ಕಿರು ಲೇಖನಗಳು: ನಿರ್ಮಲಾ ಹಿರೇಮಠ, ಸಹನಾ ಪ್ರಸಾದ್
ಯುವ ಪೀಳಿಗೆಯಲ್ಲಿ ಕನ್ನಾಡಾಭಿಮಾನ ಇಂದಿನ ಯುವಕರೆ ನಾಳಿನ ಸತ್ಪ್ರಜೆಗಳು ಎಂಬಂತೆ ಸ್ವಾಮಿ ವಿವೇಕಾನಂದರು ಯುವಶಕ್ತಿಯ ಮೇಲೆ ಅಗಾಧ ನಂಬಿಕೆ ಇಟ್ಟಿದ್ದರು. ಉಕ್ಕಿನ ನರಮಂಡಲ ಕಬ್ಬಿಣದಂತಹ ಮಾಂಸಖಂಡಗಳನ್ನು ಹೊಂದಿದಂತಹ ಯುವಕರು ಹಾಗೆ ಮನಸ್ಸಿನಲ್ಲಿ ದೃಢವಾದ ಆತ್ಮವಿಶ್ವಾಸ ನಂಬಿಕೆ ಹಾಗೂ ದೇಶಾಭಿಮಾನ ಭಾಷಾಭಿಮಾನ ಹೊಂದಿದ ಸಮರ್ಥ ಯುವಕರು ದೇಶಕ್ಕೆ ಬೇಕಾಗಿದೆ. ಮೊದಲು ತಾಯಿ ಹಾಲು ಕುಡಿದು ಲಲ್ಲೆಯಿಂದ ತೊದಲು ನುಡಿದು ಕೆಳೆಯರೊಡನೆ ಬೆಳೆದು ಬಂದ ಮಾತದಾವುದು ನಲ್ಲೆಯೊಲವ ತೆರೆದು ತಂದ ಮಾತದಾವುದು ಎಂಬ ಬಿ ಎಂ ಶ್ರೀ ರವರ ಕಾಣಿಕೆ … Read more