more

ಸ್ನೇಹಲೋಕವೋ!! ಭ್ರಮಾಲೋಕವೋ?: ಚೈತ್ರಭೂಲಕ್ಷ್ಮೀ

ಸ್ನೇಹವೆಂಬುದು ನಂಬಿಕೆ, ಪ್ರೋತ್ಸಾಹ, ಸಂವಹನ, ಪ್ರಾಮಾಣಿಕತೆ, ತಿಳುವಳಿಕೆ, ಕರುಣೆಯನ್ನು ಒಳಗೊಂಡಿರುವಂತಹ ಅತ್ಯಂತ ದೃಢ ಸಂಬಂಧವೇ ಸ್ನೇಹ. ಯಾವಾಗ ನಾವು ಚೌಕಟ್ಟುಗಳನ್ನು ಮೀರಿ ಮತ್ತೊಬ್ಬ ವ್ಯಕ್ತಿಯನ್ನು ತನ್ನಂತೆ ಗ್ರಹಿಸಿಕೊಳ್ಳಲು ಸಾಧ್ಯವಾಗುತ್ತದೆಯೋ ಅಲ್ಲಿ ಸ್ನೇಹಬೀಜ ಮೊಳೆಯುತ್ತದೆ. ಕಾಲಚಕ್ರ ಉರುಳಿದಂತೆ, ಎಳೆವಯಸ್ಸಿನ ಬೆಸ್ಟೆಸ್ಟ್‌ ಆಗಿದ್ದವರು ಅಪರಿಚಿತರಾಗಿ ಹೋಗಬಹುದು. ಅಷ್ಟೇನೂ ಒಡನಾಟವಿಲ್ಲದವರ ಜತೆಗೆ ಗಾಢ ಬಾಂಧವ್ಯ ಬೆಸೆದು ಹೋಗಬಹುದು ಅಥವಾ ಹೊಸ ಪರಿಚಯವಾಗಿ ಅವರು ನಮ್ಮದೇ ಛಾಪೆನ್ನುವಷ್ಟು ಒಂದಾಗಿ ಬಿಡಬಹುದು. ಸ್ನೇಹವಿಲ್ಲದ ಜಗತ್ತನ್ನು, ಬದುಕನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಎಲ್ಲ ವಯಸ್ಸಿನಲ್ಲೂ ಎಲ್ಲರಿಗೂ ತಮ್ಮದೇ … Read more

ಪಂಜು ಕಾವ್ಯಧಾರೆ

ಮೌನದ ಮನ ಮೌನವಾಗದಿರು ಮನವೇ ಮೊದಲಿಸುವ ಮುಖಗಳ ಕಂಡು ಇದು ನಿನ್ನ ಜೀವನವೇ.. ಕಾಯಕದಲಿ ಹಗಲಿರುಳು ಶ್ರಮಿಸು ಕಿವಿಗೊಡದಿರು ಎಡರು ತೊಡರಿಗೆ ನಿನ್ನೊಳಗಿನ ಮುಕ್ತಿ ಪ್ರಹರಿಸು ಸೋತನೆಂದು ಅಳದಿರು ಗೆದ್ದನೆಂದು ಬೀಗದಿರು ಸಾಧನೆಗೆ ದಾರಿಗಳು ನೂರಾರು ನಡೆವ ದಾರಿಲಿ ಕಲ್ಲು ಮುಳ್ಳುಗಳು ಬರಿ ನೋವ ಅಣಕು ತುಣುಕುಗಳು ಚಿಮ್ಮುತ ಬರಲಿ ನಿನ್ನೊಳಗಿನ ಆವಿಷ್ಕಾರಗಳು –ಹರಾಸು ಮನುಷ್ಯರಿಲ್ಲದ ಬೀದಿಯಲ್ಲಿ… ಮನುಷ್ಯರಿಲ್ಲದ ಬೀದಿಯಲ್ಲಿ ಮನಸು ಅಲೆಯುತ್ತಿತ್ತು ಮನುಷ್ಯನ ಕುಕೃತ್ಯ ಅಲ್ಲಿಲ್ಲಿ ಅವುಗಳ ಕಲೆ ಎಷ್ಟು ಮಳೆ ಸುರಿದರೂ,ಗಂಧ ಲೇಪಿಸಿದರೂ ಶತಮಾನ … Read more

