ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ: ಡಾ.ವೃಂದಾ. ಸಂಗಮ್
ಮೊನ್ನೆ ನಮ್ ಪದ್ದಕ್ಕಜ್ಜಿ ಮುಂಜಾನೆದ್ದು, ಧಡಾ ಭಡಾ ಧಡಾ ಭಡಾ ಮಾಡಲಿಕ್ಕೆ ಹತ್ತಿದ್ದರು. ನಮ್ ರಾಯರು ಹಾಸಿಗಿ ಮ್ಯಾಲ ಮಲಕೊಂಡವರು ಒಂಚೂರು ಚೂರೇ ಕಣ್ಣು ಬಿಟ್ಟು ಚಹಾ ಆಗೇದ ಎಳತೀರ್ಯಾ ಅನ್ನೂ ಶಬ್ದಕ್ಕ ಕಾಯತಿದ್ದರು. ಆದರ, ಈ ಬೆಳಕು ಕಣ್ಣು ಚುಚ್ಚಿದರೂ ಪದ್ದಕ್ಕಜ್ಜಿ ಧಡಾಭಡಾ ಮುಗೀಲಿಲ್ಲ. “ಹಂಗಾರ, ಚಹಾ ಇನ್ನೂ ತಡಾ ಅನೂ” ಅಂದರು. “ಇನ್ಯಾಕ, ತಡಾ, ನೀವು ಎದ್ದು, ಇಲ್ಲೆ, ವಾರ್ಡರೋಬ್ ಮ್ಯಾಲಿರೋ ಮೈಸೂರು ಪೇಟಾ ತಗದ ಕೊಟ್ಟರೆ, ಚಹಾ ಮಾಡೇಬಿಡತೀನಿ” ಅಂದರು. ರಾಯರಿಗೆ ಆಶ್ಚರ್ಯ, … Read more