ಸಾಮಾನ್ಯ ಜ್ಞಾನ (ವಾರ 74): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: 1. ಕೇಂದ್ರ ಸಂಗೀತ – ನಾಟಕಅಕಾಡೆಮಿಯಅಧ್ಯಕ್ಷರಾಗಿದ್ದ ಮೊದಲ ಕನ್ನಡಿಗಯಾರು? 2. ಸಿಸ್ಮೋಗ್ರಫಿ ಇದುಯಾವುದರಕುರಿತುಅಧ್ಯಯನವಾಗಿದೆ? 3. ಉಕಾಯ್ ನೀರಾವರಿಯೋಜನೆಯಾವ ನದಿಗೆ ಸಂಬಂಧಿಸಿದೆ? 4. ಭಾರತದಲ್ಲಿಅತಿದೊಡ್ಡರೇಡಿಯೋಟೆಲಿಸ್ಕೋಪ್ಎಲ್ಲಿದೆ? 5. ಯು.ಪಿ.ಎಸ್(UPS) ನ ವಿಸ್ತøತರೂಪವೇನು? 6. ಅಂಬಿಕಾತನಯದತ್ತಇದುಯಾರಕಾವ್ಯನಾಮ? 7. 1954ರಲ್ಲಿ ಪಾಟೀಲ ಪುಟ್ಟಪ್ಪನವರು ಹೊರಡಿಸಿದ ಪತ್ರಿಕೆಯಾವುದು? 8. ನಳಂದ ವಿಶ್ವವಿದ್ಯಾಲಯಯಾವಧರ್ಮದ ತತ್ವಗಳನ್ನು ತಳಹದಿಯಾಗಿ ಹೊಂದಿತ್ತು? 9. ಭಾರತದಲ್ಲಿಮೊದಲ ಬಾರಿಗೆರೈಲ್ವೆ ಮಾರ್ಗಆರಂಭವಾದಾಗಗವರ್ನರ್ಜನರಲ್ಯಾರಾಗಿದ್ದರು? 10. ಚಂಪಾರಣ್ಯರೈತ ಚಳುವಳಿ ಇದುಯಾರ ಮುಂದಾಳತ್ವದಲ್ಲಿ ನಡೆಯಿತು? 11. ರಾಷ್ಟ್ರಧ್ವಜದಲ್ಲಿರುವ ಬಿಳಿ ವರ್ಣಯಾವುದರದೋತ್ಯಕವಾಗಿದೆ? 12. ರಾಷ್ಟ್ರಕೂಟರರಾಜ್ಯ ಸ್ಥಾಪನೆಗೆ ಅಡಿಪಾಯ ಹಾಕಿದದೊರೆಯಾರು? … Read more