ಕಾಡಹಾದಿ: ಮಹಾದೇವ ಹಡಪದ
ಆಷಾಢದ ಒಂದು ದಿನ ಹೊರಡಲು ನಿರ್ಧರಿಸಿ ಕೌದಿಯೊಳಗೆ ಮುಖವಿಟ್ಟು ಮಲಗಿದ. ಬಣ್ಣ-ಬಣ್ಣದ ಚೌಕಡಿಯೊಳಗೆ ಚಂದಮಾಮನ ಚಿತ್ರದಂತೆ ಗುಂಗುರು ಗುಂಗುರವಾಗಿ ನೂರಾರು ಆಲೋಚನೆಗಳು. ಸಗಣಿ ಸಾರಿಸಿದ್ದ ತಂವಟು ವಾಸನೆಯ ಕೋಣೆಯೊಳಗೆ ಬೀಡಿ ತುಂಡುಗಳೇ ನೆಲಹಾಸಿಗೆ. ಗುದ್ದು ಮುಚ್ಚಿದಷ್ಟು ನೆಲಗೆಬರಿ ತೂತು ಮಾಡುವ ಇಲಿಗಳು ಹಾಡಹಗಲಲ್ಲಿ ನಿರ್ಭಿಡೆಯಿಂದ ಓಡಾಡುತ್ತಲಿದ್ದವು. ಸತತ ಒಂಭತ್ತು ಸಲ ಪ್ರಯತ್ನಿಸಿ ಮೇಲೇರಿದ್ದ ಮಹ್ಮದನ ಕಾಲದ ಜೇಡ, ಜಂತಿ ತುಂಬೆಲ್ಲ ತನ್ನ ಹರಕು-ಮುರುಕು ಸಂಸ್ಥಾನಗಳ ಬಲೆ ಹೆಣೆದಿತ್ತು. ಹೂಸದಾಗಿ ಬಾಡಿಗೆಗೆ ಬಂದಾಗ ಸುಣ್ಣದ ಗೋಡೆಗೆ ಹಸಿರು ಡಿಸ್ಟೆಂಪರ್ … Read more