ಅಂತರಾಗ್ನಿ (ಕೊನೆಯ ಭಾಗ): ಕಿರಣ್. ವ್ಹಿ
ಇಲ್ಲಿಯವರೆಗೆ ವಿಶಾಲವಾದ ಹಾಲ್. ಕಿಕ್ಕಿರಿದು ತುಂಬಿರುವ ಜನ, ಚಪ್ಪಾಳೆ ಹೊಡೆದಾಗಲೆಲ್ಲ ಸೀಲಿಂಗ್ ಸೀಳಿಹೋಗುವುದೇನೊ ಎಂಬಂತೆ ಭಾಸವಾಗುತ್ತಿತ್ತು. ಅದು ‘ Reflection ‘ ಎಂಬ ಅಂಧಮಕ್ಕಳ ಶಾಲೆಯ ಉದ್ಘಾಟನಾ ಸಮಾರಂಭವಾಗಿತ್ತು. ” ಈಗ ನಮ್ಮೆಲ್ಲರ ಅಕ್ಕರೆಯ ‘Reflection charitable trust’ ನ ಮುಖ್ಯಸ್ಥರಾದ ಶ್ರೀಯುತ ಹರಿಯುವರನ್ನು, ಈ ಸಂಸ್ಥೆಯ ಕುರಿತು ಒಂದೆರಡು ಮಾತನಾಡಬೇಕೆಂದು ಕೋರಿಕೊಳ್ಳುತ್ತೇನೆ.” ಎಂಬ ಆಹ್ವಾನಕ್ಕೆ ಎದ್ದುನಿಂತ ಹರಿ, ವೇದಿಕೆ ಮೇಲೆ ಹೊರಡಲು ಸಿದ್ಧನಾದ. ಚಪ್ಪಾಳೆಗಳ ಸುರಿಮಳೆಯೆ ಹರಿಯಿತು. ” ಎಲ್ಲರಿಗೂ ನಮಸ್ಕಾರ ನಮ್ಮ ಈ ‘Reflection … Read more