ಮಲೆನಾಡಿನ ಕಂದರಗಳ ನಡುವೆ: ವಿನೋದ್ ಕುಮಾರ್
..ಹೇ.. ಆಶೋಕ..ರಾಘು.. ಕವಿತಾ.. ಬೇಗ ಬನ್ರೇ.. ಇಲ್ಲಿದೆ ಅದು.. ಬೇಗ ಬನ್ನಿ.. ಸಕತ್ತಾಗಿದೆ ನೋಡೋಕೆ.. ಅಂತ ಕೂಗಿದಳು ವೀಣಾ.. ಮಲೆನಾಡಿನ ಕಾಡಿನ ಆ ಕಡಿದಾದ ಹಾದಿಯಲ್ಲಿ.. ಅದೂ ಜಾರು ರಸ್ತೆ ಬೇರೆ.. ವೀಣಾಳ ಕೂಗಿಗೆ.. ಕವಿತಾ ಮತ್ತು ರಾಘು ಕೂಡಲೇ ವೀಣಾ ಇದ್ದ ಸ್ಥಳಕ್ಕೆ ತಲುಪಿದರು.. ಎಲ್ಲೇ ವೀಣಾ.. ಎಲ್ಲೇ ತೋರಿಸೇ ಬೇಗ.. ಅದೋ ಅಲ್ಲಿ ನೋಡಿ.. ಆ ಮತ್ತಿ ಮರದ ಬಲಭಾಗದ ದೊಡ್ಡ ಕೊಂಬೆ ಇದೆಯಲ್ಲ.. ಅದರ ತುದಿಯಲ್ಲಿ.. ಕೆಂಪು ಕಾಣ್ತಿದೆ ನೋಡಿ ಅದೇ.. ಮಲಬಾರ್ … Read more