ಗೆಳೆಯನಲ್ಲ (ಭಾಗ 2): ವರದೇಂದ್ರ ಕೆ.
ಇಲ್ಲಿಯವರೆಗೆ.. 3 ತನ್ನನ್ನು ಹುಡುಗ ನೋಡಿ ಹೋಗಿದ್ದು, ಅವನು ತನ್ನನ್ನು ಒಪ್ಪಿದ್ದು. ಮನೆಯಲ್ಲಿ ಎಲ್ಲರಿಗೂ ಇಷ್ಟವಾಗಿದ್ದು, ತಾನೂ ಒಪ್ಪಿದ್ದು ಎಲ್ಲ ವಿಷಯವನ್ನು ಸಂತೋಷ್ಗೆ ಹೇಳಬೇಕೆಂದು ಎಷ್ಟು ಪ್ರಯತ್ನಿಸಿದರೂ ಸಂತೋಷ್ ಸಂಪರ್ಕಕ್ಕೆ ಸಿಗ್ತಾನೇ ಇರ್ಲಿಲ್ಲ. ಮದುವೆ ಆಗುವ ಹುಡುಗ ಸಂಪತ್ನ ಫೋಟೋ ಕಳಿಸಬೇಕು ಎಂದು ಎಷ್ಟು ಬಾರಿ ಅಂದುಕೊಂಡರೂ ಸಂತೋಷ್ ಸಂಪರ್ಕಕ್ಕೆ ಸಿಗದ ಕಾರಣ ಸುಮ್ಮನಾದಳು. ಮದುವೆ ದಿನವೂ ಗೊತ್ತಾಯ್ತು, ಪ್ರೀತಿ ತನ್ನ ಎಲ್ಲ ಸ್ನೇಹಿತರಿಗೆ ಬರಲು ತಿಳಿಸಿದಳು. ಹಾಗೆ ಸಂತೋಷ್ಗೆ ಕಾಲ್ ಮಾಡಿ ಹೇಳಬೇಕು. ನನ್ನ ಮದುವೆ … Read more