ಮಗು ಮತ್ತು ಶಿಕ್ಷಣ: ಗಾಯತ್ರಿ ನಾರಾಯಣ ಅಡಿಗ
‘ವಿದ್ಯೆ ಇಲ್ಲದವನ ಮುಖ ಹಾಳೂರ ಹದ್ದಿನಂತಿಕ್ಕು ಸರ್ವಜ್ಞ’ ಎಂಬ ಸರ್ವಜ್ಞನ ನುಡಿಗಳು ವಿದ್ಯೆಯ ಮಹತ್ವವನ್ನು ತಿಳಿಸುತ್ತದೆ. ಮುಂದುವರಿದ ಈ ಯುಗದಲ್ಲಿ ಶಿಕ್ಷಣವು ತನ್ನದೇ ಆದ ವಿಶಿಷ್ಟತೆಯನ್ನು ಪಡೆದಿದೆ. ಮಗು ಇಡೀ ಶಿಕ್ಷಣ ಪ್ರಕ್ರಿಯೆಯಲ್ಲಿ ಕೇಂದ್ರಬಿಂದು. ಮಗುವಿನ ಆಸಕ್ತಿ, ಅಭಿರುಚಿಯನ್ನು ಗ್ರಹಿಸುತ್ತಾ, ಮನ್ನಣೆ ನೀಡುತ್ತಾ ಸಂಪೂರ್ಣ ಸ್ವಾತಂತ್ರ್ಯ ನೀಡಿ ಸರ್ವತೋಮುಖ ಬೆಳವಣಿಗೆಗೆ ಅನುವು ಮಾಡಿಕೊಡುವುದೇ “ಮಗು ಕೇಂದ್ರಿತ ಶಿಕ್ಷಣ ಪದ್ಧತಿ. “ “ಮನೆಯೇ ಮೊದಲ ಪಾಠಶಾಲೆ. ತಾಯಿಯೇ ಮೊದಲ ಗುರು”. ಪ್ರಥಮತವಾಗಿ ಮಗು ತನ್ನ ಮನೆಯಿಂದಲೇ ಶಿಕ್ಷಣ ಪಡೆಯಲು … Read more