ಮರೆಯಲಾಗದ ಮದುವೆ (ಭಾಗ 4): ನಾರಾಯಣ ಎಮ್ ಎಸ್
ಇಲ್ಲಿಯವರೆಗೆ ಅಂದು ವೈಕುಂಠಸಮಾರಾಧನೆ. ಹನ್ನೆರಡು ದಿನದ ಅಶುಭ ಕಳೆದು ನಡೆಯುತ್ತಿದ್ದ ಶುಭಕಾರ್ಯವದು. ನೆಂಟರಷ್ಟರಿಂದ ತುಂಬಿದ ಮನೆ ಚಟುವಟಿಕೆಗಳ ಗಿಜಿಗಿಜಿಯಿಂದ ತುಂಬಿತ್ತು. ಅಂದಿನ ಸಮಾರಂಭ ಮುಗಿಸಿ ಅಯ್ಯರ್ ಮರುದಿನ ತಿರುವಾರೂರಿಗೆ ಹೊರಡುವವರಿದ್ದರು. ಬೆಳಗಿನ ಕಾಫಿ ಕುಡಿದು ಕೊಳಕ್ಕೆ ಹೋಗಿ ಸ್ನಾನ ಮುಗಿಸಿದ ಅಯ್ಯರ್ ಆಗಷ್ಟೆ ಮನೆಗೆ ಹಿಂತಿರುಗಿ ಹಜಾರದಲ್ಲಿ ಕುಳಿತಿದ್ದ ಇನ್ನೂ ಐದಾರು ಜನರೊಂದಿಗೆ ಕುಳಿತು ತಿಂಡಿತಿನ್ನುತ್ತಿದ್ದರು. ಅಷ್ಟರಲ್ಲಿ ಸಾಲಾಗಿ ಕುಳಿತಿದ್ದವರಿಗೆಲ್ಲಾ ಚಟ್ನಿ ಬಡಿಸಿಕೊಂಡು ಬಂದ ಮುಕ್ತಾಳನ್ನು ಕಂಡ ಅಯ್ಯರಿನ ಸ್ಥಿಮಿತ ತಪ್ಪಿದಂತಾಯಿತು. ಚಿಕ್ಕಚಿಕ್ಕ ವಿಷಯಗಳು ಮಾಡುವ ದೊಡ್ಡ … Read more