“ಅವನಿ”ಯ ವತಿಯಿಂದ ರಾಜ್ಯ ಮಟ್ಟದ ಕವನ ಸ್ಪರ್ಧೆ
ಅವನಿ…ವಸುಂಧರೆಯ ಚಿಗುರುಗಳ ಸಾಹಿತ್ಯಿಕ ಪಯಣ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗದ ವಿದ್ಯಾರ್ಥಿ ಅಂತರ್ಜಾಲ ಪಾಕ್ಷೀಕ ಪತ್ರಿಕೆ (www.avani.uahs.net) ಈ ವರ್ಷ ಅಂತರರಾಷ್ಟ್ರೀಯ ಮಣ್ಣು ವರ್ಷ ಇದರ ಪ್ರಯುಕ್ತ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗದ ವಿದ್ಯಾರ್ಥಿಗಳ ಅಂತರ್ಜಾಲ ಪತ್ರಿಕೆಯಾದ “ಅವನಿ”ಯ ವತಿಯಿಂದ ರಾಜ್ಯ ಮಟ್ಟದ ಕವನ ಸ್ಪರ್ಧೆಯನ್ನು ಏರ್ಪಡಿಸುತ್ತಿದ್ದೇವೆ. ಭಾಗವಹಿಸಲಿಚ್ಚಿಸುವವರು “ಮಣ್ಣು”(ಇದು ಕೇವಲ ಸಮಗ್ರ ವಿಷಯ: ಶೀರ್ಷಿಕೆಯ ಆಯ್ಕೆ ಲೇಖಕ/ಕವಿಯದ್ದು) ಈ ವಿಷಯದ ಮೇಲೆ ತಮ್ಮ ಕವನಗಳನ್ನು “ಅವನಿ”ಯ ಸಂಪಾದಕ ಮಂಡಳಿಗೆ ಜನವರಿ 25, … Read more