
Related Articles
ಕುವೆಂಪು ಯುವ ಮಂಥನ ಲೇಖನ ಸ್ಪರ್ಧೆಗೆ ಆಹ್ವಾನ
ತುಮಕೂರು ವಿಶ್ವವಿದ್ಯಾಲಯದ ಕುವೆಂಪು ಅಧ್ಯಯನ ಪೀಠ ಹಾಗೂ ಬುಕ್ ಬ್ರಹ್ಮ ಸಂಸ್ಥೆ ಜಂಟಿಯಾಗಿ “ಕುವೆಂಪು: ಯುವ ಮಂಥನ” ಲೇಖನ ಸ್ಪರ್ಧೆಯನ್ನು ಆಯೋಜಿಸಿದೆ. ಕುವೆಂಪು ಅವರ ನಾಡು ನುಡಿ ಚಿಂತನೆ, ವೈಚಾರಿಕ ಪ್ರಜ್ಞೆ, ವೈಜ್ಞಾನಿಕ ದೃಷ್ಟಿ, ಅಧ್ಯಾತ್ಮಿಕ ಮನೋಧರ್ಮಗಳನ್ನು ಅರಿಯುವ ಬಗೆಗಳನ್ನು ಈ ಲೇಖನಗಳು ಒಳಗೊಂಡಿರಲಿ. ನಿಯಮಗಳು: ಲೇಖನಗಳು ವಿಮರ್ಶಾತ್ಮಕ ಒಳನೋಟಗಳನ್ನು ಹೊಂದಿರಬೇಕು. 2000 ಪದಗಳನ್ನು ಮೀರದಂತಿರಲಿ. ಲೇಖಕರ ವಯಸ್ಸು 35 ವರ್ಷಗಳನ್ನು ಮೀರದಂತಿರಬೇಕು. ಲೇಖನಗಳು ಎಲ್ಲಿಯೂ ಪ್ರಕಟವಾಗಿರಬಾರದು. ಮೊದಲ ಬಹುಮಾನ 5 ಸಾವಿರ + 3 ಸಾವಿರ […]
ಗಣಕರಂಗ (ರಿ), ಧಾರವಾಡ ಆಯೋಜಿಸಿರುವ ಕವನ ವಾಚನ ಅಥವಾ ಜನಪದ ಶೈಲಿಯಲ್ಲಿ ಗಾಯನ ಸ್ಪರ್ಧೆ
#ಗಣಕರಂಗ (ರಿ), ಧಾರವಾಡ ಆಯೋಜಿಸುವ ವಿಶ್ವಜ್ಞಾನ ದಿನ ದ ಪ್ರಯುಕ್ತ ‘ಬಾಬಾಸಾಹೇಬ ಡಾ.ಅಂಬೇಡ್ಕರ್ ಕುರಿತ ಜಾನಪದ ಶೈಲಿಯ ಮುಕ್ತ ಕವನ ವಾಚನ ಮತ್ತು ಗಾಯನ ಸ್ಪರ್ಧೆಗೆ ಸ್ವಾಗತ . ಎಲ್ಲರಿಗೂ ಮುಂಚಿತವಾಗಿ (ಏಪ್ರಿಲ್-14) ವಿಶ್ವಜ್ಞಾನ ದಿನದ ಶುಭಾಶಯಗಳು. ಆತ್ಮೀಯರೇ, ನಿಮಗೆ ಈಗಾಗಲೇ ಗೊತ್ತಿರುವಂತೆ ಗಣಕರಂಗ (ರಿ), ಧಾರವಾಡ ಸಂಸ್ಥೆಯು ಇಲ್ಲಿಯವರೆಗೆ ಹಲವಾರು ಕಾರ್ಯಕ್ರಮಗಳನ್ನು ಸಭಾವೇದಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳ ಆನ್-ಲೈನ್ ದಲ್ಲಿ ಯಶಸ್ವಿಯಾಗಿ ನಡೆಸಿದೆ. ಅದರ ಮುಂದುವರಿಕೆಯಾಗಿ, ಈಗ ಬರುವ ಏಪ್ರಿಲ್-14ರಂದು ‘ವಿಶ್ವಜ್ಞಾನ ದಿನ’ದ ಪ್ರಯುಕ್ತ ವಾಟ್ಸಪ್ […]