ಕಂದನ ಕರೆ: ಲಾವಣ್ಯ ಸಿದ್ದೇಶ್ವರ್
ವಿಜಯ ನರ್ಸಿಂಗ್ ಹೋಮಿನ ಆಪರೇಷನ್ ಥಿಯೇಟರಿನ ಮುಂದೆ, ಪ್ರಭಾಕರ ಶತಪಥ ತಿರುಗುತ್ತಿದ್ದಾನೆ, ಸಾವಿತ್ರಮ್ಮ ಬೆಂಚಿನ ಮೇಲೆ ಏನಾಗುವುದೋ ಎಂಬ ಭಯದಲ್ಲಿ ತನ್ನ ಸೊಸೆ, ಮೊಮ್ಮಗುವಿನ ಸೌಖ್ಯಕ್ಕಾಗಿ ಕಣ್ಣೀರಿಡುತ್ತಾ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ, ಒಳಗಿನಿಂದ ಗೌರಿಯ ಅಳು ಎಂಥವರನ್ನು ಕರಗಿಸುವಂತಿದೆ. ********* ಗೌರಿ, ಪ್ರಭಾಕರ್ ಮದುವೆಯಾಗಿ ಎಂಟು ವರ್ಷಗಳಾಗಿತ್ತು, ಆ ಮನೆಯಲ್ಲಿ ಇನ್ನೂ ಒಂದು ತೊಟ್ಟಿಲು ಕಂಡಿರಲಿಲ್ಲ, ಇದು ಸಾವಿತ್ರಮ್ಮನಿಗೂ ಬೇಸರದ ವಿಷಯವೇ ಆದರೂ ಸೊಸೆಗೆ ಚಿತ್ತವಧೆ ಮಾಡುವಂಥ ಸ್ವಭಾವದ ಹೆಣ್ಣಾಗಿರಲಿಲ್ಲ. ಆದರೂ ಹೋದಲ್ಲಿ, ಬಂದಲ್ಲಿ ಕಡೆ ನಿಮ್ಮ ಸೊಸೆಗಿನ್ನು … Read more