
Related Articles
ಸಮಾಜಮುಖಿ ವಾರ್ಷಿಕ ಕಥಾಸ್ಪರ್ಧೆಗೆ ಆಹ್ವಾನ
ಸಮಾಜಮುಖಿ ಪ್ರಕಾಶನ ಕನ್ನಡದ ಕಥಾಪರಂಪರೆಗೆ ಅರ್ಥಪೂರ್ಣ ಪ್ರಚೋದನೆ ನೀಡುವ ಉದ್ದೇಶದಿಂದ ‘ಸಮಾಜಮುಖಿ ವಾರ್ಷಿಕ ಕಥಾಸ್ಪರ್ಧೆ-2023’ ಏರ್ಪಡಿಸಿದೆ. ಸಮಾಜಮುಖಿ ಪುರಸ್ಕಾರಕ್ಕೆ ಆಯ್ಕೆಯಾಗುವ ಐದು ಕಥೆಗಾರರಿಗೆ ತಲಾ ರೂ.5000 ನಗದು ನೀಡಿ ಗೌರವಿಸಲಾಗುವುದು. ಜೊತೆಗೆ ಆಯ್ದ ಹದಿನೈದು ಕಥೆಗಳಿಗೆ ಸಮಾಜಮುಖಿ ವಾರ್ಷಿಕ ಕಥಾ ಸಂಕಲನದಲ್ಲಿ ಅವಕಾಶ ಸಿಗಲಿದೆ. ಕಥೆಗಾರರು 2000 ಪದಮಿತಿಯ, ಯಾವ ಮಾಧ್ಯಮದಲ್ಲೂ ಪ್ರಕಟವಾಗದ, ನುಡಿ/ಯುನಿಕೋಡ್ ಲಿಪಿಯಲ್ಲಿರುವ ಕಥೆಯನ್ನು ವರ್ಡ್ ಕಡತದಲ್ಲಿ 15 ಜನೆವರಿ 2023ರೊಳಗೆ ಕಳುಹಿಸಬೇಕಾದ ಇಮೇಲ್ ವಿಳಾಸ: samajamukhi2017@gmail.com ಕನ್ನಡದ ಬರಹಗಳನ್ನು ಹಂಚಿ ಹರಡಿ
“ಮೂಚಿಮ್ಮ ಕಥಾ ಸಂಕಲನ”ದ ಬಿಡುಗಡೆ ಸಮಾರಂಭ
ಪ್ರಪಂಚದ ಯಾವುದೇ ಮೂಲೆಯಿಂದ ಕನ್ನಡ ಪುಸ್ತಕಗಳನ್ನು ತಮ್ಮ ಮೊಬೈಲಿನಲ್ಲಿ ಓದುವ, ಕೇಳುವ ಆಯ್ಕೆ ಕಲ್ಪಿಸಿರುವ ಮೈಲ್ಯಾಂಗ್ ಬುಕ್ಸ್ ತನ್ನ ಪ್ರಕಾಶನ ಸಂಸ್ಥೆಯ ಅಡಿಯಲ್ಲಿ ಹೊರ ತರುತ್ತಿರುವ ನಾಲ್ಕನೆಯ ಪುಸ್ತಕ “ಮೂಚಿಮ್ಮ ಕಥಾ ಸಂಕಲನ”ದ ಬಿಡುಗಡೆಯನ್ನು ಇದೇ ಜನವರಿ 22, ಶುಕ್ರವಾರ ಬೆಳಿಗ್ಗೆ ಹನ್ನೊಂದು ಗಂಟೆಗೆ ಮೈಲ್ಯಾಂಗ್ ಫೇಸ್ ಬುಕ್ ಪುಟದಲ್ಲಿ ನಡೆಯುವ ಲೈವ್ ಮೂಲಕ ಹಮ್ಮಿಕೊಂಡಿದೆ. ವೃತ್ತಿಯಿಂದ ವೈದ್ಯರಾಗಿರುವ ಡಾ.ಅಜಿತ್ ಹರೀಶಿ ಅವರು ಬರೆದಿರುವ ಮೂಚಿಮ್ಮ ಕಥಾ ಸಂಕಲನ ಇಬುಕ್, ಆಡಿಯೋಬುಕ್ ಹಾಗೂ ಪ್ರಿಂಟ್ ಮೂರೂ ಆವೃತ್ತಿಯಲ್ಲಿ ಬಿಡುಗಡೆಯಾಗುತ್ತಿದೆ. […]
ಸಮಾಜಮುಖಿ ಕಥಾಪ್ರಶಸ್ತಿ ಪ್ರದಾನ ಮತ್ತು ಕಥಾಸಂಕಲನ ಬಿಡುಗಡೆ
‘ಸಮಾಜಮುಖಿ ವಾರ್ಷಿಕ ಕಥಾಸ್ಪರ್ಧೆ-2023’ ರಲ್ಲಿ ಬಹುಮಾನಿತರಾದ ಐವರು ಹಾಗೂ ಮೆಚ್ಚುಗೆ ಪಡೆದ ಹದಿನೈದು ಕಥೆಗಾರರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 10.06.2023, ಶನಿವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯ ಸಾಹಿತ್ಯ ಪರಿಷತ್ತು ಆವರಣದ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ “ಮುಝಫರ್ ಮತ್ತಿತರ ಇಪ್ಪತ್ತು ಕಥೆಗಳು” ಕೃತಿಯ ಜನಾರ್ಪಣೆ ಜರುಗಲಿದೆ. ಸಾಹಿತಿ, ತಂತ್ರಜ್ಞಾನಿ ವೈ.ಎನ್.ಮಧು, ಸಾಮಾಜಿಕ ಮಾಧ್ಯಮ ತಜ್ಞೆ ಚೈತ್ರಿಕಾ ನಾಯ್ಕ್ ಹರ್ಗಿ ಹಾಗೂ ಖ್ಯಾತ ನಾಟಕಕಾರರಾದ ಜಯರಾಮ್ ರಾಯಪುರ ಅವರು ಅತಿಥಿಗಳಾಗಿ […]