NRIs ಅಂದ್ರೆ ನಾನ್ ರಿಟರ್ನಿಂಗ್ ಇಂಡಿಯನ್ಸ್? (ಭಾಗ 3): ಗುರುಪ್ರಸಾದ ಕುರ್ತಕೋಟಿ

ಇಲ್ಲಿಯವರೆಗೆ ಮಿಸ್ಟರ್. ಬೆಂಕಿಯ ಜೊತೆ ಜೊತೆಗೆ ನನಗೆ ಇನ್ನೊಬ್ಬ ಗೆಳೆಯನ ಪರಿಚಯವಾಗಿದ್ದು ಅಲ್ಲಿನ ಹೊಸ ವರ್ಷದ ಸಂಭ್ರಮದ ಸಮಯದಲ್ಲಿ. ಅವನ ಹೆಸರು ಕೋಮಾ (ದಯವಿಟ್ಟು ಗಮನಿಸಿ: ಇಲ್ಲಿನ ಪಾತ್ರಗಳೆಲ್ಲವೂ ನೈಜ, ಆದರೆ ಹೆಸರುಗಳು ಅಡ್ಡ ಅಥವಾ ಕಾಲ್ಪನಿಕ!). ಅವನಿಗೆ ಕೊಮಾ ಎಂಬಾ ಹೆಸರು ಯಾಕೆ ಅಂದರೆ ಅವನು ತುಂಬಾ ವಿಷಯಗಳಲ್ಲಿ ಬಹು ಬೇಗನೆ ಬೇಜಾರಾಗುತ್ತಿದ್ದ. ಆ ಹೆಸರನ್ನು ಅವನಿಗೆ ಕೊಟ್ಟವನು ಅಪ್ಪು ಗೌಡಾ (ಇದು ಕೂಡ ನೈಜ ಹೆಸರಲ್ಲ. ಈ ಸಂಗತಿಯನ್ನು ನಿಮಗೆ ಪದೆ ಪದೆ ಹೇಳಿದ್ದಕ್ಕೆ … Read more

ಅನುಭೂತಿಗೊಲ್ಲದ ಬಂಧ: ರೇವತಿ ಶೆಟ್ಟಿ

ಆರ್ದ ಮಳೆಯ ಆರ್ಭಟಕ್ಕೆ, ಅಂಗಳದ ತುಂಬೆಲ್ಲಾ ಹರಡಿ ಹಿಪ್ಪೆಯಾದ ಪಾರಿಜಾತ,ಹೆಂಚಿನ ಛಾವಣಿಯಿಂದ ಬೆಳ್ಳಿ ತಂತಿಯಂತೆ ಧೋ ಬೀಳೋ ಮಳೆಸಾಲು, ಪಡಸಾಲೆಯ ಮಧ್ಯದಲ್ಲಿ ನೀಲಾಂಜನ,ಅಲ್ಲೇ ಪಕ್ಕದಲ್ಲಿ ಉಸಿರು ಮರೆತು ಮಲಗಿದ ದೇಹ, ಗುಸುಗುಸು ಮಾತಿನೊಂದಿಗೆ ಅತ್ತಿಂದಿತ್ತ ಸುಳಿದಾಡುತ್ತಾ ಶವ ಸಂಸ್ಕಾರಕ್ಕೆ ತಯಾರಿಯಲ್ಲಿರುವ ಮನೆಯವರು. ಅಷ್ಟರಲ್ಲಿ ಮನೆಯ ಹಿರಿಯರೊಬ್ಬರು ನಿರ್ಧಾರದ ದನಿಯಲ್ಲಿ, ಏನೇ ಆಗಲಿ, ಶಂಕರಪ್ಪ ಕೊನೆಗಾಲದಲ್ಲಿ ಅಂತ ಖರೀದಿ ಮಾಡಿದ್ದ ಜಮೀನಲ್ಲೆ ಶವ ಸಂಸ್ಕಾರ ಮಾಡೋಣ, ಅವನ ಆತ್ಮಕ್ಕೂ ಶಾಂತಿ ಸಿಗತ್ತೆ ಅಂತ ಅನ್ನಿಸತ್ತೆ, ಏನಂತೀರಿ? ಅಂತ ಶಂಕರಪ್ಪನ … Read more

ನನ್ನ ಮುದ್ದು ಅಪ್ಪ: ಸುನಿತಾ. ಎಸ್. ಪಾಟೀಲ

ಅಪ್ಪ ಎಂಬ ಎರಡಕ್ಷರದ ಈ ಪದ ಸ್ವಲ್ಪ ಭಾರ,  ಮಕ್ಕಳಿಗೆ ಮುಜುಗರ ಉಂಟುಮಾಡುವಂತದ್ದು. ಅಪ್ಪ ಎಂಬ ಸಂಬಂಧಕ್ಕೆ ಬಹುಶಃ ಯಾರು ಅಷ್ಟೊಂದು ಪ್ರಾಶಸ್ತ್ಯ  ಕೊಡೋದಿಲ್ಲ. ಹಾಗಂತ ಪ್ರೀತಿ ಇಲ್ಲ ಅಂತಲ್ಲ. ಅಪ್ಪನಿಗೆ ಕಂಡರೆ ಅದೇನೋ ಮುಜುಗರ, ಗೌರವ, ಭಯ. ಏಕೆಂದರೆ ಅಮ್ಮನ ಜೊತೆ ಇರುವ ನಮ್ಮ ಸೆಂಟಿಮೆಂಟ್,  ಅಟ್ಯಾಚ್ಮೆಂಟ್, ಅಪ್ಪನ ಜೊತೆ ಸ್ವಲ್ಪ ಕಡಿಮೆನೇ ಅಲ್ವಾ? ಆದರೆ ಎಲ್ಲರಿಗೂ ಗೊತ್ತು ಅಪ್ಪ ಅಂದ್ರೆ ಸ್ಫೂರ್ತಿ,  ಅಪ್ಪ ಅಂದ್ರೆ ತ್ಯಾಗ,  ಅಪ್ಪ ಅಂದ್ರೆ ಆಕಾಶ,  ಅವರ ಪರಿಶ್ರಮಕ್ಕೆ ಬೆಲೆ … Read more

