ಯೋಚನೆಗಳು ಸ್ವತಂತ್ರವಾಗದ ಹೊರತು ಪ್ರಜಾಪ್ರಭುತ್ವ ಅತಂತ್ರ: ಮಧುಕರ್ ಬಳ್ಕೂರ್
ಇದು ಭಾರತೀಯರ ಹುಟ್ಟುಗುಣವೋ ಇಲ್ಲಾ ಕೆಟ್ಟಚಾಳಿಯೋ, ಒಂದಿಷ್ಟು ಗೌಜು ಗಲಾಟೆ ಜಟಾಪಟಿಯಂತ ಸ್ಥಳಗಳಲ್ಲಿ ಜೋರಾದ ಮಾತುಗಳು ಕೇಳಿಬಂದರೆ ಸಾಕು, ತಮ್ಮೆಲ್ಲಾ ಕೆಲಸಗಳನ್ನು ಬಿಟ್ಟು ಅಲ್ಲಿ ನೆರೆದು ಬಿಡುವುದು. ಒಂದು ಬಗೆಯ ಕೆಟ್ಟ ಕೂತೂಹಲದಲ್ಲಿ ಬಿಟ್ಟಿ ಎಂಟರ್ಟೈನ್ ಮೆಂಟ್ ಅಂತ ಮಜಾ ತಗೊಳ್ಳೊರು ಕೆಲವರಾದರೆ, ಜಗಳದ ಕಾರಣವನ್ನೆ ಅರಿಯದೆ ಮಧ್ಯೆ ಪ್ರವೇಶಿಸಿ ಹಿರೋಯಿಸಂ ತೊರಿಸಲು ಹಾತೊರೆಯುವ ಇನ್ನು ಕೆಲವರು. ಬಹುತೇಕ ಸಂಧರ್ಭಗಳಲ್ಲಿ ಅಲ್ಲಿ ವಿಷಯವೇ ಇರುವುದಿಲ್ಲ. ಏನ್ ಲುಕ್ ಕೊಡ್ತಾ ಇದ್ದೀಯಾ, ಹೆಂಗೈತೆ ಮೈಗೆ ಅನ್ನೊ ರೇಂಜ್ ನಲ್ಲೆ … Read more