ಪುಣೇಕರರು ಹಾಗೂ ಅವರ ಆಂಗ್ಲ ಶ್ರೀರಾಮಾಯಣ ದರ್ಶನಂ: ಶ್ರೀನಿವಾಸ ದೇಸಾಯಿ
ಶಂಕರ ಮೊಕಾಶಿ ಪುಣೇಕರ ಕನ್ನಡ ಸಾಹಿತ್ಯದ ವಿಶಿಷ್ಟ ವ್ಯಕ್ತಿ. ಎರಡು ಅಡ್ಡಹೆಸರು ಪಡೆದವರು, ಮಾತೃಭಾಷೆ ಕನ್ನಡ ಹಾಗೂ ವಿಶ್ವಭಾಷೆ ಆಂಗ್ಲಭಾಷೆ ಎರಡರಲ್ಲೂ ಪ್ರತಿಭಾನ್ವಿತರು. ದ್ವಿಭಾಷಾ ಸಾಹಿತಿ ಎಂದು ಪ್ರಸಿದ್ಧರು. ಹಾಗೇ ದೇವಭಾಷೆ ಸಂಸ್ಕೃತವೂ ಚೆನ್ನಾಗಿ ಬರುತ್ತಿತ್ತು. ಪುಣೇಕರರ ಬದುಕಿನ ಪಥವಂತೂ ಅವರೇ ಹೇಳಿಕೊಂಡಂತೆ, ಕಾರವಾನ್(Carvan)ತರಹದ್ದಾಗಿದೆ. ಬಾಲ್ಯದಿಂದಲೂ ಜೀವಕ್ಕೆ ಅಂಟಿಗೊಂಡ ಓದಿನ ಗೀಳು ಬದುಕಿನ ಅಂತ್ಯದವರೆಗೆ ಸಾಗಿತ್ತು. ಬಿ.ಎಂ.ಶ್ರೀ., ಪ್ರೊ. ಮೆನಜಿಸ್, ಡಾ. ಗೋಕಾಕರಂತಹ ಶ್ರೇಷ್ಠ ಶಿಕ್ಷಕರ ಅಡಿಯಲ್ಲಿ ಕಾಲೇಜು ಶಿಕ್ಷಣ ನಡೆದು, ಎಂ.ಎ. (ಇಂಗ್ಲಿಷ್) ಹಾಗೂ ಯೇಟ್ಸ್ … Read more