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 29 & 30): ಎಂ. ಜವರಾಜ್

-೨೯- ಅವತ್ತೊಂದಿನ ಈ ಅಯ್ನೋರು ಹೊಳಕರಲಿ ಕೈಯಿ ಕಾಲು ತೊಳಕಂಡು ನನ್ನೂ- ಮರುಳ್ಗಾಕಂಡು ಉಜ್ಜಿ ತೊಳ್ದು ನೀರಂಜಿ ಮರದ ಬುಡದಲ್ಲಿ ನೀರ ಸೋರಕ ಬುಟ್ಟು ಗರಕ ಮ್ಯಾಲ ತಿಕ ಊರಿ ಕುಂತ್ಮೇಲ ಅಕ್ಕ ಪಕ್ಕ ಊರೋರು ಅನ್ತ ಕಾಣುತ್ತ ನೆಪ್ಪಿರ ಮುಂದಾಳು ಬಂದ್ರು. ನಾನು ನೋಡ್ತನೆ ಇದ್ದಿ ಗಗ್ಗೇಶ್ವರಿ ಆಣ್ಗುಂಟ ಹೊಳ ದಾಟ್ಗಂಡು ಚೆಂಗುಲಿ ಬತ್ತಿರದು ಕಾಣ್ತು ಅವನ ಕಂಕುಳಲ್ಲಿ ಏನಾ ಇತ್ತು. ಬಂದವ ಸುತ್ತ ಕುಂತಿದವ್ರ ಮುಂದ ಟವಲ್ಲ ಹಾಸಿ ಪುರಿ ಸುರುದು ಕಾರಸ್ಯಾವ್ಗ ಕಳ್ಳ … Read more

ಬೆನ್ ಜಾನಸನ್‍ನ ನಾಟಕ- Every Man In His Humour- ಅವಿವೇಕತನಕ್ಕೆ ಕನ್ನಡಿ: ನಾಗರೇಖಾ ಗಾಂವಕರ

ಇಂಗ್ಲೆಂಡಿನ ಹಳೆಯ ಉಪನಗರ ಹಾಗ್ಸ್‍ಡೆನ್‍ನ ನೋವೆಲ್ಲ್ ವಯೋವೃದ್ದ, ಆದರೆ ಧೀಮಂತ, ವ್ಯವಹಾರಿಕ ಕಲೆಯಲ್ಲಿ ನಿಪುಣ. ಆತನ ಮಗ ತರುಣ ಎಡ್ವರ್ಡ. ಮಗನ ಆಸಕ್ತಿಗಳು ಆತನ ಶ್ರೇಯಸ್ಸು ಇವುಗಳ ಬಗ್ಗೆಯೇ ತಂದೆಯ ಮೊದಲ ಆದ್ಯತೆ. ಮಗನಿಗೆ ಆಪ್ತವಾಗಿರುವ ಕಾವ್ಯ ಸಾಹಿತ್ಯಗಳೆಲ್ಲವೂ ಆತನಿಗೆ ಉಪಯೋಗಕ್ಕೆ ಬಾರದ ಸಂಗತಿಗಳು. ಲಾಭವಿಲ್ಲದ ವಿದ್ಯೆ. ಅದರೊಂದಿಗೆ ಆತನ ಇನ್ನೊಂದು ಚಿಂತೆ ಸದಾ ಗಿಡುಗಗಳ ಪಳಗಿಸುತ್ತ ಕಾಲಹರಣ ಮಾಡುವ ಆತನ ಅಣ್ಣನ ಮಗ ಹಳ್ಳಿ ಗಮಾರ ಸ್ಟೀಫನ್ ಬಗ್ಗೆ. ಒಬ್ಬ ವ್ಯಾವಹಾರಿಕ ಚಾತುರ್ಯವುಳ್ಳ ನೊವೆಲ್ಲ್ ತಂದೆಯಾಗಿ … Read more

