ಸಾಲ: ಅನಂತ ರಮೇಶ್
1 ಹದಿನೈದು ವರ್ಷಗಳಿಂದ ಅಭ್ಯಾಸವಾಗಿ ಹೋಗಿದೆ. ಲತಾಳ ಅದೇ ವ್ಯಂಗ್ಯದ ಮಾತು. “ಸಾಹೇಬರ ಸವಾರಿ ಈವತ್ತು ಯಾವ ಕಡೆಗೆ?”. ನಾನು ಉತ್ತರಿಸುವ ಗೊಡವೆಗೆ ಹೋಗುವುದಿಲ್ಲ. ತಿಂಡಿಯೊಟ್ಟಿಗೆ ಕಾಫಿ ಲೋಟ ಟೇಬಲ್ಮೇಲೆ ಬಡಿಯುತ್ತಾಳೆ. ಸಾವಕಾಶ ತಿಂದು ಹೊರಡುತ್ತೇನೆ. ಆ ಸಮಯ ಮೀರುವುದಿಲ್ಲ. ಈಗ ಬೆಳಗಿನ 9:30. ಸಾಮಾನ್ಯವಾಗಿ ಎಲ್ಲರೂ ಆಫೀಸಿಗೆ ಹೊರಡುವ ಸಮಯ! ಹೊರಗೆ ರಸ್ತೆಯಲ್ಲಿ ನಡೆಯುವಾಗ, ಲತಾಳ ಬಗೆಗೆ ಕನಿಕರ ಅನ್ನಿಸುತ್ತೆ. ಅವಳಾದರೂ ಏನು ಮಾಡಿಯಾಳು? ನನಗಂತೂ ತಿಂಗಳಿಗೊಮ್ಮೆ ಸಂಬಳ ತರುವ ಕೆಲಸವಿಲ್ಲ. ಯಾವುದಾದರೂ ಮನೆ ಬಾಡಿಗೆ, … Read more