ಭೂಸ್ವಾದೀನ ಕಾಯ್ದೆ: ಎನ್. ಗುರುರಾಜ್ ತೂಲಹಳ್ಳಿ
ನಮ್ಮ ಭಾರತ ದೇಶ ಕೃಷಿ ಪ್ರಧಾನ ದೇಶವಾಗಿದ್ದು ಶೇಕಡ 70 ರಷ್ಠು ಜನತೆ ಕೃಷಿಯನ್ನೆ ಅವಲಂಬಿಸಿ ಬದುಕುತ್ತಿದ್ದಾರೆ ಎಂದು ನಮ್ಮ ಸರಕಾರಗಳು ಮತ್ತು ರಾಜಕೀಯ ಪಕ್ಷಗಳು ರೂಪಿಸುವ ಎಲ್ಲಾ ನೀತಿ ಯೋಜನೆಗಳ ಹಿಂದೆಯು ರೈತರ ಮತ್ತು ದಲಿತರ ಏಳಿಗೆಯ ಘನ ಉದ್ದೇಶವಿದೆ ಎಂದು ಮಾತ್ರ ಹೇಳಿಕೊಳ್ಳುತ್ತವೆ ಹೊರತು ಅಂತಹ ಯಾವ ಕಾರ್ಯಗಳನ್ನು ಮಾಡುವುದಿಲ್ಲ. ಇದಕ್ಕೆ ಪೂರಕವಾಗಿ ನಮ್ಮ ರಾಜಕೀಯ ಪಕ್ಷಗಳು ತಮ್ಮ ಎಲ್ಲಾ ಸಭೆ-ಸಮಾರಂಭಗಳಲ್ಲಿ ರೈತರ ಪರ, ಬಡವರ ಪರ, … Read more