ಸ್ನೇಹದ ಕಡಲಲ್ಲಿ: ಸುಧಾ ಹುಚ್ಚಣ್ಣವರ

ಮನುಷ್ಯ ಇತರ ಎಲ್ಲ ಜೀವಿಗಳಿಗಿಂತ ಬುದ್ಧಿಜೀವಿ ಎನಿಸಿಕೊಂಡಿದ್ದಾನೆ, ಹಾಗೆಯೇ ಸಂಘಜೀವಿ. ಸಮಾಜವನ್ನು ಬಿಟ್ಟು ಬದುಕಲಾರ ತನ್ನ ಎಲ್ಲ ಬೇಕು ಬೇಡಿಕೆಗಳನ್ನು ಸಮಾಜದ ಸಂಘ ಜೀವನದಲ್ಲಿ ಈಡೇರಿಸಿಕೊಳ್ಳುತ್ತಾನೆ. ತನ್ನ ಕುಟುಂಬದ ಸದಸ್ಯರ ಜೊತೆ ನೆರೆಹೊರೆಯವರ ಜೊತೆ ಪ್ರೀತಿ ಸ್ನೇಹ ಸಹಕಾರ ಕೊಟ್ಟು ತೆಗೆದುಕೊಳ್ಳುವ ಭಾವನೆಯಿಂದ ಬೆಳೆಯುತ್ತಾ ಸಾಗುತ್ತಾನೆ. ಹೀಗೆ ಒಂದು ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ “ಜೀವನದ ಮೌಲ್ಯಗಳು” ಎಂಬ ವಿಷಯದ ಕುರಿತು ಪಾಠ ಮಾಡುತ್ತಿರುವಾಗ ವಿದ್ಯಾರ್ಥಿಗಳಿಗೆ ಹೇಳುತ್ತಾರೆ, ಮಕ್ಕಳೇ ಜೀವನದಲ್ಲಿ “ಪ್ರೀತಿ ಸ್ನೇಹ “ಎಲ್ಲವೂ ಬಹಳಷ್ಟು ಮುಖ್ಯ. ಮನುಷ್ಯ … Read more

ಹೇ ಮಾನವ ನಮ್ಮನ್ನೂ ಬದುಕಲು ಬಿಡಿ: ಮಂಜುಳಾ ಶೆಟ್ಟಿಗಾರ್

ಮುಂಜಾನೆ ಬೇಗನೆ ಎದ್ದೆ  ಕಾರಣ ಬಯಕೆಯ ಹಸಿವು. ಗರ್ಬಿಣಿಯಾಗಿದ್ದರಿಂದ ತುಂಬಾ ಆಯಾಸ ಹಾಗಾಗಿ ಹಿಂದಿನ ದಿನ ರಾತ್ರಿಯಾಗುವುದರೊಳಗೆ ಸಿಕ್ಕಿದ್ದನ್ನು ತಿಂದು ಬೇಗನೆ ಮಲಗಿದ್ದೆ. ಅದೇ ಕಾರಣ ಇಂದು ಸೂರ್ಯನ ರಶ್ಮಿ ಸೊಕುವುದಕ್ಕಿಂತ ಮೊದಲೇ ಹಸಿವು ನನ್ನ ಬಡಿದೆಬ್ಬಿಸಿತು.  ಸರಿ ಏನಾದರೂ ತಿಂದು ಹೊಟ್ಟೆ ತುಂಬಿಸಿಕೊಳ್ಳಬೇಕು, ನನಗಲ್ಲದಿದ್ದರು ನನ್ನ  ಉದರದಲಿ ಬೆಳೆಯುತ್ತಿರುವ ನನ್ನ ಕನಸಿನ ಕೂಸಿಗೆ ಎಂದು ದೌಡಾಯಿಸಿ ಎದ್ದೆ. ಗರ್ಭಿಣಿಯ ಆಯಾಸ ಕಾಡುತಿತ್ತು. ಆಯಾಸ ಎಂದು ಕೂತವಳಿಗೆ ಮತ್ತೇ ಹಸಿವು ಹೊಟ್ಟೆಯಲ್ಲಿ ಚುರ್ ಎಂದು ಎಚ್ಚರಿಸಿತು.  ತಡಮಾಡದೆ ಎದ್ದು … Read more

ವಿದಾಯ- ಸಾಧ್ಯವೇ?: ಸಹನಾ ಪ್ರಸಾದ್

ಕಳೆದ ವಾರದಲ್ಲಿ ಚಿಕ್ಕ ವಯಸ್ಸಿನ ವ್ಯಕ್ತಿಗಳ ಸಾವು ನಮ್ಮನ್ನು ನೋಯಿಸಿದೆ. ವಯಸ್ಸಾದವರು ಹೋದರೆ ಮನಸ್ಸಿಗೆ ದುಃಖವಾದರೂ ಸಮಾಧಾನ ಮಾಡಿಕೊಳ್ಳಬಹುದು ” ಹೋಗಲಿ ಬಿಡು, ಬದುಕು ಕಂಡಿದ್ದರು, ಅದರ ಸಿಹಿ, ಕಹಿ ಉಂಡಿದ್ದರು. ಅವರ ಆಯುಸ್ಸು ಮುಗಿದಿತ್ತು. ಭಗವಂತ ಕರೆದುಕೊಂಡ” ಎಂದು. ಚಿಕ್ಕವರಾದರೆ ಮುಮ್ಮಲ ಮರುಗುವುದನ್ನು ಬಿಟ್ಟು ಬೇರೆನೂ ಮಾಡಲಾಗುವುದಿಲ್ಲ. ವಿದಾಯ ಹೇಳುವುದು ಕಷ್ಟ ಎಂಬುದರಲ್ಲಿ ದೂಸರಾ ಮಾತಿಲ್ಲ. ಅತ್ಯಂತ ಕಷ್ಟಕರವಾದ ಪದಗಳಲ್ಲಿ ಮೊದಲ ಬಾರಿಗೆ “ಹಲ್ಲೊ” ಎನ್ನುವುದು, ಕೊನೆಯ ಬಾರಿಗೆ ” ಬೈ” ಎನ್ನುವುದು ಎನಲಾಗಿದೆ. ಹಲ್ಲೊ … Read more

