ನಗೆ ಹನಿ: ರಾಮಪ್ರಸಾದ.ಬಿ.
ಸಂಗೀತ ಮೇಷ್ಟ್ರು:ಏನಮ್ಮ ರಾಗಿಣಿ! ಸ…ರಿ…ಅನ್ನು…. ರಾಗಿಣಿ:ಸಾರಿ ಅನ್ನೋಂತಹ ತಪ್ಪು ನಾನೇನು ಮಾಡಿದ್ದೇನೆ ಗುರುಗಳೇ?! **** ರಮ್ಯ:ಡ್ಯಾಡಿ,ನನಗೆ ಟೀಚರ್ ಶಿಕ್ಷೆ ಕೊಟ್ರು … ತಂದೆ:ಯಾಕೋ ಪುಟ್ಟ ಅಂತಾ ತಪ್ಪು ನೀನೇನು ಮಾಡಿದೆ?! ರಮ್ಯ:ನಮ್ ಟೀಚರ್ ನನ್ಹತ್ರ ಸ್ಕೇಲ್ ತೋರಿಸಿ ಎಲ್ರ ಮುಂದೆ ಹೇಳ್ತಿದ್ರು-"ಈ ಸ್ಕೇಲ್ ತುದಿಗೆ ಒಬ್ಬ ಮೂರ್ಖ ವ್ಯಕ್ತಿ ನಿಂತಿದ್ದಾಳೆ…" ಆಗ ನಾನು ಸ್ಕೇಲ್ ನ ಯಾವ ತುದಿ ಟೀಚರ್ ಅಂತ ಕೇಳಿದೆಯಷ್ಟೇ!" **** ಡಾಕ್ಟರ್:ನೀವೇನು ಭಯಪಡಬೇಡಿ!ಆಪರೇಷನ್ ಆದಕೂಡಲೇ ನೀವು ಹಾಯಾಗಿ ನಿಮ್ಮ ಮನೆಗೆ ನಡೆದುಕೊಂಡೇ ಹೋಗಬಹುದು…. … Read more