ಮಕ್ಕಳ ಕಥೆ: ಸುಳ್ಳು ಕಹಿಯಾಗಿರುವುದು: ಸಿಂಧು ಭಾರ್ಗವ್
ಜೀವಂತ್ ಅಪ್ಪ ಅಮ್ಮನ ಮುದ್ದಿನ ಮಗ. ಆದರೂ ಅವನಿಗೆ ಬೇಕು ಬೇಕಾದ್ದನೆಲ್ಲ ಕೊಡಿಸುತ್ತ ಇರಲಿಲ್ಲ. ಹಣದ ಬೆಲೆ ತಿಳಿಯಲೆಂದು ಹಾಗೆ ಮಾಡುತ್ತಿದ್ದರು. ಆದರೆ ಅಪ್ಪ ಅಮ್ಮ ಇಬ್ಬರೂ ಉದ್ಯೋಗಕ್ಕೆ ಹೋಗುತ್ತಿದ್ದರು. ಆದ ಕಾರಣ ಮನೆಗೆ ಬರುವಾಗ ರಾತ್ರಿ ಎಂಟು ಘಂಟೆಯಾಗುತ್ತಿತ್ತು. ಶಾಲೆಗೆ ಹೋಗುವ ಪುಟ್ಟ ಜೀವಂತ್, ಮನೆಗೆ ಬಂದರೆ ಯಾರೂ ಇರುತ್ತಿರಲಿಲ್ಲ. ಹತ್ತು ವರುಷದ ಹುಡುಗನಾದ್ದರಿಂದ ಹೆತ್ತವರಿಗೂ ಏನೂ ಭಯವಿರಲಿಲ್ಲ ಅವನಾಗೇ ಮನೆಗೆ ಬಂದು ಬಾಗಿಲು ತೆರೆದು ಊಟ ಮಾಡಿ, ಹಾಲು ಕುಡಿದು ಟಿ.ವಿ.ನೋಡುತ್ತ ಕುಳಿತು ಕೊಳ್ಳುತ್ತಿದ್ದ. … Read more