Online Hydroponics ತರಬೇತಿ (ಕನ್ನಡದಲ್ಲಿ)

ಮಣ್ಣನ್ನು ಬಳಸದೆ, ಅವಶ್ಯಕ ಲವಣಾಂಶ ಭರಿತ ನೀರಿನಲ್ಲಿ ನಿಮ್ಮ ಮನೆಯಲ್ಲಿಯೇ ಹಣ್ಣು ತರಕಾರಿ ಬೆಳೆಯುವ ವಿಧಾನದ ಬಗ್ಗೆ ಕೇಳಿದ್ದೀರಾ? ಅದಕ್ಕೆ hydroponics ಅನ್ನುತ್ತಾರೆ. ಅದನ್ನು ನೀವೂ ಕಲಿಯಬೇಕೆ? ಇಲ್ಲಿದೆ ಅವಕಾಶ! ಬೆಳೆಸಿರಿ ಸಂಸ್ಥೆ ಕನ್ನಡಿಗರಿಗಾಗಿ, ಕನ್ನಡದಲ್ಲಿಯೇ ವಿಶೇಷವಾಗಿ ತಯಾರಿಸಿದ ತರಬೇತಿ ಶಿಬಿರ, online ನಲ್ಲಿ… ಅದೂ ವಿಶೇಷ ರಿಯಾಯಿತಿಯೊಂದಿಗೆ !! ಒಬ್ಬರಿಗೆ ಕೇವಲ 999 ಮಾತ್ರ (ಮೂಲ ಬೆಲೆ 1999)! *ಕೆಲವೇ ಸೀಟುಗಳು ಲಭ್ಯ. ಮೊದಲು ಬಂದವರಿಗೆ ಆದ್ಯತೆ. ದಿನಾಂಕ: ಜೂನ್ 21, 2020 – ಭಾನುವಾರ … Read more

NRIs ಅಂದ್ರೆ ನಾನ್ ರಿಟರ್ನಿಂಗ್ ಇಂಡಿಯನ್ಸ್? (ಭಾಗ ೨): ಗುರುಪ್ರಸಾದ ಕುರ್ತಕೋಟಿ

ಇಲ್ಲಿಯವರೆಗೆ ಪರದೇಶದಲ್ಲಿ ತಳ ಊರಲು ಹೆಣಗಾಡುವ ಮೊದಲ ದಿನಗಳಲ್ಲಿ ತುಂಬಾ ಖುಷಿ ಕೊಡುವ ಕೆಲವೇ ಕೆಲವು ಸ್ಥಳಗಳಲ್ಲಿ ಒಂದು Indian grocery stores! ತರತರಹದ ಮಸಾಲೆ ಪದಾರ್ಥಗಳು, ಕಾಳುಗಳು, ಚುರುಮುರಿ, ಅವಲಕ್ಕಿ, ಇಡ್ಲಿ ಮಿಕ್ಸ್ ಇನ್ನೂ ಏನೇನೋ… ಸಿಗುವ ಏಕೈಕ ಸ್ಥಳ ಜೊತೆಗೆ ಭಾರತೀಯರ ಸಮ್ಮಿಲನದ ಒಂದು ಕೇಂದ್ರವೂ ಹೌದು. ಅಂಥದರಲ್ಲಿ ಅದು ಕನ್ನಡಿಗರದೇ ಇದ್ದರಂತೂ ಮುಗಿದೇ ಹೋಯಿತು. ಕನ್ನಡಿಗರೇ ನಡೆಸುತ್ತಿರುವ ಅಂತಹ ಒಂದು ಅಂಗಡಿ ಒಮಾಹಾದಲ್ಲಿದೆ. ಅದರ ಹೆಸರು ತುಳಸಿ! ಅಲ್ಲಿ ಹೋದಾಗಲೊಮ್ಮೆ, ನಾವು ಸಣ್ಣವರಿದ್ದಾಗ … Read more

ಸಮಾಧಾನ: ಗಿರಿಜಾ ಜ್ಞಾನಸುಂದರ್

ಘಂಟೆ ರಾತ್ರಿ 8.30 ಆಗಿತ್ತು. ಕುಮುದಳ ಶಿಫ್ಟ್ ಮುಗಿದು ಅವಳು ತನ್ನ ಕಂಪ್ಯೂಟರ್ ಮುಚ್ಚುತ್ತಿದ್ದಳು. ಅಷ್ಟರಲ್ಲಿ ಮೂರ್ತಿ ಅಂಕಲ್ ನ ಕರೆ. ಅವಳಿಗೆ ಅವರ ಕರೆಯನ್ನು ಸ್ವೀಕರಿಸಲು ಮನಸ್ಸಿಲ್ಲ. ಹಾಗೆ ಸುಮ್ಮನೆ ಮೊಬೈಲ್ ಕಂಪಿಸುತ್ತಿತ್ತು. ತನ್ನ ಆಫೀಸ್ ನ ಕ್ಯಾಬ್ ಗಳು ನಿಲ್ಲುವ ಜಾಗಕ್ಕೆ ಬೇಗ ಬೇಗ ಹೆಜ್ಜೆ ಹಾಕುತ್ತಿದ್ದಳು. 15 ನಿಮಿಷದಲ್ಲಿ ಅವಳಿಗೆ ಅವಳ ಕ್ಯಾಬ್ ಹಿಡಿದು ಕೂರಬೇಕಿತ್ತು. ಮತ್ತೊಮ್ಮೆ ಮೂರ್ತಿ ಅಂಕಲ್ ನ ಕರೆ. ಅವಳಿಗೆ ಇಷ್ಟವೇ ಇಲ್ಲದ ಕರೆ. ಸುಮ್ಮನಾದಳು. ಕ್ಯಾಬ್ ಹಿಡಿದು … Read more

