ನಿಮ್ಮ ಮಕ್ಕಳು.. ನೀವೇ ಹೊಣೆ !!!: ನಾಗಸಿಂಹ ಜಿ ರಾವ್
‘ ಸಾರ್ ನಮ್ಮ ಮಕ್ಕಳನ್ನ ಶಾಲೆಯಿಂದ ಹೊರಗಡೆ ಹಾಕಿದ್ದಾರೆ, ಸಹಾಯ ಮಾಡಿ ಸಾರ್ ”ಹೀಗೆ ಪೋಷಕರ ಕರೆ ಬಂತು, ಸುಮಾರು ಎಂಟು ಜನ ಏಳನೇ ತರಗತಿಯ ಮಕ್ಕಳನ್ನು ಸರಿಯಾಗಿ ಓದು ಬಾರದವರು ಎಂದು ವಸಂತನಗರದ ಸರಸ್ವತಿ ಶಾಲೆಯಿಂದ ಹೊರಗಡೆ ಕಳಿಸುವ ತೀರ್ಮಾನವನ್ನ ಶಾಲೆಯ ಆಡಳಿತ ಮಂಡಳಿ ಮಾಡಿದ್ದರು. ಪೋಷಕರನ್ನು ಕರೆದು ಟಿಸಿ ತೆಗೆದುಕೊಂಡು ಹೋಗಿ ಎಂದು ತಿಳಿಸಿದ್ದರು. ಕೆಲವು ಪೋಷಕರಿಗೆ ಟಿಸಿ ಕೊಟ್ಟುಬಿಟ್ಟಿದ್ದರು. ಈ ಮಕ್ಕಳಿಗೆ ಓದಲು ಬರುವುದಿಲ್ಲ ಎಂದು ಸರಸ್ವತಿ ಶಾಲೆಯಿಂದ ಹೊರಗಡೆ ಹಾಕಿದ್ದಾರೆ ನಾವೂ … Read more