ಅನಕೃ ಮಹಾನ್ ಮೇರು ಕಾದಂಬರಿ ಸಾರ್ವಭೌಮರು: ಹೊರಾ.ಪರಮೇಶ್ ಹೊಡೇನೂರು
ಸಂಗೀತ, ನಾಡು ನುಡಿಗೆ ಅನಕೃ ಕೊಡುಗೆ “ಅನಕೃ”ಎಂಬ ಹೃಸ್ವ ಪದಪುಂಜದಲ್ಲಿಯೇ ಅಗಾಧವಾದ ಸಾಹಿತ್ಯ ಅನಾವರಣಗೊಳ್ಳುತ್ತದೆ. ಕನ್ನಡ ಸಾಹಿತ್ಯದ ಕೃಷಿಯ ಜೊತೆಗೆ ಕನ್ನಡ ಭಾಷೆಯ ಬಳಕೆ-ಉಳಿಕೆಗೆ ಅಕ್ಷರಶಃ ಶ್ರಮಿಸಿದ ಅಪೂರ್ವ ಸಾಹಿತಿ ಅ.ನ.ಕೃಷ್ಣರಾಯರು. ಹುಟ್ಟಿದ್ದು ಕೋಲಾರವೇ ಆದರೂ ತಂದೆ ನರಸಿಂಗರಾಯರು-ತಾಯಿ ಅನ್ನಪೂರ್ಣಮ್ಮನವರು ಮೂಲತಃ ಅರಕಲಗೂಡಿನವರಾದುದರಿಂದ ಅನಕೃ ಅವರು ಅರಕಲಗೂಡಿನವರೇ ಎಂಬುದಾಗಿ ಪರಿಭಾವಿಸಲ್ಪಟ್ಟಿದ್ದಾರೆ. ಬಳ್ಳಿಯು ಎಷ್ಟೇ ಬೃಹದಾಕಾರವಾಗಿ ಬೆಳೆದರೂ ಅದರ ಹುಟ್ಟಿದ ಜಾಗವೇ ಅಸ್ತಿತ್ವವನ್ನು ಹೇಳುವಂತೆ ಅನಕೃ ಅರಕಲಗೂಡು ಭಾಗದವರೇ ಎಂಬುದಾಗಿ ಪರಿಗಣಿತವಾಗಿದ್ದಾರೆ. 190೮ ರ ಮೇ 9 ರಂದು … Read more