ಅಜ್ಜನ ಹಲ್ಲು ಸೆಟ್ಟು ಮಕ್ಕಳಿಗಾಗಿ ಕವಿತೆಗಳು: ಸೂಗೂರೇಶ ಹಿರೇಮಠ

ಕವಿಗಳು: ಗುಂಡುರಾವ್ ದೇಸಾಯಿ ಪ್ರಕಾಶಕರು: ಜಿ ಜಿ ದೇಸಾಯಿ ಮಸ್ಕಿ ಅಜ್ಜನ ಹಲ್ಲು ಸೆಟ್ಟು ಮಕ್ಕಳ‌ಸಾಹಿತ್ಯದ ಮೂಲ ಪುರುಷರೆಂದರೆ ಅಜ್ಜ ಅಜ್ಜಿ ಮೊಬೈಲ್ ಟೀವಿಗಳಿಲ್ಲ ಕಾಲದಲ್ಲಿ ನಮ್ಮ ಅಜ್ಜ ಅಜ್ಜಿಯರು ಕತೆ ಹೇಳಿತ್ತಾ ಮಕ್ಕಳಿಗೆ ಮೌಲ್ಯಗಳನ್ನೂ ಹಾಗೂ ಮನರಂಜನೆಯನ್ನು ನೀಡುತ್ತಾ ಶಾಲೆಗಳು ಕಲಿಸದಂತಹ ಸೃಜನಾತ್ಮಕತೆಯನ್ನು ಅಜ್ಜ ಅಜ್ಜಿಯರು ಹೇಳಿಕೊಡುತ್ತಿದ್ದರು. ಹೀಗಿರುವಾಗ ಮಕ್ಕಳಿಗೆ ಅಜ್ಜನೆಂದರೆ ಹಿಗ್ಗೊಹಿಗ್ಗು ಅಂತಹ ಹಿಗ್ಗು ಕೊಡುವಂತಹ ಕೃತಿ ಅಜ್ಜನ ಹಲ್ಲು ಸೆಟ್ಟು. ಸ್ವತಃ ಶಿಕ್ಷಕರಾಗಿರುವ ಹಾಸ್ಯ ಪ್ರಬಂಧಕಾರರಾಗಿರುವ ಶ್ರೀಯುತ ಗುಂಡುರಾವ್ ದೇಸಾಯಿ ಯವರು ಮಕ್ಕಳಿಗಾಗಿ … Read more

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 27 & 28): ಎಂ. ಜವರಾಜ್

-೨೭- ಕತ್ತಲಾಗಿತ್ತು. ಹೆಂಡದ ಗುಳ್ಳಲಿ ಲಾಟೀನು ಉರಿತಾ ಉರಿಯೋ ಬೆಳಕಲಿ ಕುಡಿಯೋರು ಕುಡಿತಾ ತೂರಾಡ್ತ ಆ ಕುಡ್ದೋರು ಗಂಟ್ಲು ಗಳ್ಳಾಕ ಸದ್ದಿತ್ತು. ‘ಅಯ್ನೋರಾ ನಾ ಈಗ ಏನ್ಮಾಡ್ಲಿ ಸಂತ ಒಳಗ ಹೇಳುದ್ದಾ ನಾ ಯಾಗಾರು ನಂಬ್ಲಿ ಮದ್ವಿ ಆಗಿ ಮಕ್ಳ ಫಲ ಇಲ್ದೆ ಈ ಸವ್ವಿನೇ ದೇವ್ತಿತರ ಬಂತು ಆ ದೇವ್ತಿ ಕಿಲಕಿಲ ಅನ್ನವತ್ಲಿ ನನ್ ಪರ್ಶು ಹುಟ್ತು ಆ ದೇವ್ತಿ ಈಗ ಈತರ ಅಂದ್ರ ನನ್ ಕಳ್ಳು ಕಿತ್ಬತ್ತುದ ಅಯ್ನೋರಾ..’ ಅಂತ ನನ್ ಕಾಲಯ್ಯ ಬಿಕ್ಕುಳುಸ್ತ … Read more

