“ದೀಪಗಳಿರದ ದಾರಿಯಲ್ಲಿ ಅದೆಷ್ಟೂ ದೂರ ನಡೆಯಲಾದೀತು”: ಸಿದ್ದುಯಾದವ್ ಚಿರಿಬಿ
ಪ್ರೀತಿಯ ಒಲವಿನ ಪ್ರಿಯಲತೆಯೇ.., “ದೀಪವಿರದ ದಾರಿಯಲ್ಲಿ ತಡವರಿಸುವ ನುಡಿಗಳೆ” ಹಾಡು ಅದರಿಷ್ಟದಂತೆ ಮೊಬೈಲ್ ನಲ್ಲಿ ಹಾಡುತ್ತಿತ್ತು. ಕತ್ತಲು ದಾರಿಯಲಿ ನಮ್ಮಿಬ್ಬರ ಮೊದಲ ಪಯಣ. ಸಿ. ಅಶ್ವತ್ ರವರ ಕಂಚಿನ ಕಂಠ ಸಿರಿಯಲ್ಲಿ ಹೊಮ್ಮಿದ ಆ ಹಾಡು ಅದೇಷ್ಟು ಬಾರಿ ಕೇಳಿದರು ಸಾಕೆನ್ನಿಸದು. ಕನ್ನಡ ಸಾಹಿತ್ಯಕ್ಕಿರುವ ತಾಕತ್ತು ಅಂತದ್ದಿರಬೇಕು. ಸುಮ್ಮನೆ ಮೌನದಲಿ ಸಾಗುವ ಪಯಣದಲ್ಲಿ ಏನೂ ಕೌತುಕದ ಕದನ. ಅರಿಯದೆ ಅರಳಿದ ನಮ್ಮಿಬ್ಬರ ಒಲವಿನ ಪ್ರೀತಿಯ ಗುಲಾಬಿಗೆ ಭಾವನೆಗಳ ಪನ್ನೀರಿನಲ್ಲಿ ಅಭಿಷೇಕ ಗೈಯ್ಯಲೆಂದು ಹೊರಟಂತಿತ್ತು ನಮ್ಮಿಬ್ಬರ … Read more