ಅವಕಾಶಗಳು ಬಾಗಿಲು ಬಡಿದಾಗ: ಎಸ್, ಎಸ್, ಭರಮನಾಯ್ಕರ
ಯಾರು ಬದುಕೆಂಬ ಫಲವತ್ತಾದ ನೆಲದಲ್ಲಿ, ಸಾಮರ್ಥ್ಯ ಎಂಬ ಪೈರನ್ನು ನೆಟ್ಟು, ಅದನ್ನು ಆಸಕ್ತಿಯೆಂಬ ಗೊಬ್ಬರ ಮತ್ತು ಶ್ರದ್ಧೆ ಎಂಬ ನೀರನ್ನು ಹಾಕಿ ಬೆಳೆಸುತ್ತಾರೋ ಅವರು ಸಂಪತ್ತು, ಸೌಭಾಗ್ಯ, ಸುಖ, ಸಂತೋಷ ಎಂಬ ಇಳುವರಿಗಳನ್ನು ಅಧಿಕ ಪ್ರಮಾಣದಲ್ಲಿ ಪಡೆಯಬಹುದಾಗಿರುತ್ತದೆ. ವ್ಯಕ್ತಿಯು ತನ್ನಲ್ಲಿ ಸುಪ್ತವಾಗಿ ಹುದುಗಿರುವ ಶಕ್ತಿ ಸಾಮಥ್ರ್ಯಗಳನ್ನು ಗೊತ್ತು ಮಾಡಿಕೊಂಡು ಭಾಷಾಕಲಿಕೆ ಹಾಗೂ ಅಭಿವ್ಯಕ್ತಿಯಲ್ಲಿ ಅಗತ್ಯವಾದ ಶಿಕ್ಷಣ ತರಬೇತಿ ಹಾಗೂ ಸತತ ಅಭ್ಯಾಸದ ಮೂಲಕ ತಾನು ಅದನ್ನು ಗರಿಷ್ಟ ಪ್ರಮಾಣದಲ್ಲಿ ಅಭಿವ್ಯಕ್ತಿಪಡಿಸಲು ಸಮರ್ಥನಾಗಿ/ಳಾಗಿ ಸಾಧನೆ ಮಾಡಬೇಕು. ತನ್ನಲ್ಲಿಯೇ ಅಗಾಧ … Read more