ಪಂಜು ಕಾವ್ಯಧಾರೆ
ವಿಮರ್ಶೆ.. ಚರಂಡಿ ಜಿಗಿದವನನ್ನು ಸಮುದ್ರ ದಾಟಿದನೆಂದು ಬಿಂಬಿಸುವುದೇ? ಅಂಬೆಗಾಲಿಡುವವನ್ನು ನಟರಾಜನೆನ್ನುವುದೇ? ಕಾಡಿನ ತೊರೆಯ ಬದಿಯಲ್ಲಿ ಪುಕ್ಕ ತರಿದು ಕೊಂಡಕೆಂಬೂತವನ್ನು ನವಿಲೆಂದು ವರ್ಣಿಸುವುದೇ?. ಮಣ್ಣು ತಿನ್ನುವ ಮುಕ್ಕಾವನ್ನುಕಾಳಿಂಗಕ್ಕೆ ಹೋಲಿಸುವುದೇ? ತರವಲ್ಲ.! ತರವಲ್ಲ.! ಬೇವು, ಬೇಲ ಎರಡೂ ಬೆಳೆದಿವೆಈ ಕಾಡಿನಲ್ಲಿ.!ಹಾಲುಗುಂಬಳ, ಹಾಗಲಎರಡೂ ಒಂದೇ ಮರಕೆ ಹಬ್ಬಿದಬೇರೆ ಬೇರೆ ಬಳ್ಳಿ.! ಆಳುದ್ದ ಹೊಂಡಕ್ಕೂ,ಆಳ ತಿಳಿಯದ ಸಮುದ್ರಕ್ಕೂ ವಿವರಣೆ ಬೇಕೆ? ಮರುಭೂಮಿಯ ಕುರುಚಲಿಗೂಸಹ್ಯಾದ್ರಿ ಕಾಡಿಗೂ ಹೋಲಿಕೆ ಏಕೆ? ಆಗದು ನನ್ನಿಂದಾಗದು.ಬೇರೆ ಯಾರನ್ನಾದರೂ ಹುಡುಕಿಕೋ.!ಬಣ್ಣದ ಕಲ್ಲನ್ನು ವಜ್ರವೆನ್ನಲು.!ಹುಲ್ಲಿನ ಬೆಂಕಿಯನ್ನು ಕಲ್ಲಿದ್ದಲ ಕಾವೆನ್ನಲು.! ಬಾ, ಇಲ್ಲಿ … Read more