ಸುಸಂಸ್ಕೃತ ಭಾರತ ಮತ್ತು ಹೆಣ್ಣು ಭ್ರೂಣ ಹತ್ಯೆ: ನಾಗರೇಖಾ ಗಾಂವಕರ
“ಅವ್ವಾ, ನಾ ನಿನ್ನ ಮಗಳು ದೇಹದ ಮುಗುಳು, ನಿನ್ನ ಕನಸಿನ ಅರಳವ್ವಾ ನಾ ಬರಿ ಭ್ರೂಣವಲ್ಲ. ನನ್ನ ಹಡೆದವ್ವ ನಿನ್ನ ಮೈ ಗಂಧದಿಂದ ಕಿತ್ತುಕೊಂಡರೆ ನಾ ಸತ್ತೆನವ್ವಾ ಚೆಲ್ಲಬೇಕೆ ಉಡಿಯ ಮುತ್ತು ನಾ ಬರಿ ಭ್ರೂಣವಲ್ಲ ಕೇಳವ್ವ ಕಂಡಿಲ್ಲ ನಾನಿನ್ನೂ ಬದುಕಿನಾಗಸದ ನೀಲ ಪಚ್ಚೆಯಂಥ ನೆಲ, ಗಾಳಿಯ ಮೃದು ಸ್ಪರ್ಶ ನಾ ಬರಿ ಭ್ರೂಣವಲ್ಲ. ” ಇದು ಹೆಣ್ಣು ಭ್ರೂಣವೊಂದು ತನ್ನ ಒಡಲಲ್ಲಿ ಹೊತ್ತ ತಾಯಿಯೊಂದಿಗೆ ನಡೆಸುವ ಸಂವಾದ. ಖ್ಯಾತ ಕವಯತ್ರಿ ಮಾಲತಿ ಪಟ್ಟಣ ಶೆಟ್ಟಿಯವರ “ಅವ್ವಾ … Read more