ಕಾಡು(ವ) ಕಟ್ಟುವ ಕತೆ!! ಭಾಗ-5: ಅಖಿಲೇಶ್ ಚಿಪ್ಪಳಿ
ಮೊಲಕ್ಕೆ ಕತ್ತಿ ಬೀಸಿದವ ಮಳೆಯನ್ನೇ ನಂಬಿಕೊಂಡು ಕಾಡು ಕಟ್ಟಲು ಹೊರಟ ನಮ್ಮ ಬವಣೆಗೀಗ ಒಂದು ಪರಿಹಾರ ಬೇಕಾಗಿತ್ತು. ನಮ್ಮ ಹತ್ತಿರ ಮಳೆಗಾಲದಲ್ಲಿ ಮಳೆ ನೀರಿಂಗಿಸಲು ತೋಡಿದ 20 * 20 * 20ರ ನೀರಿಲ್ಲದ ಹೊಂಡವೊಂದು ಬಿಟ್ಟರೆ ಬೇರೆ ಏನೂ ಇಲ್ಲ. ಮನೆಯಿಂದ ಪ್ರತಿದಿನ ನೀರು ತೆಗೆದುಕೊಂಡು ಹೋಗಿ ಸಾಯುತ್ತಿರುವ ಗಿಡಗಳಿಗೆ ನೀರುಣಿಸುವ ಕೆಲಸ ಕಷ್ಟ. ಅಂತೆಯೇ ಏರಿಯ ಮೇಲೆ ನೆಟ್ಟ 400 ಬಿದಿರು ಹಾಗೂ 100 ಕ್ಯಾಲಿಯಾಂಡ್ರಗಳಲ್ಲಿ ಬಿದಿರು ಮಾತ್ರ ಜೀವ ಹಿಡಿದುಕೊಂಡಿತ್ತು. ಕ್ಯಾಲಿಯಾಂಡ್ರಗಳು ಹೆಚ್ಚಿನವು … Read more