ಅಂಜದೆ ಮುನ್ನುಗ್ಗುತ್ತಿರು: ಪ್ರೊ ಸುಧಾ ಹುಚ್ಚಣ್ಣವರ

ಪ್ರತಿಯೊಬ್ಬ ಮನುಷ್ಯ ತನ್ನ ಬಾಳ ಹಾದಿಯಲ್ಲಿ ಹಲವಾರು ರೀತಿಯ ಏಳು ಬೀಳುಗಳನ್ನು ಕಾಣುತ್ತಾ ಸಾಗುತ್ತಾನೆ, ಕಷ್ಟ ಸುಖ ನೋವು ನಲಿವು ಹೀಗೆ ಹಲವಾರು ರೀತಿಯ ವೈಪರೀತ್ಯಗಳನ್ನು ಜೀವನದ ವಿಭಿನ್ನ ಸನ್ನಿವೇಶಗಳಲ್ಲಿ ಎದುರಿಸುತ್ತಾ ಸಾಗುವ ಮನುಷ್ಯ ಕೆಲವೊಮ್ಮೆ ಜೀವನದ ಕಹಿ ಘಟನೆಗಳಿಂದ ವಿಚಲಿತನಾಗಿ ಬಿಡುತ್ತಾನೆ. ಮುಂದೇನು ಮಾಡಬೇಕು ಎಂಬ  ವಿಚಾರವೇ ತೋಚದಂತಾಗಿ ಗೊಂದಲಕ್ಕೀಡಾಗುತ್ತಾನೆ. ಆದರೆ ವಾಸ್ತವದಲ್ಲಿ ಯಾವುದೇ ಒಂದು ಸಮಸ್ಯೆಗೆ ಚಿಂತೆ ಮಾಡುವುದು ಪರಿಹಾರವಲ್ಲ ಬದಲಾಗಿ ಆ ಸನ್ನಿವೇಶಗಳನ್ನು ಧೈರ್ಯದಿಂದ ಎದುರಿಸಿ ಮುನ್ನುಗ್ಗುತ್ತಾ ಸಾಗುವುದೇ ಮನುಷ್ಯ ಧರ್ಮವಾಗಬೇಕು ಕಾರಣ … Read more

ಸಂತೆಗಳೆಲ್ಲ ಮತ್ತೆ ತುಂಬಿ ಕಂಗೊಳಿಸುವುದೇ: ವಿಜೇತ ಮಳಲಗದ್ದೆ

ಲಾಕ್ ಡೌನ್, ಸೀಲ್ ಡೌನ್, ಕ್ವಾರಂಟೈನ್, ಕಂಟೈ ನ್ಮೆಂಟ್ ಝೋನ್, ರೆಡ್, ಗ್ರೀನ್, ಆರೇಂಜ್ ಝೋನ್ ಇವೆಲ್ಲ ಈ ಎರಡೂವರೆ ತಿಂಗಳಿಂದ ಪ್ರತಿದಿನ ಕೇಳಿ ಬರುತ್ತಿರುವ ಪದಗಳು. ಬಹುಶಃ ಹಿಂದೆಂದೂ ಕಂಡಿರದಂತಹ ನಿಗೂಢತೆ ಬೆಚ್ಚಿಬೀಳಿಸುವ ಭಯ ಜನರಲ್ಲಿ ಆವರಿಸಿದೆ. ಇಡೀ ವಿಶ್ವಕ್ಕೆ ವಿಶ್ವವೇ ಕೊರೋನಾ ಮಾರಿಯಿಂದ ತತ್ತರಿಸಿದೆ. ಒಂದು ಕಡೆ ಜನರ ಜೀವದ ಪ್ರಶ್ನೆಯಾದರೆ ಮತ್ತೊಂದು ಕಡೆ ಜೀವನದ ಪ್ರಶ್ನೆ. ನಮಗೆ ಎರಡೂ ಮುಖ್ಯವಾದುದೆ. ಜೀವ ಜೀವನದ ಮಧ್ಯೆ ತೂಗುಗತ್ತಿಯ ಮೇಲೆ ನೇತಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವರು ಜೀವವನ್ನು … Read more

