ಕದಡುವ ನೆನಪುಗಳ ನಡುವೆಯೂ ಕಾಡುವ ಖಾಲಿತನ: ನಂದಾದೀಪ, ಮಂಡ್ಯ
ಕಿಟಕಯಿಂದಾಚೆ ಹೆಪ್ಪುಗಟ್ಟಿದ ಭಾನು, ಗೂಡು ಸೇರಿದ ಹಕ್ಕಿ, ಅಲ್ಲೊಂದು ಇಲ್ಲೊಂದು ಬೀಳುವ ಹನಿಗಳ ಕಂಡು ಖಾಲಿಯಾದ ಸಂತೆ, ನೀರವ ರಸ್ತೆ, ಇದೆಲ್ಲದರ ಜೊತೆಗೆ ಸಾವಿರ ನೆನಪುಗಳ ರಾಶಿ ಹಾಕಿಕೊಂಡು ಕೂತಿದ್ದರೂ ಮನದೊಳಗೆ ಆವರಿಸಿದ ಮೌನ, ಸಾವಿರ ಮಾತಿದ್ದರೂ ಮೌನದೊಂದಿಗೆ ಹೊಂದಿಕೊಂಡ ಖಾಲಿತನದ ಬದುಕು.. ಬದುಕು ಖಾಲಿತನ ಎನಿಸುವುದು ಒಂದು ಇಷ್ಟವಾದ ಬಾಂಧವ್ಯವೊಂದು ನಿರಾಶೆ ಮಾಡಿದಾಗ, ರಪರಪನೆ ಬಿದ್ದ ಮಳೆಗೆ ಎಲೆಗಳು ಉದುರಿದಂತೆ ಕನಸುಗಳು ಕಂಬನಿಯಲ್ಲಿ ಜಾರಿಹೋದಾಗ, ಆದರೆ ಹೇಳಿಕೊಳ್ಳಲು ಪದಗಳು ಇರುವುದಿಲ್ಲ.. ಅನುಭವಿಸಲು ಅಸಾಧ್ಯವೆನ್ನುವ ನೋವೊಂದು ಕಾಡುವಾಗ, … Read more