ಅಸ್ಪೃಶ್ಯತೆಯ ಅನಾವರಣ- ಮುಲ್ಕ ರಾಜ ಆನಂದರ-Untouchable: ನಾಗರೇಖಾ ಗಾಂವಕರ
ಆತ ಭಾಕಾ. ಹದಿನೆಂಟರ ದಲಿತ ಯುವಕ. ಆತನ ಬಹುದಿನದ ಆಸೆ ಹಾಕಿ ಆಡುವುದು. ಅದಕ್ಕಾಗಿ ಹಾಕಿ ಕೋಲು ಅನಿವಾರ್ಯ. ಬಡವ ಭಾಕಾನಿಗೆ ಅದು ಕಷ್ಟಸಾಧ್ಯ. ಆದರೆ ಅದನ್ನು ಕರುಣಿಸುವ ಹವಾಲ್ದಾರ ಚರತ್ಸಿಂಗ್ ಆತನಿಗೆ ದೇವರಂತೆ ಕಾಣುತ್ತಾನೆ. ಸಾವಿರಾರು ವರ್ಷಗಳ ಕೋಟಲೆಗಳು ಕ್ಷಣಮಾತ್ರದಲ್ಲಿ ಕಣ್ಮರೆಯಾಗುತ್ತದೆ. ಬುಲಂದಶಹರನ ಹೊರವಲಯದಲ್ಲಿರುವ ಬಾವಿ. ಸವರ್ಣಿಯರಿಗೆ ಮಾತ್ರ ನೀರು ಸೇದುವ ಹಕ್ಕು. ಕೆಳಜಾತಿ ದಲಿತ ಹೆಣ್ಣುಮಕ್ಕಳು ಅವರು ನೀಡುವ ನೀರಿಗಾಗಿ ದಿನಗಟ್ಟಲೆ ಕಾಯಬೇಕು.ಸೋಹಿನಿ ಆಗಷ್ಟೇ ಪ್ರಾಯಕ್ಕೆ ಬಂದ ತರುಣಿ. ಭಾಕಾನ ಮುದ್ದಿನ ತಂಗಿ. ತನ್ನ … Read more