ಮೊನಾರ್ಕ್ ಚಿಟ್ಟೆ ಹಾಗೂ ಮಿಂಚುಳ: ಅಖಿಲೇಶ್ ಚಿಪ್ಪಳಿ
ಮಲೆನಾಡಿನಲ್ಲಿ ಸತತ ಮೂರನೇ ವರ್ಷದ ಬರಗಾಲ ಧಾಂಗುಡಿಯಿಡುತ್ತಿದೆ. ನಿಜಕ್ಕೂ ಇದಕ್ಕೆ ಮರಗಾಲವೆಂದೇ ಕರೆಯಬೇಕು. ಪಶ್ಚಿಮಘಟ್ಟದ ಕಾಲಬುಡದಲ್ಲಿರುವ ನಮಗೆ ವಾಸ್ತವಿಕವಾಗಿ ಬರವೆಂಬ ಶಬ್ಧದ ಅರಿವೇ ಇರಬಾರದು. ಆದರೂ ಅದರ ಅರಿವಾಗುತ್ತಿದೆ, ನಿಧಾನಕ್ಕೆ ಇಲ್ಲಿಯ ಜನರ ಬದುಕನ್ನು ನುಂಗಲು ಹೊರಟಿರುವ ಈ ಮರದ ಅಭಾವದಿಂದಾಗುತ್ತಿರುವ ಈ ಪರಿಸ್ಥಿತಿಗೆ ಮರಗಾಲವೆಂದೇ ಹೇಳಬಹುದು. ಪಕ್ಕದ ಹೊಸನಗರದಲ್ಲಿ, ತೀರ್ಥಹಳ್ಳಿಯಲ್ಲಿ ಮಳೆಯಾದರೆ, ರಾಜ್ಯಕ್ಕೆ ವಿದ್ಯುತ್ ನೀಡುವ ಲಿಂಗನಮಕ್ಕಿ ಜಲಾಶಯ ತುಂಬುತ್ತದೆ. ಜೋಗದ ಸಿರಿ ಹೆಚ್ಚುತ್ತದೆ. ಆ ಎರಡೂ ತಾಲ್ಲೂಕುಗಳಲ್ಲೂ ಮಳೆಯಿಲ್ಲ. ಜೋಗದಲ್ಲಿ ನೀರಿಲ್ಲದ ಹೊತ್ತಿನಲ್ಲೇ ಜೋಗದ … Read more