ಚಿಗುರಿನ ಮುನ್ನ: ಮಂಜು ಹೆಗಡೆ
“ನಂಗೆ ನಿನ್ನಿಂದ ಒಂದು ಮಗು ಬೇಕು, ಪ್ಲೀಸ್ ಇಲ್ಲ ಅನ್ನಬೇಡ. ನಾನು ಜೀವನದಲ್ಲಿ ಒಂಟಿ ಆಗ್ಬಿಡ್ತೀನಿ. ನೆಮ್ಮದಿ, ನನ್ನ ಜೀವನಕ್ಕೆ ಭರವಸೆಗಾದ್ರು ಬೇಕು. ಇದು ಕೋನೆಯ ಆಸೆ, ಇಲ್ಲ ಅನ್ನಬೇಡಿ. ” ಅಂತ ಗಾಯತ್ರಿ ಗೋಗರಿತಾ ಇದ್ದಾಗ ರಾಘವ ಮೌನವಾಗಿದ್ದ. ‘ಇಲ್ಲ ಕಣೆ ಏನ್ ಹೇಳಬೇಕು ತಿಳಿತಿಲ್ಲ, ನಿನ್ನ ಮಾತು ಒಮ್ಮೆಲೆ ಬಾಂಬ್ ಬಿದ್ದಾಗೆ ಆಗಿದೆ. ‘ ಏಕಾಂತದಲ್ಲೂ ವೈರುಧ್ಯದ ಭಾವ. ‘ಹಾಗಲ್ಲ ರಾಘವ 7ವರ್ಷ ಆಯ್ತು ನಂದು ನಿಂದು ಪರಿಚಯ, ಮದುವೆ ಆದಾಗಿಂದ ನಾನು ಪಟ್ಟ … Read more