ಯುವ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿರುವ ಶ್ರೀ ದಿಲೀಪ್ ಕುಮಾರ್ ಆರ್ ಅವರ ವಿಶೇಷ ಸಂದರ್ಶನ
ದಿಲೀಪ್ ಕುಮಾರ್ ಅವರೆ, ನಿಮ್ಮ “ಪಚ್ಚೆಯ ಜಗುಲಿ” ವಿಮರ್ಶಾ ಸಂಕಲನ ೨೦೨೫ ರ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಪಂಜುವಿನ ಓದುಗ ಹಾಗು ಬರಹಗಾರರ ಪರವಾಗಿ ಅನೇಕ ಅಭಿನಂದನೆಗಳು. ೧. ಮೊದಲಿಗೆ ತಮ್ಮ ಕಿರು ಪರಿಚಯ ತಿಳಿಸಿ ನನ್ನೂರು ಚಾಮರಾಜನಗರ, ಹುಟ್ಟಿದ್ದು 1991 ರ ಮಾರ್ಚಿ 16 ಮೈಸೂರಿನಲ್ಲಿ. ತಂದೆ ದಿವಂಗತ ಎ. ಎಸ್. ರಾಮರಾವ್, ತಾಯಿ ಕೆ. ರಂಗಮ್ಮ ಮತ್ತು ತಮ್ಮ ಆರ್. ಪವನ್. ನನ್ನ ತಂದೆ ಆಟೋ ಚಾಲಕರಾಗಿದ್ದರು, ಅಮ್ಮ … Read more