ಮುಂದಿನ ಪೀಳಿಗೆಯ ಭವಿಷ್ಯವನ್ನು ಕಿತ್ತುಕೊಳ್ಳದಿರೋಣ !: ನಿಂಗಪ್ಪ ಹುತಗಣ್ಣವರ

ನಿಸರ್ಗವು ನಮ್ಮ ಆಸೆಗಳನ್ನು ಪೂರೈಸುತ್ತದೆ, ನಮ್ಮ ದುರಾಸೆಗಳನ್ನಲ್ಲ ! ಗಾಂಧೀಜಿಯವರ ಈ ಮಾತನ್ನು ನಾವು ಅರ್ಥೈಸಿಕೊಳ್ಳದೆ ಹೋದರೆ ಇಡೀ ಭೂಮಿಯನ್ನು ನಾವು ಅಂತ್ಯದೆಡೆಗೆ ಕೊಂಡುಯ್ಯುತ್ತೇವೆ. ಇದು ನನ್ನ ಗೆಳತಿ ಭೂಮಿಯ ಮಾತು. ಹೌದು ನಿಜಕ್ಕೂ ಗಂಭೀರವಾಗಿ ಯೋಚಿಸಬೇಕಾದ ಸಂಗತಿಯಿದು. ದಿನದಿಂದ ದಿನಕ್ಕೆ ಜಾಗತಿಕ ತಾಪಮಾನ ಏರುತ್ತಿದೆ ಆದರೂ ಕಾರ್ಖಾನೆಗಳು ಹೊಗೆಯುಗುಳುತ್ತಿವೆ, ವಾಹನಗಳು ಇಂಧನವನ್ನು ಸುಡುತ್ತಲಿವೆ. ಬದುಕಲು ಆಮ್ಲಜನಕ ಅವಶ್ಯಕವೆಂದು ತಿಳಿದಿದ್ದರೂ ಒಂದು ಸಸಿಗೆ ನೀರುಣಿಸಲಾಗದಷ್ಟು ಅವಿಶ್ರಾಂತರಾಗಿ ದುಡಿಯುವವರ ಹಾಗೆ ನಡೆದುಕೊಳ್ಳಿತ್ತಿದ್ದೇವೆ. ಮತ್ತೊಂದು ಪರಿಸರ ದಿನವನ್ನು ನಾವು ಆಚರಿಸಿ … Read more

ನಾನು ಅವನಲ್ಲ!: ಜೆ.ವಿ.ಕಾರ್ಲೊ

ಹಿಂದಿ ಮೂಲ: ಮುನ್ಶಿ ಪ್ರೇಮಚಂದ್ ಇಂಗ್ಲಿಶಿನಿಂದ: ಜೆ.ವಿ.ಕಾರ್ಲೊ ಇದು, ಹಿಂದಿನ ದಿನ ನಾನು ಕುದುರೆ ಗಾಡಿಯಲ್ಲಿ ಪೇಟೆಗೆ ಹೋಗುತ್ತಿದ್ದಾಗ ನಡೆದ ಘಟನೆ. ಗಾಡಿ ಸ್ವಲ್ಪ ಮುಂದೆ ಹೋಗಿತ್ತಷ್ಟೇ. ಯಾರೋ ಕೈ ಅಡ್ಡ ಹಾಕಿ ಗಾಡಿಯನ್ನು ಹತ್ತಿಕೊಂಡ. ಅವನನ್ನು ಹತ್ತಿಸಿಕೊಳ್ಳಲು ಗಾಡಿಯವನಿಗೆ ಸ್ವಲ್ಪವೂ ಇಷ್ಟವಿರಲಿಲ್ಲವಾದರೂ ಬೇರೆ ದಾರಿ ಇರಲಿಲ್ಲ. ಹತ್ತಿದವನು ಒಬ್ಬ ಪೊಲೀಸ್ ಆಫೀಸರನಾಗಿದ್ದ. ಕೆಲವು ಖಾಸಗಿ ಕಾರಣಗಳಿಂದಾಗಿ ಖಾಕಿ ಧರಿಸಿದವರೆಂದರೆ ನನಗೆ ಮೊದಲಿನಿಂದಲೂ ಅಷ್ಟಕಷ್ಟೇ. ಅವರ ನೆರಳು ಕಂಡರೂ ದೂರ ಓಡಿಹೋಗುತ್ತೇನೆ! ಗಾಡಿಯ ಒಂದು ತುದಿಗೆ ಕುಳಿತು … Read more

NRIs ಅಂದ್ರೆ ನಾನ್ ರಿಟರ್ನಿಂಗ್ ಇಂಡಿಯನ್ಸ್? (ಭಾಗ ೧): ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ : https://panjumagazine.com/?p=16864) ಒಂದು ಮಟ್ಟಕ್ಕೆ ಜೀವನದಲ್ಲಿ ಸೆಟ್ಲ್ ಆಗಿದ್ದೆ. ಸ್ವಂತಕ್ಕೆ ಅಂತ ಒಂದು ಮನೆಯಿತ್ತು (ಹೆಸರಿಗೆ ನನ್ನದು, ಆದರೆ ಅಧಿಕೃತವಾಗಿ ಅದರ ಮಾಲಿಕರು ಬ್ಯಾಂಕ್ ನವರೇ ಆಗಿದ್ದರು, ಆ ಮಾತು ಬೇರೆ! ನಾವು ಅವರ ಬಳಿ ತೆಗೆದುಕೊಂಡ ಸಾಲ ತೀರುವವರೆಗೆ ಅವರೇ ಯಜಮಾನರು). ರಿಟೈರ್ ಆದ ಮೇಲೆ ಇರಲಿ ಅಂತ ಊರಲ್ಲಿ ತೆಗೆದುಕೊಂಡ ಒಂದಿಷ್ಟು ಜಾಗವೂ ಇತ್ತು. ನನಗಾಗಲೇ ಆಫೀಸಿನಲ್ಲಿ ಒಂದು ಸ್ಥಾನಮಾನ ಸಿಕ್ಕಿತ್ತು. ಇಷ್ಟೆಲ್ಲಾ ಕಂಫರ್ಟ್ ಝೋನಿನಲ್ಲಿ (ಬೋನಿನಲ್ಲಿ?) ಇದ್ದ ನಾನು ಒಮ್ಮೆಲೇ ಎಲ್ಲವನ್ನೂ … Read more